ಪಂಜಿಕಲ್ಲು: ಸಿಡಿಲು ಬಡಿದು ಶೆಡ್ಡ್ ಭಸ್ಮ
Team Udayavani, Nov 13, 2021, 10:09 PM IST
ಬಂಟ್ವಾಳ: ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಸಿಡಿಲು ಬಡಿದು ಪಂಪು ಶೆಡ್ಡ್ ಭಸ್ಮಗೊಂಡ ಘಟನೆ ಶನಿವಾರ ರಾತ್ರಿ ನಡೆಸಿದೆ.
ಗ್ರಾಮದ ಎನಿಲಕೋಡಿಯ ಕೃಷಿಕ ನಾರಾಯಣ ಸಪಲ್ಯ ಅವರ ತೋಟದ ಶೆಡ್ಡಿಗೆ ರಾತ್ರಿ ವೇಳೆ ಸಿಡಿಲು ಬಡಿದಿದ್ದು, ಶೆಡ್ ಸಂಪೂರ್ಣ ಹೊತ್ತಿ ಉರಿದಿದೆ. ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದ ಸಿಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು.
ಶೆಡ್ ನಲ್ಲಿದ್ದ ಅಡಿಕೆ, ತೆಂಗಿನಕಾಯಿ, ಮರದ ತುಂಡುಗಳು ಸುಟ್ಟು ಹೋಗಿವೆ. ಅಂದಾಜು ಸುಮಾರು ೪ ಲಕ್ಷ ರೂ. ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ
Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ