ಕಪ್ಪು ಬಣ್ಣಕ್ಕೆ ತಿರುಗಿದ ಕೆರೆ ನೀರು


Team Udayavani, Nov 14, 2021, 12:11 PM IST

ಕೆರೆ ಬಣ್ಣ ತಿರುಗಿದೆ. ಕಲು಼ಷಿತ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡ ತುಮ ಕೂರು ಕೆರೆಯ ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು, ಇದಕ್ಕೆ ನಗರಸಭೆ ವ್ಯಾಪ್ತಿಯಲ್ಲಿನ ಒಳಚರಂಡಿ ನೀರು ಚಿಕ್ಕತುಮಕೂರು ಕೆರೆಗೆ ಸೇರಿ, ಇಲ್ಲಿಗೆ ಹರಿಯುತ್ತಿರುವುದೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ನಗರಸಭೆ ವ್ಯಾಪ್ತಿಯಲ್ಲಿನ ಒಳಚರಂಡಿ ನೀರು ಹರಿದ ಪರಿಣಾಮ ದೊಡ್ಡತುಮಕೂರು ಕೆರೆಯ ನೀರು ಕಪ್ಪು ಬಣ್ಣಕ್ಕೆ ತಿರುಗಿವೆ. ನಗರಸಭೆ ವ್ಯಾಪ್ತಿ ಯಲ್ಲಿನ ಎಲ್ಲ ನೀರು ಒಳಚರಂಡಿ ಮೂಲಕ ಹರಿದು ಹೋಗಿ ಚಿಕ್ಕತುಮಕೂರು ಕೆರೆಗೆ ಸೇರುತ್ತದೆ.

ಇದನ್ನೂ ಓದಿ:- ಮಕ್ಕಳ‌ ದಿನಾಚರಣೆ: ಜವಾಹರಲಾಲ್ ನೆಹರು ಜನ್ಮಜಯಂತಿಯಂದು ಮುಖ್ಯಮಂತ್ರಿ‌ ಸೇರಿ ಗಣ್ಯರ ಸ್ಮರಣೆ

ಕೊಳಚೆ ನೀರನ್ನು ಇಲ್ಲಿಂದ ಶುದ್ಧೀಕರಿಸಿ ಹೊರಬಿಡಲು ಯಂತ್ರಗಳನ್ನು ಸಹ ಅಳವಡಿಸಲಾ ಗಿದೆ. ಆದರೆ, ನಗರಸಭೆ ಅಧಿಕಾರಿ ಗಳ ನಿರ್ಲಕ್ಷ್ಯ ದಿಂದ ಒಳಚರಂಡಿ ನೀರನ್ನು ಶುದ್ಧೀ ಕರಣ ಮಾಡದೆ ಹೊರಗೆ ಹರಿದು ಬಿಡಲಾಗುತ್ತಿದೆ ಎಂದು ದೊಡ್ಡತುಮಕೂರು ಗ್ರಾಮದ ನಿವಾಸಿ ವಸಂತಕುಮಾರ್‌ ದೂರಿದ್ದಾರೆ.

ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಅರ್ಕಾವತಿ ನದಿ ಪಾತ್ರದಲ್ಲಿನ ಪ್ರಮುಖ ಕೆರೆಗ ಳಲ್ಲಿ ಒಂದಾ ಗಿರುವ ದೊಡ್ಡತುಮಕೂರು ಕೆರೆ ತುಂಬಿ ದಶಕ ಗಳೇ ಕಳೆದಿತ್ತು. ಈ ಬಾರಿ ಕೆರೆ ಕೋಡಿ ಬಿದ್ದಿದೆ. ನಮ್ಮೂರಿನ ಕೆರೆಯ ನೀರು ಹೆಸರಘಟ್ಟ ಕೆರೆಯ ಮೂಲಕ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಹೋಗಲಿದೆ. ಕೆರೆಯ ನೀರನ್ನು ಹಸು, ಮೇಕೆ ಸೇರಿ ದಂತೆ ಯಾವುದೇ ಪ್ರಾಣಿ, ಪಕ್ಷಿಗಳು ಸಹ ಕುಡಿ ಯಲು ಸಾಧ್ಯವಾಗದಷ್ಟು ದುರ್ನಾತ ಬೀರುತ್ತಿವೆ. ಕೆರೆಗೆ ಕಲುಷಿತ ನೀರು ಬರಲು ಕಾರಣವಾಗಿರುವ ನಗರಸಭೆ ಅಧಿಕಾರಿ ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

 ಪರೀಕ್ಷೆಗೆ ನೀರು ರವಾನೆ: ದೊಡ್ಡತುಮಕೂರು ಕೆರೆಯಲ್ಲಿನ ನೀರು ಕಪ್ಪು ಬಣ್ಣಕ್ಕೆ ತಿರುಗಿರುವ ಬಗ್ಗೆ ಹಾಗೂ ನೀರು ಕಲುಷಿತ ವಾಗಿದೆಯೇ ಎನ್ನುವ ಬಗ್ಗೆ ಪರೀಕ್ಷೆ ನಡೆಸಿ ವರದಿ ನೀಡುವಂತೆ ಜಿÇÉಾ ಕುಡಿಯುವ ನೀರಿನ ಮಾದರಿ ಪರೀûಾ ಪ್ರಯೋಗಾಲಯಕ್ಕೆ ಕಳುಸಿಲಾಗಿದೆ ಎಂದು ದೊಡ್ಡತುಮಕೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.