ಶೇಂಗಾಕ್ಕೆ ಕಂಟಕವಾಯ್ತು ಮಳೆಎಸ್‌. ರಾಜಶೇಖರ


Team Udayavani, Nov 14, 2021, 2:38 PM IST

chitradurga news

ಮೊಳಕಾಲ್ಮೂರು: ಪಟ್ಟಣ ಹಾಗೂ ತಾಲೂಕಿನಾದ್ಯಂತಕೆಲ ದಿನಗಳಿಂದ ಸುರಿಯುತ್ತಿರುವ ಜಿಟಿ ಜಿಟಿ ಮಳೆಶೇಂಗಾ ಬೆಳೆಗೆ ಕುತ್ತು ತಂದಿಟ್ಟಿದೆ.ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವಮಳೆಯಿಂದಾಗಿ ರೈತರು, ವ್ಯಾಪಾರಸ್ಥರು ಹಾಗೂಸಾರ್ವಜನಕಿರು ಆತಂಕಗೊಂಡಿದ್ದಾರೆ.

ತಾಲೂಕಿನಪ್ರಮುಖ ಬೆಳೆಯಾದ ಶೇಂಗಾ ಕಟಾವಿಗೆ ಬಂದಸಮಯದಲ್ಲೇ ಮಳೆ ಕಾಟ ಶುರುವಾಗಿದೆ.ಅಲ್ಪ ಪ್ರಮಾಣದಲ್ಲಿ ಬೆಳೆದ ಶೇಂಗಾವನ್ನುಮಳೆಯಾಗುವುದಕ್ಕಿಂತ ಮುನ್ನವೇ ಬಹುತೇಕರೈತರು ಕಟಾವು ಮಾಡಿದ್ದಾರೆ. ಕೆಲವು ರೈತರುಶೇಂಗಾ ಕಟಾವು ಮಾಡುತ್ತಿದ್ದಂತೆಯೇ ಮಳೆಸುರಿಯಲಾರಂಭಿಸಿದೆ. ಹಾಗಾಗಿ ಕಟಾವು ಕಾರ್ಯವನ್ನುಅರ್ಧಕ್ಕೆ ನಿಲ್ಲಿಸಿದ್ದು, ಶೇಂಗಾ ಬಳ್ಳಿಯನ್ನು ಬಣವೆಗೆಹಾಕಲು ಆಗುತ್ತಿಲ್ಲ.

ಕಟಾವು ಆಗುವ ಶೇಂಗಾ ಬೆಳೆಮಸಿ ರೋಗ ಇಲ್ಲವೆ ಬೂದಿ ರೋಗಕ್ಕೆ ತುತ್ತಾಗುವಭೀತಿ ಎದುರಾಗಿರುವುದರಿಂದ ಮೇವಿನ ಕೊರತೆಎದುರಾಗುವ ಸಾಧ್ಯತೆಯೂ ಇಲ್ಲದಿಲ್ಲ.ಶೇಂಗಾ ಬೆಳೆ ಕಟಾವಿನ ಸಮಯ ಮುಗಿದಿದೆ.ಇದೇ ರೀತಿ ಮಳೆ ಮುಂದುವರೆದಲ್ಲಿ ಕಟಾವುಮಾಡದ ಶೇಂಗಾ ಮೊಳಕೆಯೊಡೆದು ಹಾನಿಯಾಗುವಆತಂಕ ಎದುರಾಗಿದೆ.

ಕಟಾವು ಮಾಡಿದ ಶೇಂಗಾವನ್ನುಮಳೆಗೆ ಹಾನಿಗೀಡಾಗದಂತೆ ತಾಡಪಾಲುಗಳಿಂದರಕ್ಷಿಸಿಕೊಳ್ಳುವುದು ಹರಸಾಹಸ ವಾಗಿದೆ. ಬಣವೆಗೆಹಾಕಿದ ಶೇಂಗಾ ಬಳ್ಳಿ ಬಿಸಿಲಿಲ್ಲದೆ ಕೊಳೆತುಹಾನಿಯಾಗುವ ಸ್ಥಿತಿ ನಿರ್ಮಾಣವಾಗಿದೆ. ನಿತ್ಯವೂಸುರಿವ ಮಳೆ ಶೇಂಗಾಕ್ಕೆ ಕಂಟಕವಾಗಿ ಪರಿಣಮಿಸಿದೆ.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.