ಉದ್ಯೋಗವಿಲ್ಲದ್ದಕ್ಕೆ ಕೈ ನಾಯಕರಿಂದ ಬಿಟ್ಕಾಯಿನ್ ಪ್ರಸ್ತಾಪ
Team Udayavani, Nov 14, 2021, 3:17 PM IST
ಶಿವಮೊಗ್ಗ: ಬಿಟ್ ಕಾಯಿನ್ ಪ್ರಕರಣದಲ್ಲಿ ಬಿಜೆಪಿಯಯಾವುದೇ ನಾಯಕ, ಸಚಿವ, ಮುಖ್ಯಮಂತ್ರಿ ಅಥವಾಪದಾಧಿ ಕಾರಿಗಳ್ಳೋ ಯಾರಾದ್ರೂ ಒಬ್ಬರು ಇದ್ದಾರೆಎಂಬ ಬಗ್ಗೆ ಪ್ರತಿಪಕ್ಷ ನಾಯಕರು ಒಂದುಪೀಸ್ ದಾಖಲೆ ತೋರಿಸಲಿ ಎಂದು ಸಚಿವಕೆ.ಎಸ್. ಈಶ್ವರಪ್ಪ ಸವಾಲು ಹಾಕಿದ್ದಾರೆ.
ನಗರದಲ್ಲಿ ಶನಿವಾರಸುದ್ದಿಗಾರರೊಂದಿಗೆ ಮಾತನಾಡಿದಅವರು, ಕಾಂಗ್ರೆಸ್ನವರಿಗೆ ಏನೂಉದ್ಯೋಗವಿಲ್ಲ. ಉದ್ಯೋಗ ಇಲ್ಲದಿರುವುದಕ್ಕೆಬಿಟ್ ಕಾಯಿನ್ ಪ್ರಕರಣ ಎತ್ತಿಕೊಂಡಿದ್ದಾರೆ ಎಂದುಟೀಕಿಸಿದರು.ಬರೀ ಪುಕ್ಕಟೆ ನಮ್ಮ ಬಳಿ ದಾಖಲೆ ಇದೆ. ನಾವುಬಿಡುಗಡೆ ಮಾಡುತ್ತೇವೆ. ಈ ರೀತಿ ಹೇಳಿ ಹೇಳಿಅವರು ಅ ಧಿಕಾರ ಕಳೆದುಕೊಂಡರು.
ಗೌರವಕಳೆದುಕೊಳ್ಳುತ್ತಿದ್ದಾರೆ. ಬಿಟ್ ಕಾಯಿನ್ ಪ್ರಕರಣ ಬಗ್ಗೆಯಾವ ಮುಲಾಜಿಲ್ಲ. ಕಾಂಗ್ರೆಸ್ನ ಡಿ.ಕೆ.ಶಿವಕುಮಾರ್,ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ ಅವರು ಬಾಯಿಚಪಲಕ್ಕೆ ಬೇಕಾದದ್ದನ್ನು ಹೇಳುತ್ತಿದ್ದಾರೆ. ಈ ಬಗ್ಗೆ ಒಂದುದಾಖಲೆ ತೋರಿಸಿದರೆ ನಾವು ನಿಮ್ಮನ್ನು ಮೆಚ್ಚುತ್ತೇವೆಎಂದರು.ಕಾಂಗ್ರೆಸ್ನವರು ಖಾಲಿ ಡಬ್ಟಾ ಬಾರಿಸಿದ ಹಾಗೆ ಬಾರಿಸುತ್ತಿದ್ದಾರೆ.
ಬರೀ ಸಿಕ್ಕಾಪಟ್ಟೆ ಶಬ್ದ ಅಷ್ಟೇ. ತುಂಬಿದಕೊಡ ಯಾವಾಗಲೂ ಶಬ್ದ ಮಾಡಲ್ಲ. ಸುಮ್ಮನೆ ಶಬ್ದಮಾಡ್ತಿದ್ದಾರೆ. ಬಿಟ್ ಕಾಯಿನ್ ಪ್ರಕರಣದಲ್ಲಿ ಇಂತಹವರುಇದ್ದಾರೆಂದು ಸ್ಪಷ್ಟವಾಗಿ ಹೇಳಿದರೆ ಖಂಡಿತಾ ಅವರವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.ವಿಧಾನ ಪರಿಷತ್ ಚುನಾವಣೆ ಬಂದಿದೆ.
25ಕ್ಷೇತ್ರದಲ್ಲಿ ಈ ಚುನಾವಣೆ ನಡೆಯಲಿದ್ದು, ಬಿಜೆಪಿರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಈಗಾಗಲೇಅಭ್ಯರ್ಥಿಗಳ ಪಟ್ಟಿಯನ್ನು ಕೋರ್ ಕಮಿಟಿಗೆ ನೀಡಿದ್ದಾರೆ.ಈ ಪಟ್ಟಿ ಕೇಂದ್ರ ನಾಯಕರ ಕೈ ಸೇರಲಿದ್ದು, ಇನ್ನೆರಡುದಿನಗಳಲ್ಲಿ ಅಂತಿಮ ಹೆಸರು ಪ್ರಕಟಿಸುವ ನಿರೀಕ್ಷೆ ಇದೆಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್
Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು