ನ್ಯಾಯಬದ್ಧ ಸಮಸ್ಯೆ ಪರಿಹಾರಕ್ಕೆ ಸಂಘಟನೆಗಳು ಶ್ರಮಿಸಲಿ


Team Udayavani, Nov 14, 2021, 8:18 PM IST

ballari news

ಹೊಸಪೇಟೆ: ನ್ಯಾಯಬದ್ಧ ಸಮಸ್ಯೆಪರಿಹಾರಕ್ಕಾಗಿ ಸಂಘಟನೆಗಳುಶ್ರಮಿಸಬೇಕು ಎಂದು ಟಿ.ಬಿ.ಡ್ಯಾಂಪೊಲೀಸ್‌ ಠಾಣೆ ಸಿಪಿಐ ಹುಲಗಪ್ಪಹೇಳಿದರು.

ಟಿ.ಬಿ. ಡ್ಯಾಂನ ತಿರುಮಲಅಯ್ನಾಂಗಾರ್‌ ಸಭಾಂಗಣದಲ್ಲಿವಿಜಯನಗರ ಜಿಲ್ಲಾ ಮಾಜಿಸೈನಿಕರ ಸಂಘಕ್ಕೆ ಚಾಲನೆ ನೀಡಿಮಾತನಾಡಿ, ಸೇನೆಯಿಂದ ನಿವೃತ್ತರಾದಮಾಜಿ ಸೈನಿಕರಿಗೆ ಸೇವೆ ಮಾಡಲುಅವಕಾಶವಿದೆ. ಅಲ್ಲಿಯೂ ಕೂಡಉತ್ತಮ ಸೇವೆ ನೀಡುವ ಮೂಲಕಮಾದರಿಯಾಗಬೇಕು ಎಂದು ಸಲಹೆನೀಡಿದರು.ಟಿ.ಬಿ.ಡ್ಯಾಂ ಪಿಎಸ್‌ಐ ಬಿ.ಡಿ.ರಜಪೂತ್‌ ಮಾತನಾಡಿ, ಸೈನಿಕರು ಹಾಗೂಪೊಲೀಸರ ಕಾರ್ಯ ನಿರಂತರವಾಗಿ ನಡೆಯಬೇಕಾದ ಪ್ರಕ್ರಿಯೆ.

ಉತ್ತಮಕಾರ್ಯ ಮಾಡುವ ಮೂಲಕ ಸಮಾಜಕ್ಕೆಮಾದರಿಯಾಗಬಹುದು ಎಂದರು.ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷಡಾ| ಶಿವಣ್ಣ ಮಾತನಾಡಿ, ಅನೇಕ ನಿವೃತ್ತಸೈನಿಕರು ಸೌಲಭ್ಯಗಳನ್ನು ಪಡೆದಿದ್ದಾರೆ.ಅನೇಕರು ಸೇನೆಗೆ ಸೇರಲುಮುಂದಾಗುತ್ತಾರೆ. ಸರ್ಕಾರ ಸೈನಿಕರಿಗೆಅತ್ಯಂತ ಕಡಿಮೆ ಸೌಲಭ್ಯಗಳನ್ನುನೀಡುತ್ತಿರುವುದು ಸರಿಯಾದ ಕ್ರಮವಲ್ಲ.

ಮುಂದಿನ ದಿನಗಳಲ್ಲಿ ಸರ್ಕಾರದಿಂದಹೆಚ್ಚಿನ ಸೌಲಭ್ಯ ದೊರಕೊಸಿಕೊಡಿವಲ್ಲಿಪ್ರಾಮಾಣಿಕ ಪ್ರಯತ್ನ ಮಾಡುವುದಾಗಿಭರವಸೆ ನೀಡಿದರು.ರಜನಿ ಸುಬ್ಬಯ್ಯ, ಪ್ರಶಿûಾರ್ಥಸಬ್‌ ಇನ್ಸಪೆಕ್ಟರ್‌ ಜಾರ್ಚ್‌ ಪ್ರಕಾಶ,ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷಜಿ.ಎಸ್‌. ಮಂಜುನಾಥ, ಹನುಮಂತಪ್ಪವೇದಿಕೆಯಲ್ಲಿ ಹಾಜರಿದ್ದರು. ಪುಣ್ಯಶ್ರೀಪ್ರಾರ್ಥಿಸಿದರು. ಮುಜಾರ್ವ್‌ಪ್ರಾಸ್ತಾವಿಕವಾಗಿ ಮಾತನಾಡಿದರು.ಹೆಚ್‌.ಪಿ.ಕಲ್ಲಂಭಟ್‌ ನಿರೂಪಿಸಿದರು.

ಟಾಪ್ ನ್ಯೂಸ್

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.