ಎಂ.ವೆಂಕಯ್ಯನಾಯ್ಡುಗೆ ರಾಜ್ಯಪಾಲರಿಂದ ಸ್ವಾಗತ
Team Udayavani, Nov 15, 2021, 10:16 AM IST
ಬೆಂಗಳೂರು: ನಾಲ್ಕು ದಿನಗಳ ರಾಜ್ಯ ಪ್ರವಾಸಕ್ಕಾಗಿ ಉಪರಾಷ್ಟಪತಿ ಎಂ.ವೆಂಕಯ್ಯ ನಾಯ್ಡು ಭಾನುವಾರ ಬೆಂಗಳೂರಿಗೆ ಆಗಮಿಸಿದರು.
ಎಚ್. ಎ.ಎಲ್. ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಂ. ವೆಂಕಯ್ಯ ನಾಯ್ಡು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್, ನಗರಭಿವೃದ್ಧಿ ಸಚಿವ ಭೈರತಿ ಬಸವರಾಜ್, ಡಿ.ಜಿ. -ಐ.ಜಿ.ಪಿ. ಪ್ರವೀಣ್ ಸೂದ್, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ:- ಗುಜರಾತ್ ನಲ್ಲಿ 120 ಕೆಜಿ ಹೆರಾಯಿನ್ ವಶಪಡಿಸಿಕೊಂಡ ಭಯೋತ್ಪಾದನಾ ನಿಗ್ರಹ ದಳ
ಪಿ.ಇ.ಎಸ್. ವಿಶ್ವವಿದ್ಯಾಲಯ ಘಟಿಕೋತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಉಪ ರಾಷ್ಟ್ರಪತಿಯವರು ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ