ಅಂಟಿಲ್ಲದ ಸೀಡ್‌ಲೆಸ್‌ ಹಲಸು..!


Team Udayavani, Nov 15, 2021, 12:02 PM IST

ಅಂಟಿಲ್ಲದ ಸೀಡ್‌ಲೆಸ್‌ ಹಲಸು

Representative Image used

ಬೆಂಗಳೂರು: ಹಲಸು ಪ್ರಿಯರಿಗೊಂಡು ಸಿಹಿ ಸುದ್ದಿ. ಇದೀಗ ಸೀಡ್‌ಲೆಸ್‌ ಮತ್ತು ಅಂಟಿಲ್ಲದ ಹಲಸು ಬಂದಿದೆ. ಪುತ್ತೂರಿನ ಗ್ರೀನ್‌ ವರ್ಲ್ಡ್ ನರ್ಸರಿಯು ಇಂತಹದ್ದೊಂದು ತಳಿಯನ್ನು ಸಂಶೋಧಿಸಿದ್ದು ಪೆರುಗ್ವೆ ದೇಶ ಮೂಲದ ಸೀಡ್‌ಲೆಸ್‌ ಹಲಸನ್ನು ರಾಜ್ಯದಲ್ಲಿ ಕಸಿ ಮಾಡುವ ಮೂಲಕ ರೈತರಿಗೆ ಬೆಳೆಯಲು ನೀಡುತ್ತಿದೆ. ಮೂರು ವರ್ಷಕ್ಕೆ ಫ‌ಲ ಬರಲಿದ್ದು, ಹಲಸಿನ ಋತುವಾದ ಬೇಸಿಗೆಯಲ್ಲಿಯೇ ಫ‌ಲ ಬರಲಿದೆ.

ಆರಂಭದ ವರ್ಷದಲ್ಲಿ 10 ರಿಂದ 25 ಕಾಯಿ ಬಿಡಲಿದೆ. ನಂತರದ ವರ್ಷಗಳಲ್ಲಿ 70 ರಿಂದ 100 ಕಾಯಿವರೆಗೂ ಫ‌ಲ ಕಟ್ಟಲಿದೆ. ಪ್ರತಿ ಕಾಯಿ ಕೂಡ 7 ರಿಂದ 10 ಕೆಜಿ ವರೆಗೂ ತೂಗ ಲಿದೆ ಎನ್ನುತ್ತಾರೆ ನರ್ಸ ರಿಯ ನಿರ್ವಹಣೆಗಾರ ಫ‌ಯಾಜ್‌. ಇತ್ತೀಚಿನ ದಿನಗಳಲ್ಲಿ ತುಂಬಾ ಬೇಡಿಕೆ ಇದ್ದು, ಜನರು ಕೂಡ ಬೆಳೆಯಲು ಆಸಕ್ತರಾಗಿದ್ದಾರೆ.

ಇದನ್ನೂ ಓದಿ:- ಗರೋಡಿಗಳು ಪಾವಿತ್ರ್ಯತೆಯ ಪುಣ್ಯಕ್ಷೇತ್ರಗಳಾಗಿವೆ: ನಿತ್ಯಾನಂದ ಡಿ. ಕೋಟ್ಯಾನ್‌

ಸಾಮಾ ನ್ಯವಾಗಿ ಅಂಟಿಲ್ಲದ ಹಲಸಿಲ್ಲ. ಆದ್ದರಿಂದ ಜನರು ಯಾವ ರೀತಿ ಇರಲಿದೆ ಎಂಬುದನ್ನು ಕೇಳಿಯೇ ಕುತೂಹಲ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ನೋಡೋಣ ಯಾವ ರೀತಿಯಲ್ಲಿ ಬೆಳೆಯಲಿದೆ ಎಂಬುದನ್ನು ನೋಡಲು ಕುತೂಹಲಕಾರಿಯಾಗಿ ದ್ದಾರೆ. ಅದೇ ರೀತಿ ಉತ್ತಮ ಬೇಡಿಕೆ ಕೂಡ ಬರುತ್ತಿದೆ. ಈ ಹಲಸನ್ನು ಯಾವುದೇ ವಾತಾವರಣದಲ್ಲಿ ಬೆಳೆಯಬಹುದು. ಈಗಾಗಲೇ ಹಲಸಿನ ಖಾದ್ಯಗಳು, ತಿನಿಸುಗಳನ್ನು ಮಾಡಲಾಗುತ್ತಿದೆ. ಇದೀಗ ಅಂಟು ಮತ್ತು ಬೀಜವಿಲ್ಲದಿದ್ದರೆ ಅದನ್ನು ಬಿಡಿಸುವುದು ಕೂಡ ಸುಲಭವಾಗಲಿದೆ. ಮಾರಾಟ ಮಾಡುವವರಿಗೆ ಸುಲಭವಾಗಲಿದೆ ಎನ್ನುತ್ತಾರೆ ಫ‌ಯಾಜ್‌.

ಅಭಿವೃದ್ಧಿ ಆಗಿದ್ದು ಹೇಗೆ?

ಬೇರೆ ನರ್ಸರಿಯೊಂದರಲ್ಲಿ ಈ ಗಿಡವನ್ನು ತರಲಾಗಿತ್ತು. ನಂತರ ನಮ್ಮ ನರ್ಸರಿಯಲ್ಲಿ ಕಸಿ ಮಾಡಿ ಅಭಿವೃದ್ಧಿ ಮಾಡಲಾಗಿದೆ. ಸುತ್ತಮುತ್ತಲಿನ ಜನರು ಈಗಾಗಲೇ ಬೆಳೆಯಲು ಆರಂಭಿಸಿದ್ದಾರೆ. ರಾಜ್ಯದ ಇತರೆಡೆಯೂ ಜನರು ಬೆಳೆಯಲು ಅವಕಾಶ ಕಲ್ಪಿಸಬೇಕು ಎಂಬ ಉದ್ದೇಶದಿಂದ ಕೃಷಿ ಮೇಳದಲ್ಲಿ ಮಳಿಗೆ ಇಡಲಾಗಿದೆ ಎಂದು ಫ‌ಯಾಜ್‌ ಅಭಿಪ್ರಾಯ ಹಂಚಿಕೊಂಡರು.

ಟಾಪ್ ನ್ಯೂಸ್

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.