ಹಟ್ಟಿ ಚಿನ್ನದ ಗಣಿ ಕಂಪನಿ ನೌಕರ ನೇಣಿಗೆ ಶರಣು
Team Udayavani, Nov 15, 2021, 4:48 PM IST
ಹಟ್ಟಿಚಿನ್ನದಗಣಿ: ಹಟ್ಟಿ ಚಿನ್ನದ ಗಣಿ ನೌಕರನೊಬ್ಬ ನೇಣಿಗೆ ಶರಣಾದ ಘಟನೆ ಸೋಮವಾರ ನಡೆದಿದೆ.
ಸಂತ ಸೇವಾಲಾಲ ಬಂಜಾರ ನೌಕರರ ಸಂಘದ ಅಧ್ಯಕ್ಷ ಬಾಬು ರಾಥೋಡ(51) ನೇಣಿಗೆ ಶರಣಾಗಿದ ನೌಕರ ಎನ್ನಲಾಗಿದೆ.
ಕ್ಯಾಂಪ್ ಪ್ರದೇಶದಲ್ಲಿರುವ ಬಂಜಾರ ನೌಕರರ ಸಂಘದ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಹಟ್ಟಿ ಪೊಲೀಸರ ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ. ಇನ್ನೂ ಪ್ರಕರಣ ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’