ಬದಲಾವಣೆ ಬಯಸುತ್ತಿದ್ದಾರೆ ಯಾದಗಿರಿ ಜನ: ಬೀರನಕಲ್‌


Team Udayavani, Nov 15, 2021, 4:54 PM IST

22change

ಯಾದಗಿರಿ: ಯಾದಗಿರಿ ಮತಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಅಭಿವೃದ್ಧಿ ಬಯಸಿ ಜನರು ಜೆಡಿಎಸ್‌ ಸೇರ್ಪಡೆಯಾಗುತ್ತಿದ್ದಾರೆ ಎಂದು ಜೆಡಿಎಸ್‌ ರಾಜ್ಯ ಸಂಘಟನಾ ಕಾರ್ಯದರ್ಶಿ ಹನುಮೇಗೌಡ ಬೀರನಕಲ್‌ ಹೇಳಿದರು.

ಟಿ. ವಡಗೇರಾ ಗ್ರಾಮದಲ್ಲಿ ಜೆಡಿಎಸ್‌ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತದಿಂದ ಜನರು ಬೇಸತ್ತಿದ್ದು, ಪ್ರತಿಯೊಂದು ಹಳ್ಳಿಯಲ್ಲಿ ಬದಲಾವಣೆ ಬಯಸುತ್ತಿದ್ದಾರೆ ಎಂದರು. ದಿನನಿತ್ಯ ತೈಲ ಬೆಲೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಒಂದಾದ ಮೇಲೋಂದು ಹಗರಣಗಳು ಮತ್ತು ಜನಸಾಮಾನ್ಯರು ಕಷ್ಟ ಅನುಭವಿಸುವ ಕಾಯ್ದೆಗಳನ್ನು ಜಾರಿಗೆ ತರುತ್ತಾ ರಾಜ್ಯದಲ್ಲಿ ಬಿಜೆಪಿ ಜನರನ್ನು ಹೈರಾಣಾಗಿಸುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ನಾಯಕರು ಕೇವಲ ಕಾಟಾಚಾರಕ್ಕಾಗಿ ಹಗರಣಗಳ ಕುರಿತು ಮಾತನಾಡುತ್ತಾ ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದು, ನಾಟಕೀಯ ಬೆಳವಣಿಗೆಯಲ್ಲಿ ಹೊಂದಾಣಿಕೆ ರಾಜಕೀಯ ಮಾಡುತ್ತಿವೆ. ಇಲ್ಲಿಯವರೆಗೆ ಬಂದಿರುವ ಯಾವ ಹಗರಣಗಳ ಕುರಿತು ಸಮಗ್ರ ತನಿಖೆ ನಡೆಯದೇ ಸರ್ಕಾರಗಳು ಜನರಿಗೆ ಕಣ್ಣೊರೆಸುವ ಕೆಲಸ ಮಾಡುತ್ತಿದ್ದರೂ ಯಾವೊಬ್ಬರು ಪ್ರಶ್ನಿಸುತ್ತಿಲ್ಲವೆಂದು ಹೇಳಿದರು.

ಈ ಸಂದರ್ಭದಲ್ಲಿ ಧರ್ಮಣ್ಣ ಟಿ. ವಡಗೇರಾ, ಮಲ್ಲಣ್ಣ ಟಿ. ವಡಗೇರಾ, ನಾಗಪ್ಪ, ಮೌನೇಶ, ಪರಮಣ್ಣ ಪೂಜಾರಿ, ಮುದುಕಪ್ಪ ತಳ್ಳಳ್ಳಿ, ಭೀಮರಾಯ ಬೊಮ್ಮನಹಳ್ಳಿ, ಖಂಡಪ್ಪ ಪಟ್ಟೆದಾರ ಸೇರಿದಂತೆ ನೂರಾರು ಯುವಕರು ಜೆಡಿಎಸ್‌ ಪಕ್ಷ ಸೇರ್ಪಡೆಯಾದರು. ತಿಮ್ಮಯ್ಯ ಪುರ್ಲೆ, ಅಯ್ಯಣ್ಣ ಕನ್ಯಾಕೌಳೂರು, ನಾಗರತ್ನ ಮೂರ್ತಿ ಅನಪೂರ, ಡಾ| ಶಫೀ ತುನ್ನೂರು, ಮಲ್ಲಿಕಾರ್ಜುನಗೌಡ ಬೀರನಕಲ್‌, ರಫಿಕ್‌ ಪಟೇಲ್‌ ಉಳ್ಳೆಸೂಗೂರು, ಹಣಮಂತ್ರಾಯಗೌಡ ತೇಕರಾಳ, ರಾಜಕುಮಾರ ಸಾಹುಕಾರ ಖಾನಾಪುರ, ರಾಜಶೇಖರ ದೊರೆ ಅನವಾರ, ಚಾಂದಪಾಷ ಕುರಕುಂದಿ ಸೇರಿದಂತೆ ಇತರರಿದ್ದರು.

ಕಳೆದ ಹಲವು ದಶಕಗಳಿಂದ ಯಾದಗಿರಿಯಲ್ಲಿ ಅಭಿವೃದ್ಧಿನಿಂತ ನೀರಾಗಿದೆ. ಅಭಿವೃದ್ಧಿಯ ದೃಷ್ಟಿಯಿಂದ ಜನರು ಜೆಡಿಎಸ್‌ನತ್ತ ವಾಲುತ್ತಿದ್ದು, ಬದಲಾವಣೆ ಬಯಸಿ ನಿತ್ಯ ನಿರಂತರವಾಗಿ ಜನರು ಜೆಡಿಎಸ್‌ ಸೇರ್ಪಡೆಯಾಗುತ್ತಿರುವುದು ಖುಷಿಯ ಸಂಗತಿ. ಪಕ್ಷ ಸಂಘಟನೆಯಲ್ಲಿ ನಿತ್ಯವು ತೊಡಗಿಸಿಕೊಂಡು ಜಿಲ್ಲೆಯಲ್ಲಿ ಒಂದು ಅತಿದೊಡ್ಡ ಸಂಘಟನಾತ್ಮಕ ಪಕ್ಷವಾಗಿ ಜೆಡಿಎಸ್‌ ನಿರ್ಮಿಸುವಲ್ಲಿ ಕಾರ್ಯಕರ್ತರು ಕೂಡ ಹೆಚ್ಚಿನ ಆಸಕ್ತಿ ವಹಿಸುತ್ತಿದ್ದಾರೆ. -ಹನುಮೇಗೌಡ ಬೀರನಕಲ್‌, ರಾಜ್ಯ ಜೆಡಿಎಸ್‌ ಸಂಘಟನಾ ಕಾರ್ಯದರ್ಶಿ

ಟಾಪ್ ನ್ಯೂಸ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.