ಗಡಿಯಲ್ಲಿ ವಿಫಲ: ಭಾರತದ ವಿರುದ್ಧ ಪಿತೂರಿಗೆ ಚೀನಾ ಹೊಸ ಮಾರ್ಗ?
Team Udayavani, Nov 15, 2021, 6:54 PM IST
ಇಟಾನಗರ : ಗಡಿಯಲ್ಲಿ ತಗಾದೆ ತೆಗೆದು ಭಾರತಕ್ಕೆ ತೊಂದರೆ ನೀಡುವಲ್ಲಿ ಹಿನ್ನಡೆ ಅನುಭವಿಸಿದ ಚೀನಾ ಹೊಸ ಮಾರ್ಗದಲ್ಲಿ ಭಾರತವನ್ನು ಅಸ್ಥಿರಗೊಳಿಸಲು ಮುಂದಾಗಿದೆ ಎನ್ನುವ ಸಂಶಯ ಬಲವಾಗುತ್ತಿದೆ.
ಇದಕ್ಕೆ ಬಲವಾದ ಸಾಕ್ಷಿಯಾಗಿ ಸೋಮವಾರ ಅರುಣಾಚಲ ಪ್ರದೇಶದಲ್ಲಿ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮೂವರು ಉಗ್ರರನ್ನು ಹತ್ಯೆ ಮಾಡಿದ್ದು, ಅವರ ಬಳಿ ಚೀನಾದಲ್ಲಿ ತಯಾರಿಸಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹತ್ಯೆಯಾದ ಮೂವರು ಉಗ್ರರು ಎನ್ಎಸ್ಸಿಎನ್-ಕೆ(ವೈಎ)ಗೆ ಸೇರಿದವರು. ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ.
ಚೀನಾ ಈಶಾನ್ಯ ರಾಜ್ಯಗಳಲ್ಲಿ ಸಕ್ರೀಯವಾಗಿರುವ ಉಗ್ರರಿಗೆ ನೆರವು ನೀಡುತ್ತಿದೆಯೋ ಎನ್ನುವ ಸಂಶಯ ಈಗ ಬಲವಾಗತೊಡಗಿದೆ.
ಕಳೆದ ವಾರ ಅಸ್ಸಾಂ ರೈಫಲ್ಸ್ 46 ನ ಕಮಾಂಡಿಂಗ್ ಆಫೀಸರ್, ಅವರ ಪತ್ನಿ, ಮಗ ಮತ್ತು ನಾಲ್ವರು ಸೈನಿಕರನ್ನು ಉಗ್ರರು ಹೊಂಚು ದಾಳಿ ನಡೆಸಿ ಹತ್ಯೆಗೈದಿದ್ದರು.
ಅಸ್ಸಾಂ ರೈಫಲ್ಸ್ ಯೋಧರ ಮೇಲೆ ಹೊಂಚು ದಾಳಿಯ ನಂತರ ಉಗ್ರಗಾಮಿ ಸಂಘಟನೆಗಳ ವಿರುದ್ಧ ಹಲವಾರು ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ