ಅಗತ್ಯ ವಸ್ತುಗಳ ಬೆಲೆ ಏರಿಸಿದ್ದು ಬಿಜೆಪಿ ಸರ್ಕಾರಗಳ ಸಾಧನೆ: ಹೆಚ್.ಡಿ.ರೇವಣ್ಣ


Team Udayavani, Nov 16, 2021, 7:23 PM IST

Untitled-1

ಆಲೂರು : ಜನಸಾಮಾನ್ಯರ ಅಗತ್ಯ ವಸ್ತುಗಳ ಬೆಲೆ ಏರಿಸಿದ್ದೆ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆ ಎಂದು ಮಾಜಿ ಸಚಿವ ಹಾಗೂ ಶಾಸಕ ಹೆಚ್.ಡಿ.ರೇವಣ್ಣ ಅಕ್ರೋಶ ವ್ಯಕ್ತಪಡಿಸಿದರು.

ಅವರು ಆಲೂರು ಪಟ್ಟಣದ ವಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕಳೆದ ತಿಂಗಳಿಂದ ಸುರಿಯುತ್ತಿರುವ ಬಾರಿ ಮಳೆಗೆ  ಬೆಳೆದ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು ರೈತರು ಸಂಕಷ್ಟದ ಲ್ಲಿದ್ದಾರೆ ಕೂಡಲೆ ನೆರವಿಗೆ ದಾವಿಸಬೇಕು ತಾಲ್ಲೂಕಿನ ಅಭಿವೃದ್ಧಿಗೆ ನಮ್ಮ ಕುಟುಂಬ ಸಾಕಷ್ಟು ಶ್ರಮಿಸಿದೆ ಜನಸಾಮಾನ್ಯರು ಇದನ್ನು ಮರೆಯಬಾರದು ತಾಲ್ಲೂಕಿನಲ್ಲಿ ಕಾಡಾನೆ ಉಪಟಳ ಹೆಚ್ಚಿದೆ ಕೂಲಿ ಕಾರ್ಮಿಕರು ದಿನ ದುಡಿದು ಬದುಕು ಸಾಗಿಸಬೇಕು. ಹೊರಗೆ ಬಂದರೆ ಜೀವದ ಭಯ, ಮನೆಯಲ್ಲಿ ಕೂತರೆ ಜೀವನದ ಭಯ. ಬದುಕು ಕೆಲಸವಿಲ್ಲದೆ ಶ್ರಮಿಕವರ್ಗಕ್ಕೆ ಜೀವನವೇ ಬೇಡ ಎನ್ನುವ ಸ್ಥಿತಿ ಇದೆ ಇನ್ನೂ ದಿನನಿತ್ಯದ ಅಗತ್ಯ ವಸ್ತುಗಳು ದುಬಾರಿಯಾಗುತ್ತದೆ ಪೆಟ್ರೋಲ್ ಧರವನ್ನು 112 ರೂ ಗೆ ಏರಿಸಿ 15 ಕಡಿಮೆ ಮಾಡುವುದು ಇದು ಜನಸಾಮಾನ್ಯರು ಆರ್ಥ ಮಾಡಿಕೊಳ್ಳಬೇಕು ಮುಂದೆ ಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ಯಾವುದೇ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಇದ್ದರು ಜೆಡಿಎಸ್ ಬೆಂಬಲಿಬೇಕು ಎಂದು ಮನವಿ ಮಾಡಿದರು.

ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿ ಅಕಾಲಿಕ ಮಳೆ ಸುರಿಯುತ್ತಿರುವುದರಿಂದ ಕೂಯ್ಲಿಗೆ ಬಂದ ಕಾಫಿ ಕಟಾವು ಮಾಡಲಾಗದೇ ಗಿಡದಲ್ಲಿಯೇ ಉದುರುತ್ತಿದೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ ರೈತರ ನೆರವಿಗೆ ಕೇಂದ್ರ ಸರ್ಕಾರ ಮುಂದಾಗಬೇಕು ಈ ಭಾಗದಲ್ಲಿ ಕಾಡಾನೆ ಸಮಸ್ಯೆ ಮಿತಿಮೀರಿದದು ಈ ಬಗ್ಗೆ ಹಿಂದೆ ಅರಣ್ಯ ಸಚಿವರಾಗಿದ್ದ ಅರವಿಂದ ಲಿಂಬಾವಳಿಗೆ ಶಾಶ್ವತ ಪರಿಹಾರ ಕಂಡು ಹಿಡಿಯುವಂತೆ ಮನವಿ ಮಾಡಲಾಗಿತ್ತು ಅದರೆ ಇದುವರೆವಿಗೂ ಸಮಸ್ಯೆ ಬಗೆ ಹರಿದಿಲ್ಲ ಹಾಸನದಿಂದ ಸಕಲೇಶಪುರ ಮಾರ್ಗವಾಗಿ ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು ಜನಸಾಮಾನ್ಯರು ಹೈರಾಣಾಗಿದ್ದಾರೆ ಅಪಾರ ಸಾವು ನೋವುಗಳಾಗುತ್ತಿವೆ ಈ ಬಗ್ಗೆ ಮುಂದಿನ ದಿನಗಳಲ್ಲಿ ಸರ್ಕಾರದ ಗಮನ ಸೆಳೆಯಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಮುಂದೆ ಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಿದರು ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕು ಎಂದರು.

ಜೆಡಿಎಸ್ ರಾಜ್ಯಾದ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಮಾತನಾಡಿ ಮಲೆನಾಡು ಭಾಗದಲ್ಲಿ ಕಾಡಾನೆ ಸಮಸ್ಯೆ ಸೇರಿ ಆನೇಕ ಸಮಸ್ಯೆಗಳಿವೆ ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ 25 ಜನ ಬಿಜೆಪಿ ಸಂಸದರು ಮಲ್ನಾಡು ಭಾಗದಿಂದ ಆರಿಸಿ ಬಂದಿದ್ದಾರೆ ಅದರೂ ಈ ಭಾಗದ ಸಮಸ್ಯೆ ಬಗ್ಗೆ ಪ್ರಜ್ವಲ್ ರೇವಣ್ಣ ಒಬ್ಬರೆ ಮಾತನಾಡುತ್ತಾರೆ ಅದ್ದರಿಂದ ಮುಂದಿನ ವಿಧಾನ ಪರಿಷತ್ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಿದರು ಅವರಿಗೆ ನಿಮ್ಮ ಬೆಂಬಲ ಇರಲಿ ಎಂದರು.

ಕಾರ್ಯಕ್ರಮದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಕೆ.ಎಸ್.ಮಂಜೇಗೌಡ,ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವೇದಾ ಸುರೇಶ್,ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಲೋಕೇಶ್,ತಾಲ್ಲೂಕು ಪಂಚಾಯಿತಿ ಸದಸ್ಯರಾದ ನಟರಾಜ್ ನಾಕಲಗೋಡು,ಸಿ.ವಿ.ಲಿಂಗರಾಜ್,ಜೆಡಿಎಸ್ ಮುಖಂಡರಾದ ಬಿ.ಸಿ.ಶಂಕರಚಾರ್ಯು,ಕದಾಳು ರಾಜಪ್ಪಗೌಡ,ಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.