ಕಾನೂನು ಅರಿವು-ನೆರವು ಕಾರ್ಯಕ್ರಮ


Team Udayavani, Nov 16, 2021, 6:11 PM IST

25law

ಚಿತ್ತಾಪುರ: ಸಮಾಜದಲ್ಲಿ ಅನ್ಯಾಯಗೊಳ ಗಾದವರಿಗೆ ನ್ಯಾಯ ಹಾಗೂ ರಕ್ಷಣೆ ನೀಡುವಲ್ಲಿ ಪೊಲೀಸ್‌ ಇಲಾಖೆ ಮತ್ತು ನ್ಯಾಯಾಂಗ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹಿರಿಯ ಸಿವಿಲ್‌ ನ್ಯಾಯಾಧಿಧೀಶ ಮಹ್ಮದ ಮೊಹಿನುದ್ದಿನ್‌ ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಚಿತ್ತಾಪುರ, ವಕೀಲರ ಸಂಘ ಹಾಗೂ ಪೊಲೀಸ್‌ ಇಲಾಖೆ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತಪ್ಪು ಮಾಡಿದವರಿಗೆ ಶಿಕ್ಷೆ ನೀಡಬೇಕು. ಅನಾಮಧೇಯರಿಗೆ, ಅನ್ಯಾಯಕ್ಕೆ ಒಳಗಾದವರಿಗೆ ಶಿಕ್ಷೆ ತಪ್ಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಇದು ನಮ್ಮ ಕರ್ತವ್ಯವಾಗಿದೆ ಎಂದರು.

ಕಿರಿಯ ಶ್ರೇಣಿ ಸಿವಿಲ್‌ ನ್ಯಾಯಾಧೀಶ ಸುಭಾಶ್ಚಂದ್ರ ರಾಠೊಡ ಮಾತನಾಡಿದರು. ಕಲಬುರಗಿ ಜಿಲ್ಲಾ ನ್ಯಾಯಾಲಯದ ಪಬ್ಲಿಕ್‌ ಪ್ರಾಸಿಕ್ಯೂಟರ್‌ ನಾಗರಾಜ ಕ್ರಿಮಿನಲ್‌ ಕಾನೂನುಗಳ ಕುರಿತು ಉಪನ್ಯಾಸ ನೀಡಿದರು. ಶಹಾಬಾದ ಡಿವೈಎಸ್‌ಪಿ ಉಮೇಶ ಚಿಕ್ಕಮಠ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಗಂಗಾಧರ ಸಾಲಿಮಠ, ಸರ್ಕಾರಿ ಸಹಾಯಕ ಅಭಿಯೊಜಕ ಅಂಜನಾದೇವಿ, ತಾಪಂ ಇಒ ನೀಲಗಂಗಾ ಬಬಲಾದ್‌, ಚಿತ್ತಾಪುರ ಸಿಪಿಐ ಕೃಷ್ಣಪ್ಪ ಕಲ್ಲದೇವರ, ಶಹಬಾದ, ಕಾಳಗಿ ಸಿಪಿಐ, ಪಿಎಸ್‌ಐ ಪೊಲೀಸ್‌ ಇಲಾಖೆ ಅಧಿ ಕಾರಿಗಳು, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.