ಸುನ್ನಿ ಪಂಗಡದವರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ


Team Udayavani, Nov 16, 2021, 6:36 PM IST

shivamogga news

ಶಿವಮೊಗ್ಗ: ತ್ರಿಪುರಾದಲ್ಲಿ ಮುಸ್ಲಿಂಸಮುದಾಯದ ಮೇಲೆ ನಡೆದ ದೌರ್ಜನ್ಯಖಂಡಿಸಿ ಸುನ್ನಿ ಜಮಾತ್‌ ವುಲ್‌ ಉಲೇಮಾಕಮಿಟಿ ವತಿಯಿಂದ ಸೋಮವಾರ ಈದ್ಗಾಮೈದಾನದಲ್ಲಿ ಪ್ರತಿಭಟನೆ ನಡೆಸಲಾಯಿತು.ತ್ರಿಪುರಾದ ಅಗರ್ತಲಾ ಪ್ರದೇಶದಲ್ಲಿಮುಸ್ಲಿಮರಮೇಲೆದೌರ್ಜನ್ಯನಡೆದಿರುವುದು ಖಂಡನೀಯ. ಮನುಷ್ಯಕ್ರೂರನಾಗುತ್ತಿದ್ದಾನೆ.

ಧರ್ಮಗಳು ಮನುಷ್ಯರನ್ನುಒಳ್ಳೆಯವರನ್ನಾಗಿ ಮಾಡಬೇಕು. ಆದರೆ,ಮಾನವ ಸಂಕುಚಿತ ಸರಪಳಿಗಳಿಂದಇವುಗಳನ್ನು ಕಟ್ಟಿ ಹಾಕಿರುವುದರಿಂದಇಂಥ ಸ್ವಾರ್ಥ ಕೃತ್ಯಗಳು ನಡೆಯುತ್ತವೆ.ಧಮಾಂìಧರು ಸದ್ಭಾವನೆಗಳನ್ನೇ ಮರೆತುದುರ್ಭಾವನೆಗಳಿಂದ ಇಂತಹ ವಿಕೃತಿಮೆರೆಯುತ್ತಿದ್ದಾರೆಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಈ ಘಟನೆ ಪ್ರಜಾಪ್ರಭುತ್ವಕ್ಕೆಆಘಾತಕಾರಿಯಾಗಿದೆ. ಧರ್ಮದ ಹೆಸರಲ್ಲಿಕೆಲವು ಕಿಡಿಗೇಡಿಗಳು ಜಾತಿಯ ವಿಷ ಬೀಜಬಿತ್ತಿ ಸಾಮರಸ್ಯ ಹಾಳುಮಾಡುತ್ತಿದ್ದಾರೆಎಂದು ದೂರಿದರು.ಶಿಯಾಪಂಗಡಕ್ಕೆಸೇರಿದವಸೀಂರಿಜ್ವೆಎಂಬವ್ಯಕ್ತಿ ಪ್ರವಾದಿ ಹಜರತ್‌ ಮೊಹ್ಮದ್‌ ಅವರಮೇಲೆ ಅವಹೇಳನಕಾರಿ ಹೇಳಿಕೆ ನೀಡಿ ಸುನ್ನಿಪಂಗಡದ ಮುಸ್ಲಿಂ ಸಮುದಾಯದವರನ್ನುನಿಂದಿಸಿದ್ದಾನೆ.

ಪ್ರವಾದಿಗಳ ಬಗ್ಗೆ ಏನೂಅರಿಯದೇ ಹೀಗೆ ಮಾತನಾಡುವುದು ತಪ್ಪು.ಇದಲ್ಲದೇ ಕುರಾನ್‌ ಬಗ್ಗೆ ಮಾತನಾಡುವುದುಕೂಡ ಸರಿಯಲ್ಲ. ಅಪವಿತ್ರ ಪುಸ್ತಕವನ್ನುಮುದ್ರಿಸಿ ಬಿಡುಗಡೆ ಮಾಡಿ ಕೋಮುಭಾವನೆ ಕೆರಳಿಸಿರುವುದು ಹೀನ ಕೃತ್ಯ ಎಂದುಪ್ರತಿಭಟನಾಕಾರರು ದೂರಿದರು.ರಿಜ್ವೆಯಂತಹ ಕಿಡಿಗೇಡಿಯನ್ನುಬಂಧಿಸಬೇಕು. ಇಂತಹ ಕೃತ್ಯಗಳುಮರುಕಳಿಸಬಾರದು.

ಭಾರತವನ್ನು ಬಲಿಷ್ಠರಾಷ್ಟÅವನ್ನಾಗಿ ನಿರ್ಮಾಣ ಮಾಡಲುಇಂತಹ ದುಷ್ಟರನ್ನು ಬಲಿ ಹಾಕಬೇಕುಪ್ರತಿಭಟನಾಕಾರರು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಇಕ್ಬಾಲ್‌ ಹಬೀಬ್‌ಸೇಟ್‌, ಅಬ್ದುಲ್‌ ಸತ್ತಾರ್‌, ಏಜಾಜ್‌ ಪಾಷಾ,ಅಫ್ತಾಬ್‌ ಫರ್ವೀಜ್‌, ಮುನಾವರ್‌ ಪಾಷಾ,ಅನ್ಸರ್‌ ಅಹಮ್ಮದ್‌, ಮುಫ್ತಿ ಅಕಿಲ್‌ ರಾಜ್‌,ಖಾಜಿ ಅಶ್ರಫ್‌ ಸಾಬ್‌ ಸೇರಿದಂತೆ ಅಪಾರಜನ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.