ಮುಜರಾಯಿ ಇಲಾಖೆ ವ್ಯಾಪ್ತಿಯ ದೇಗುಲಗಳು ಜ.30ರೊಳಗೆ ಆಡಿಟ್‌ ವರದಿ ಸಲ್ಲಿಸಿ..!


Team Udayavani, Nov 17, 2021, 11:20 AM IST

ಮುಜರಾಯಿ ಇಲಾಖೆ ವ್ಯಾಪ್ತಿಯ ದೇಗುಲಗಳು

ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲ ದೇಗುಲಗಳು ಮುಂದಿನ ಜನವರಿ 30 ರೊಳಗೆ ಲೆಕ್ಕಪತ್ರ ತಪಾಸಣೆ ವರದಿ ಸಲ್ಲಿಸಬೇಕು. ಇಲ್ಲವಾದರೆ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ಹಜ್‌,ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ವಿಕಾಸಸೌಧಲ್ಲಿ ನಡೆದ “ಎ’ ಮತ್ತು “ಬಿ’ ವರ್ಗದ ದೇಗುಲಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ರಾಜ್ಯದ ಮುಜರಾಯಿ ದೇಗುಲಗಳ ಅಭಿವೃದ್ದಿ ಕಾರ್ಯ ಎದುರಿಸುತ್ತಿರುವ ಸಮಸ್ಯೆಗಳ ವರದಿ ಪಡೆದು ಮಾತನಾಡಿ, ಇಲಾಖೆ ವ್ಯಾಪ್ತಿಯ ಕೆಲ ದೇಗುಲಗಳಲ್ಲಿ ಹಲವು ವರ್ಷಗಳಿಂದ ಲೆಕ್ಕಪತ್ರ ತಪಾಸಣೆ ಮಾಡದಿ ರುವುದು ದೇಗುಲದ ಆಡಳಿತದ ವಿಷಯದಲ್ಲಿ ಜನರಲ್ಲಿ ಸಂಶಯ ಮೂಡಿಸುತ್ತಿದೆ.

ಬಾಕಿ ಇರುವ ಎಲ್ಲ ವರ್ಷಗಳ ಲೆಕ್ಕಪತ್ರ ತಪಾಸಣೆಯ ವರದಿ ಸಲ್ಲಿಸಬೇಕು ಎಂದು ಹೇಳಿದರು. ರಾಜ್ಯದಲ್ಲಿ 207ಎ ದರ್ಜೆ, 139ಬಿ ದರ್ಜೆ ದೇಗುಲ ಗಳಿವೆ. ಆದಾಯ ಕಡಿಮೆ 34217ಸಿ ದರ್ಜೆ ದೇಗುಲಗಳಿವೆ. ಇವುಗಳಲ್ಲಿ ಚಾಮುಂಡೇಶ್ವರಿ, ಯಡಿ ಯೂರು ಸಿದ್ದಲಿಂಗೇಶ್ವರ, ಘಾಟಿ ಸುಬ್ರಮಣ್ಯ ಮತ್ತು ಬೆಂಗಳೂರಿನ ಬನಶಂಕರಿ ದೇಗುಲ ಪ್ರತಿವರ್ಷ ಲೆಕ್ಕ ತಪಾಸಣಾ ವರದಿ ನೀಡುತ್ತಿವೆ. ಕೆಲ ದೇಗುಲಗಳಲ್ಲಿ 2 ದಶಕಗಳ ಲೆಕ್ಕಪತ್ರ ತಪಾಸಣೆ ಬಾಕಿಯಿದೆ ಎಂದು ತಿಳಿಸಿ ದರು.

ಇದನ್ನೂ ಓದಿ:- ದುರಂತ: ರಸ್ತೆ ಅಪಘಾತದಲ್ಲಿ ನಟ ಸುಶಾಂತ್ ಸಿಂಗ್ ಕುಟುಂಬದ ಐವರು ಸ್ಥಳದಲ್ಲೇ ಸಾವು

ರಾಜ್ಯದ ಸಮಗ್ರ ದೇಗುಲಗಳ ಇಂಟಿಗ್ರೇ ಟೆಡ್‌ ವೆಬ್‌ಸೈಟ್‌ ಕಾರ್ಯ ತೀವ್ರಗತಿಯಲ್ಲಿ ನಡೆಯು ತ್ತಿದೆ. ದೇಗು ಲದ ಇತಿಹಾಸ, ಐತಿಹ್ಯ, ಮಹತ್ವವನ್ನು ವೆಬ್‌ಸೈಟ್‌ನಲ್ಲಿ ಅಳವಡಿಸಲು ಅಗತ್ಯ ವಿರುವ ಮಾಹಿತಿ ಕ್ರೋಢೀ ಕರಿಸಲು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಮುಜರಾಯಿ ಇಲಾಖೆಗೆ ಸೇರಿದ ದೇಗುಲಗಳ ಮೇಲೆ ಕಡ್ಡಾಯವಾಗಿ ಮುಜರಾಯಿ ಇಲಾಖೆಯ ನಾಮಫ‌ಲಕ ಗಳನ್ನು ಅಳವಡಿಸಬೇಕು. ಈ ನಿಟ್ಟಿನಲ್ಲಿ ದೇಗುಲದ ಇಒ ಹಾಗೂ ಆಡಳಿತಾಧಿ ಕಾರಿಗಳು ತಪ್ಪದೇ ಕ್ರಮ ಕೈಗೊಳ್ಳು ವಂತೆ ಸೂಚನೆ ನೀಡಿದರು.

ರಾಜ್ಯದ ಸ್ವತ್ಛತೆ ಕಾಪಾಡದೇ ಇರುವ ಕಲ್ಯಾಣಿಗಳ ಪಟ್ಟಿಯನ್ನು ನೀಡುವಂತೆ ಆಯುಕ್ತರಿಗೆ ಸೂಚನೆ ನೀಡಿದರು. ಸ್ವತ್ಛತೆಯನ್ನು ಕಾಪಾಡದೇ ಇರುವ ಕಲ್ಯಾಣಿಗಳ ಪುನರುಜ್ಜೀವನಕ್ಕೆ ಪಂಚಾಯತ್‌ ಇಲಾಖೆ ಸಹಯೋಗದಲ್ಲಿ ನರೆಗಾ ಮತ್ತು ಸ್ವಯಂ ಸೇವಾ ಸಂಘಟನೆಗಳನ್ನು ಬಳಸಿಕೊಳ್ಳುವಂತೆ ಸೂಚಿಸಿ ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.