ಪಿಯುಸಿ: ಡಿ.13ರಿಂದ 24ರ ವರೆಗೆ ಅರ್ಧ ವಾರ್ಷಿಕ ಪರೀಕ್ಷೆ

ಉಪನ್ಯಾಸಕರ ಬೇಡಿಕೆಗೆ ಮಣಿದ ಪಿಯು ಮಂಡಳಿ

Team Udayavani, Nov 18, 2021, 6:30 AM IST

ಪಿಯುಸಿ: ಡಿ.13ರಿಂದ 24ರ ವರೆಗೆ ಅರ್ಧ ವಾರ್ಷಿಕ ಪರೀಕ್ಷೆ

ಬೆಂಗಳೂರು: ಪ್ರಥಮ ಹಾಗೂ ದ್ವಿತೀಯ ಪಿಯುಸಿ ಅರ್ಧವಾರ್ಷಿಕ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟವಾಗಿದೆ.

ಡಿ.13ರಿಂದ 24ರ ವರೆಗೆ ಪರೀಕ್ಷೆ ನಡೆಯಲಿದೆ ಹಾಗೂ ಕಾಲೇಜು ಹಂತದಲ್ಲಿಯೇ ಮೌಲ್ಯಮಾಪನ ಮಾಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಈ ಮೊದಲು ನ.29ರಿಂದ ಡಿ.10ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಡಿಸೆಂಬರ್‌ ಮೊದಲ ವಾರದಲ್ಲಿ ಪ್ರಥಮ ಪಿಯುಸಿ ಮಧ್ಯ ವಾರ್ಷಿಕ ನಡೆಸಲು ನಿರ್ಧರಿಸಲಾಗಿತ್ತು.

ಉಪನ್ಯಾಸಕರು ಹಾಗೂ ಪ್ರಾಂಶುಪಾಲರ ಒತ್ತಾಯದ ಮೇರೆಗೆ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಏಕಕಾಲದಲ್ಲಿ ಪರೀಕ್ಷೆ ನಡೆಸುವಂತೆ ನಿರ್ದೇಶನ ನೀಡಿದೆ. ಬುಧವಾರ ನಡೆದ ವರ್ಚುವಲ್‌ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.

ಪ್ರಮುಖ ನಿರ್ಧಾರಗಳು
ಡಿ.13ರಿಂದ 24ರ ವರೆಗೆ ಪರೀಕ್ಷೆ ನಡೆಸಿ ಕಾಲೇಜು ಹಂತದಲ್ಲಿಯೇ ಮೌಲ್ಯಮಾಪನ ಮಾಡಿಸಬೇಕು. ಡಿ.31ರೊಳಗೆ ವಿದ್ಯಾರ್ಥಿಗಳ ಅಂಕಗಳನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡಬೇಕು. ಪರೀಕ್ಷೆಗೆ ಸಂಬಂಧಿಸಿ ಇಲಾಖೆ ನಿಗದಿಪಡಿಸಿದ ಎಲ್ಲ ಪಠ್ಯಕ್ರಮಗಳನ್ನು ಪೂರ್ಣಗೊಳಿಸಬೇಕು ಹಾಗೂ ಪೂರ್ಣಗೊಂಡ ಬಗ್ಗೆ ಪ್ರಾಂಶುಪಾಲರು ಇಲಾಖೆಗೆ ವರದಿ ನೀಡಬೇಕು.

ವಿಜ್ಞಾನ ವಿಭಾಗದ ಕಾಲೇಜುಗಳ ಪ್ರಾಚಾರ್ಯರು ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಕಾಲೇಜಿನ ಅವಧಿ ಬಳಿಕ ಹೆಚ್ಚುವರಿಯಾಗಿ ಒಂದು ಗಂಟೆ ಬೋಧನೆ ಮಾಡಲು ತಿಳಿಸಲಾಗಿದೆ.

ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ದೈನಂದಿನ ಹಾಜರಾತಿಯನ್ನು ಕಡ್ಡಾಯವಾಗಿ ಬೆಳಗ್ಗೆ 12 ಗಂಟೆಯೊಳಗೆ ಸ್ಯಾಟ್ಸ್‌ನಲ್ಲಿ ನಮೂದಿಸಬೇಕು. ವಿದ್ಯಾರ್ಥಿಗಳಿಗೆ ನಡೆಸುವ ಘಟಕ ಪರೀಕ್ಷೆಗಳ ಹಾಗೂ ಅಸೈನ್‌ಮೆಂಟ್‌ಗಳ ಅಂಕಗಳನ್ನೂ ಸ್ಯಾಟ್ಸ್‌ನಲ್ಲಿ ನಮೂದಿಸಬೇಕು. ಪ್ರಾಂಶುಪಾಲರು ಇನ್ನು ಮುಂದೆ ಕಡ್ಡಾಯವಾಗಿ ಇ- ಆಫೀಸಿನಲ್ಲಿಯೇ ಕರ್ತವ್ಯಗಳನ್ನು ನಿರ್ವಹಿಸಬೇಕು.

20 ಗಂಟೆಗಿಂತ ಕಡಿಮೆ ಕಾರ್ಯಭಾರ ಹೊಂದಿರುವ ಉಪನ್ಯಾಸಕರನ್ನು ಮತ್ತೂಂದು ಕಾಲೇಜಿಗೆ ಮೂರು ದಿನಗಳಂತೆ ನಿಯೋಜನೆ ಮಾಡಲು ಪ್ರಾಂಶುಪಾಲರು ಗಮನ ಹರಿಸಬೇಕು.

ಕೊರೊನಾ ಸಮಯದಲ್ಲಿ ಹಾಳಾಗಿರುವ ಸಮಯವನ್ನು ಸರಿಹೊಂದಿಸಿಕೊಂಡು ವಿದ್ಯಾರ್ಥಿಗಳಿಗೆ ಪಾಠ ಮಾಡುವುದು ಮತ್ತು ಶಿಕ್ಷಕರು ಎರಡೆರಡು ಬಾರಿ ಪರೀಕ್ಷೆಗೆ ಸಿದ್ಧತೆ ನಡೆಸುವುದನ್ನು ತಾಪತ್ರಯ ತಪ್ಪಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕೈಗೊಂಡಿರುವ ಕ್ರಮ ಸ್ವಾಗತಾರ್ಹವಾಗಿದೆ.
– ಎ.ಎಚ್‌. ನಿಂಗೇಗೌಡ, ಅಧ್ಯಕ್ಷರು, ಉಪನ್ಯಾಸಕರ ಸಂಘ

ಟಾಪ್ ನ್ಯೂಸ್

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.