ಪರಿಷತ್ ಚುನಾವಣೆಗೆ ಇಂದು ಸಂಜೆಯೊಳಗೆ ಅಭ್ಯರ್ಥಿಗಳ ಹೆಸರು ಪ್ರಕಟ: ಸಿಎಂ ಬೊಮ್ಮಾಯಿ
Team Udayavani, Nov 18, 2021, 11:53 AM IST
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಇವತ್ತು ಸಂಜೆಯೊಳಗೆ ನಮ್ಮ ಅಭ್ಯರ್ಥಿಗಳ ಹೆಸರು ಪ್ರಕಟ ಆಗಲಿದೆ. ಎರಡು ಕ್ಷೇತ್ರಗಳಿಗೆ ಬಿಟ್ಟು ಉಳಿದ ಕ್ಷೇತ್ರಗಳಿಗೆ ಸಂಭಾವ್ಯರ ಹೆಸರು ಹೈಕಮಾಂಡ್ ಗೆ ಕಳುಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸ್ವರಾಜ್ ಯಾತ್ರೆಗಾಗಿ ಇಂದು ಕೊಪ್ಪಳಕ್ಕೆ ಹೋಗುತ್ತಿದ್ದೇನೆ. ಅಲ್ಲಿ ಜನ ಸ್ವರಾಜ್ ಯಾತ್ರೆಯಲ್ಲಿ ಭಾಗವಹಿಸುತ್ತೇನೆ. ಚುನಾಯಿತ ಜನಪ್ರತಿನಿಧಿಗಳನ್ನು ಯಾತ್ರೆ ವೇಳೆ ಭೇಟಿ ಮಾಡುತ್ತೇವೆ ಎಂದರು.
ಮಳೆಯಿಂದ ಕೃಷಿ ಬೆಳೆಗಳು ಹಾನಿಗೆ ಪರಿಹಾರ ಘೋಷಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅಧಿಕಾರಿಗಳಿಂದ ವರದಿ ಕೇಳಿದ್ದೇನೆ. ವರದಿ ಬಂದ ಬಳಿಕ ಪರಿಹಾರ ಕುರಿತು ನಿರ್ಧಾರ ಮಾಡುತ್ತೇವೆ ಎಂದರು.
ಇದನ್ನೂ ಓದಿ:ಬಿಟ್ ಕಾಯಿನ್ ವಿಚಾರವಾಗಿ ಯಾರನ್ನೂ ರಕ್ಷಿಸುವ ಪ್ರಶ್ನೆಯಿಲ್ಲ: ಬಿಎಸ್ ಯಡಿಯೂರಪ್ಪ
ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಆ್ಯಪ್ ಹ್ಯಾಕ್ ವಿಚಾರವಾಗಿ ಕೇಳಿದಾಗ, ಈ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸಿಎಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ