ಷೇರುಪೇಟೆ ವಹಿವಾಟಿಗೆ ಪೇಟಿಎಂ; ಮೊದಲ ದಿನದ ವಹಿವಾಟಿನಲ್ಲಿ ಶೇ.26ರಷ್ಟು ಇಳಿಕೆ ಕಂಡ ಷೇರು

ಷೇರುಪೇಟೆ ವಹಿವಾಟು ಆರಂಭವಾಗುತ್ತಿದ್ದಂತೆಯೇ ಪೇಟಿಎಂ ಷೇರು ಶೇ.9.3ರಷ್ಟು ಕುಸಿತ

Team Udayavani, Nov 18, 2021, 1:52 PM IST

ಷೇರುಪೇಟೆ ವಹಿವಾಟಿಗೆ ಪೇಟಿಎಂ; ಮೊದಲ ದಿನದ ವಹಿವಾಟಿನಲ್ಲಿ ಶೇ.26ರಷ್ಟು ಇಳಿಕೆ ಕಂಡ ಷೇರು

ಮುಂಬಯಿ:ಪೇರುಪೇಟೆಯಲ್ಲಿ ಇಂದಿನಿಂದ (ನವೆಂಬರ್ 18) ಪೇಟಿಎಂನ ಷೇರುಗಳ ವಹಿವಾಟು ಆರಂಭವಾಗಿದ್ದು, ಮೊದಲ ದಿನದ ವಹಿವಾಟಿನಲ್ಲಿಯೇ ಪೇಟಿಎಂ ಷೇರುಗಳು ಶೇ.26ರಷ್ಟು ಕುಸಿತ ಕಂಡಿದೆ.

ಪೇಟಿಎಂ ಕಂಪನಿ ಇತ್ತೀಚೆಗಷ್ಟೇ ಐಪಿಒ ಮೂಲಕ ಸಾರ್ವಜನಿಕರಿಗೆ ಷೇರು ಖರೀದಿಸುವ ಅವಕಾಶ ಮಾಡಿಕೊಟ್ಟಿತ್ತು. ಪೇಟಿಎಂ ಐಪಿಒ ಮೂಲಕ ಪ್ರತಿ ಷೇರನ್ನು 2,150 ರೂಪಾಯಿ ಬೆಲೆಗೆ ವಿತರಣೆ ಮಾಡಿತ್ತು. ಆದರೆ ಇಂದು ಷೇರುಪೇಟೆ ವಹಿವಾಟು ಆರಂಭವಾಗುತ್ತಿದ್ದಂತೆಯೇ ಪೇಟಿಎಂ ಷೇರು ಶೇ.9.3ರಷ್ಟು ಕುಸಿತ ಕಂಡಿದ್ದು, 1,950ರೂಪಾಯಿಯಲ್ಲಿ ವಹಿವಾಟು ನಡೆಸಿತ್ತು.

ನಂತರದ ವಹಿವಾಟಿನಲ್ಲಿ ಮತ್ತಷ್ಟು ಕುಸಿತ ಕಂಡಿದ್ದು, ಶೇ.26ರಷ್ಟು ಇಳಿಕೆಯಾದ ಪರಿಣಾಮ ಮಧ್ಯಂತರ ಅವಧಿಯಲ್ಲಿ ಪೇಟಿಎಂ ಷೇರುಗಳ ಬೆಲೆ 1,585 ರೂಪಾಯಿಗೆ ಇಳಿಕೆಯಾಗುವಂತಾಗಿತ್ತು. ಪೇಟಿಎಂ ಕಂಪನಿಯ ಮಾರುಕಟ್ಟೆ ಮೌಲ್ಯ 1,26,737 ಕೋಟಿ ಆಗಿದೆ. ಕಳೆದ ವಾರ ಪೇಟಿಎಂ 18,300 ಕೋಟಿ ಮೊತ್ತದ ಷೇರುಗಳನ್ನು ಐಪಿಒ ಮೂಲಕ ಆರಂಭಿಸಿತ್ತು. ಬಿಎಸ್ ಇ, ಪೇಟಿಎಂ ಷೇರು ಆರಂಭಿಕವಾಗಿ 1,955 ರೂಪಾಯಿಯಲ್ಲಿ ವಹಿವಾಟು ನಡೆಸಿತ್ತು.

2010ರಲ್ಲಿ ಇಂಜಿನಿಯರಿಂಗ್ ಪದವೀಧರ ವಿಜಯ್ ಶೇಖರ್ ಶರ್ಮಾ ಪೇಟಿಎಂ ಅನ್ನು ಮೊಬೈಲ್ ರೀಚಾರ್ಜ್ ಮಾಡಲು ಆರಂಭಿಸಿದ್ದರು. ಈ ಕಂಪನಿ ಶೀಘ್ರವಾಗಿ ಜನರನ್ನು ಆಕರ್ಷಿಸುವ ಮೂಲಕ ಜನಪ್ರಿಯವಾಗಿತ್ತು. ಭಾರತದಲ್ಲಿ ಉಬರ್ ಮೊದಲ ಬಾರಿಗೆ ಶೀಘ್ರವಾಗಿ ಹಣ ಪಾವತಿಸಲು ಪೇಟಿಎಂ ಅನ್ನು ಬಳಕೆ ಮಾಡಲು ಆರಂಭಿಸಿತ್ತು.

ಟಾಪ್ ನ್ಯೂಸ್

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.