ಕೊಡಿಹಬ್ಬ ಆಚರಣೆಗೆ ಅಣಿಯಾದ ಕೋಟಿಲಿಂಗೇಶ್ವರ ಸನ್ನಿಧಿ


Team Udayavani, Nov 19, 2021, 3:20 AM IST

ಕೊಡಿಹಬ್ಬ ಆಚರಣೆಗೆ ಅಣಿಯಾದ ಕೋಟಿಲಿಂಗೇಶ್ವರ ಸನ್ನಿಧಿ

ಕೋಟೇಶ್ವರ:  ಕೋಟಿಲಿಂಗೇಶ್ವರ ದೇಗುಲದ ರಥೋತ್ಸವದ ಸಲುವಾಗಿ ದೇಗುಲದಲ್ಲಿ ಪ್ರಧಾನ ಅರ್ಚಕ ಹಾಗೂ ತಂತ್ರಿ ಪ್ರಸನ್ನ ಕುಮಾರ ಐತಾಳ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು.

ದೇಗುಲದ ಒಳಪೌಳಿಯಲ್ಲಿ ನ. 18ರಂದು ರಂಗೋತ್ಸವ, ಸಿಂಹವಾನೋತ್ಸವದಲ್ಲಿ ಉತ್ಸವ ಮೂರ್ತಿ, ದೇವರ ಪಲ್ಲಕಿಯ ಪ್ರದ ಕ್ಷಿ ಣೆ ಯನ್ನು ಒಳಸುತ್ತಿನಲ್ಲಿ ಚೆಂಡೆ-ವಾದ್ಯ ಗಳೊಡನೆ ಸಾಂಪ್ರ ದಾಯಿಕ, ಶಾಸ್ತ್ರೋಕ್ತವಾಗಿ ನಡೆಸಲಾಯಿತು.

ದೇಗುಲದಲ್ಲಿ ನಡೆದ ವಿವಿಧ ಉತ್ಸವಾದಿಗಳಲ್ಲಿ ತಾಂಡವ ನೃತ್ಯ ಹಾಗೂ ಚೆಂಡೆವಾದನ ರವಿರಾಜ ಭಟ್‌ ನಂದಳಿಕೆ ಅವರ ನೇತೃತ್ವದಲ್ಲಿ ನಡೆಯಿತು.

ದೇಗುಲದಲ್ಲಿ ಸೇವಾಕರ್ತರಿಂದ ಶತ ರುದ್ರಾಭಿಷೇಕ, ಸಣ್ಣ ಹಾಗೂ ದೊಡ್ಡ ರಂಗಪೂಜೆ ನಡೆಯಿತು. ಆಸ್ತಿಕ ಸಮಾಜದ ನೇತೃತ್ವದಲ್ಲಿ  ಪ್ರತೀ ದಿನ ಭಜನೆ ಹಾಗೂ ಮಂಗಲೋತ್ಸವ ನಡೆಯಿತು.

2 ಕೋ.ರೂ. ವೆಚ್ಚದಲ್ಲಿ ಜೀರ್ಣೋದ್ಧಾರ:  

400 ವರ್ಷಗಳ ಶಿಥಿಲಗೊಂಡ ಗರ್ಭಗುಡಿಯ ಮಾಡನ್ನು ಹೊಸತಾಗಿ ತಾಮ್ರದ ಹೊದಿಕೆಯೊಂದಿಗೆ ನಿರ್ಮಿಸಲಾಗಿದೆ. 60 ವರ್ಷಗಳ ಹಿಂದಿನ ಕಾಂಕ್ರೀಟ್‌ ಛಾವಡಿಯನ್ನು ತೆರ ವು ಗೊ ಳಿ ಸಿ ಎಡನಾಳಿ ಮಾಡನ್ನು ನೂತನ ತಾಮ್ರದ ಹೊದಿಕೆಯೊಂದಿಗೆ ರಚಿಸಲಾಗಿದೆ. ಗರ್ಭಗುಡಿಯ ಮೇಲಿನ ಶಿಥಿಲಗೊಂಡ ಗೋಡೆಯನ್ನು ತೆರ ವು  ಮಾಡಿ ಹೊಸ ದಾಗಿ ಗೋಡೆ ಹಾಗೂ ಮುಚ್ಚಿಗೆಗಳನ್ನು  ನಿರ್ಮಿಸಲಾ ಗಿ ದೆ. ಶಿಲಾ ಮಾಡಿನ ಮೇಲೆ ಸಂಪೂರ್ಣ ಸಿಮೆಂಟ್‌ ಗಾರೆ ಹಾಕಲಾಗಿದೆ. ಗರ್ಭಗುಡಿಯ ಮೇಲಿನ ಗೋಡೆಯ ಹೊರಸುತ್ತಿನಲ್ಲಿ ಹೊಸತಾಗಿ ಭಿತ್ತಿಚಿತ್ರಗಳನ್ನು ರಚಿಸಲಾಗಿದೆ. ತೀರ್ಥ ಮಂಟಪ ವನ್ನು ತಾಮ್ರದ ಹೊದಿಕೆಯೊಂದಿಗೆ ಹೊಸತಾಗಿ ನಿರ್ಮಿಸಲಾಗಿದೆ. ಗರ್ಭಗುಡಿಯ ಮೇಲಿನ ಹೊರಗಿನ ಗೋಡೆಯ ಸುತ್ತ ನಾಲ್ಕು ಸಿಂಹ ಹಾಗೂ 36 ಚಾರುಗೂಟ ನಿರ್ಮಿಸಲಾಗಿದೆ. ನೂತನ ಧ್ವಜ ಮರ ಕೆತ್ತನೆ, ಶಿಲಾಪೀಠ, ಕಂಚಿನ ಪದ್ಮಪೀಠ, ಎರಕದ ಅಷ್ಟದಿಕಾ³ಲಕರು, ಧ್ವಜಮರಕ್ಕೆ ತಾಮ್ರದ ಕವಚದ ಕೆಲಸ ಸಂಪೂರ್ಣವಾಗಿದೆ. ಬ್ರಹ್ಮ ಅಶ್ವತ್ಥ ಕಟ್ಟೆಯಲ್ಲಿ ನಾಗಶಿಲೆಯ ಪುನರ್‌ ಪ್ರತಿಷ್ಠೆಯಾಗಿದೆ. ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಎನ್‌. ಕೃಷ್ಣಮೂರ್ತಿ ರಾವ್‌, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣದೇವ ಕಾರಂತ ಕೋಣಿ ಹಾಗೂ ಸದಸ್ಯರ ಮುತುವರ್ಜಿಯಲ್ಲಿ ಕಾಮಗಾರಿಗಳು ಪೂರ್ಣಗೊಂಡಿವೆ.

ಮದ್ಯ ಮಾರಾಟ ನಿಷೇಧ:

ಕೋಟೇಶ್ವರ, ಹಂಗಳೂರು ಹಾಗೂ ಗೋಪಾಡಿ ವ್ಯಾಪ್ತಿಯ ಎಲ್ಲ ರೀತಿಯ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್‌, ರೆಸ್ಟೋರೆಂಟ್‌ ಹಾಗೂ ವೈನ್‌ ಶಾಪ್‌ಗ್ಳಲ್ಲಿ ಮದ್ಯಮಾರಾಟವನ್ನು ನ.18ರ ಬೆಳಗ್ಗೆ 6ರಿಂದ  19ರ ರಾತ್ರಿ 12ರ ವರೆಗೆ ನಿಷೇಧಿಸುವಂತೆ ಜಿಲ್ಲಾಧಿಕಾರಿ ಕೂರ್ಮರಾವ್‌ ಆದೇಶಿಸಿದ್ದಾರೆ.

ಜನಮನ  ಸೂರೆಗೊಂಡ  ತಟ್ಟಿರಾಯ :

ಕೊಡಿಹಬ್ಬ ಹಾಗೂ ವಿಶೇಷ ಸಂದರ್ಭ ಗಳಲ್ಲಿ ಉತ್ಸವ ಮೂರ್ತಿಯೊಡನೆ ಸಾಗುವ ಇಲ್ಲಿನ ಎರಡು ಬೃಹತ್‌ ತಟ್ಟಿರಾಯ ವಿಶೇಷ ಆಕರ್ಷಣೆಯಾಗಿದೆ. ದೇಗುಲದ ಕೊಡಿಹಬ್ಬ ಸಹಿತ ಕಟ್ಟೆಪೂಜೆ ಕಾರ್ಯಕ್ರಮಗಳಲ್ಲಿ ತಟ್ಟಿರಾಯನಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಪುರಾತನ ಪರಂಪರೆಗೆ ಇದೊಂದು ಪ್ರತೀಕವಾಗಿದೆ. ವಿವಿಧ ದೇಗುಲಗಳ ಧಾರ್ಮಿಕ ಆಚರಣೆಗಳಲ್ಲಿ ಇಲ್ಲಿನ ತಟ್ಟಿರಾಯರನ್ನು ಬಳಸಲಾಗುತ್ತದೆ. ಐತಿಹಾಸಿಕ ಹಿನ್ನೆಲೆಯಲ್ಲಿ ತಟ್ಟಿರಾಯನ ವರ್ಣನೆ ಇದ್ದು, ಅದರ ಬಳಕೆಯನ್ನು ಸಂಪ್ರದಾಯಕ್ಕೆ ಲೋಪವಾಗದಂತೆ ಕೋಟಿಲಿಂಗೇಶ್ವರ ದೇಗುಲದಲ್ಲಿ ಧಾರ್ಮಿಕ ಶ್ರದ್ಧೆಯೊಡನೆ ಬಳಸಲಾಗುತ್ತಿದೆ.

ಇಂದು ಕೊಡಿಹಬ್ಬ :

ಶ್ರೀ ಕೋಟಿಲಿಂಗೇಶ್ವರ ದೇಗುಲದಲ್ಲಿ ನ. 19ರಂದು ನಡೆಯಲಿರುವ ರಥೋತ್ಸವಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದೆ. ಬ್ರಹ್ಮರಥವನ್ನು ಅಲಂಕರಿ ಸಲಾಗಿದೆ. ಪಟ್ಟಾಭಿ ರಾಮಚಂದ್ರ ದೇಗುಲದ ಶ್ರೀ ರಾಮ ಸೇವಾ ಸಂಘದಿಂದ ಬ್ರಹ್ಮರಥಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ. ಮಿತ್ರದಳ ಕೋಟೇಶ್ವರ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಜಾತ್ರೆ ದಿನ ಶ್ರೀ ದೇವರು ಹಾಗೂ ದೇವಸ್ಥಾನಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ. ತಂತ್ರಿ ಪ್ರಸನ್ನ ಕುಮಾರ್‌ ಐತಾಳ್‌, ಕಾರ್ಯ ನಿರ್ವಹಣಾಧಿ ಕಾರಿ ಗಣೇಶ ಗೌಡ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಹಾಗೂ ಸಮಿತಿ ಸದಸ್ಯರು ಕೊಡಿಹಬ್ಬದ ಆಚರಣೆಗೆ ಸಕಲ ಸಿದ್ಧತೆಗಳನ್ನು ಏರ್ಪಡಿಸಿದ್ದಾರೆ.

ಟಾಪ್ ನ್ಯೂಸ್

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.