ಶರಣರ ಚಿಂತನೆ ಸರ್ವಕಾಲಕ್ಕೂ ಪ್ರಸ್ತುತ


Team Udayavani, Nov 19, 2021, 5:57 PM IST

28sharana

ಶಹಾಬಾದ: ಬುತ್ತಿ ಜಾತ್ರೆ ನೆಪದಲ್ಲಿ ಬಸವಾದಿ ಶರಣರ ಚಿಂತನೆಗಳ ಜ್ಞಾನ ಬುತ್ತಿ ಉಣಬಡಿಸುವ ಮೂಲಕ ನಮ್ಮಲ್ಲಿ ಅಂತರಂಗದ ಅರಿವು ಜಾಗೃತಗೊಳಿಸುವ ಕೆಲಸವನ್ನು ಬಸವ ಸಮಿತಿ ಮಾಡುತ್ತಿದೆ ಎಂದು ಶಿರಗುಪ್ಪಾದ ಶರಣ ವೆಂಕಾಟಾಪುರ ಹೇಳಿದರು.

ಬುಧವಾರ ಭಂಕೂರ ಗ್ರಾಮದ ಬಸವ ಸಮಿತಿಯಲ್ಲಿ ಬುತ್ತಿ ಬಸವಲಿಂಗೇಶ್ವರ ದೇವಸ್ಥಾನ ಲಿಂಗಸ್ಥಾಪನೆ ನಿಮಿತ್ತ ಆಯೋಜಿಸಲಾಗಿದ್ದ ಆಧ್ಯಾತ್ಮಿಕ ಚಿಂತನೆ ಹಾಗೂ ಬುತ್ತಿ ಜಾತ್ರೆ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಶರಣರ ಚಿಂತನೆಗಳು ಎಲ್ಲರಿಗೂ, ಎಲ್ಲ ಕಾಲಕ್ಕೂ ಬೇಕಾಗಿರುವಂತದ್ದು. ಅವರ ಮಾರ್ಗ ಅನುಸರಿಸಿ ಅಂತರಂಗ-ಬಹಿರಂಗ ಶುದ್ಧಿಯಾಗಬಹುದು. ಅಂತರಂಗ ಶುದ್ಧಿಗೆ ಇಷ್ಟಲಿಂಗ ಪೂಜೆ, ಬಹಿರಂಗದ ಶುದ್ಧಿಗೆ ಸತ್ಯ, ಶುದ್ಧ ಕಾಯಕ ಮಾಡಬೇಕು ಎಂದರು.

ಶಹಾಬಾದ-ವಾಡಿ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕನಕಪ್ಪ ದಂಡಗುಲಕರ್‌ ಮಾತನಾಡಿ, ಬಸವಾದಿ ಶರಣರ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿದ್ದು, ಸರ್ವರಿಗೂ ಒಳ್ಳೆಯ ಮಾರ್ಗ ತೋರಿಸುವಂತಹ ದೊಡ್ಡ ಶಕ್ತಿ ಹೊಂದಿದೆ ಎಂದು ಹೇಳಿದರು.

ವಿಜಯಕುಮಾರ ಪಾಟೀಲ, ಕಸಾಪ ಕಲಬುರಗಿ ಗ್ರಾಮೀಣ ಮಾಜಿ ಅಧ್ಯಕ್ಷ ಶರಣಗೌಡ ಪಾಟೀಲ ಅತಿಥಿಗಳಾಗಿದ್ದರು. ಬಸವ ಸಮಿತಿ ಅಧ್ಯಕ್ಷ ಅಮೃತ ಮಾನಕರ ಅಧ್ಯಕ್ಷತೆ ವಹಿಸಿದ್ದರು. ರೇವಣಸಿದ್ಧಪ್ಪ ಮುಸ್ತಾರಿ, ಮೇಟಿ ಪಂಪಾಪತಿ, ವೀರಣ್ಣ ಕುಂಬಾರ, ಅಣ್ಣಾರಾವ್‌ ಹಳ್ಳಿ, ಶಿವಪುತ್ರ ಕುಂಬಾರ, ಕುಪೇಂದ್ರ ತುಪ್ಪದ್‌, ಸಂತೋಷ ಪಾಟೀಲ, ಗಿರಿಮಲ್ಲಪ್ಪ ವಸಂಗ, ಶಾಂತಪ್ಪ ಬಸಪಟ್ಟಣ, ಗುರಲಿಂಗಪ್ಪ ಪಾಟೀಲ, ಎಚ್‌. ವೈ. ರಡ್ಡೇರ್‌, ಹಣಮಂತರಾವ್‌ ದೇಸಾಯಿ, ತಿಪ್ಪಣ್ಣರೆಡ್ಡಿ, ಚಂದ್ರಕಾಂತ ಅಲಮಾ, ಶರಣಬಸಪ್ಪ ನಾಗನಳ್ಳಿ, ಸೋಮಶೇಖರ ಉಳ್ಳಾಗಡ್ಡಿ, ಭೀಮಾಶಂಕರ ದಂಡೋತಿ, ಮಲ್ಲಿಕಾರ್ಜುನ ಘಾಲಿ ಇತರರು ಇದ್ದರು. ನೀಲಕಂಠ ಮುಧೋಳಕರ್‌ ನಿರೂಪಿಸಿದರು, ಸ್ವಾಗತಿಸಿದರು, ಅಮರಪ್ಪ ಹೀರಾಳ ವಂದಿಸಿದರು.

ಟಾಪ್ ನ್ಯೂಸ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.