ಕೃಷ್ಣಾಪುರ ಶ್ರೀ ಪರ್ಯಾಯ ಸಂಚಾರ
Team Udayavani, Nov 20, 2021, 1:38 AM IST
ಉಡುಪಿ: ಭಾವೀ ಪರ್ಯಾಯ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಮೊದಲ ಸುತ್ತಿನ ಪರ್ಯಾಯ ಸಂಚಾರ ಮುಗಿಸಿ ಮತ್ತೆ ದಕ್ಷಿಣ ಭಾರತದ ತೀರ್ಥ ಕ್ಷೇತ್ರ ಪ್ರವಾಸ ಕೈಗೊಳ್ಳಲಿದ್ದಾರೆ.
ನ. 22ರಂದು ಈ ಪ್ರವಾಸ ಆರಂಭವಾಗಲಿದೆ. ಕರ್ನಾಟಕ, ಚೆನ್ನೈ ಹೊರತುಪಡಿಸಿ ಉಳಿದ ತಮಿಳುನಾಡು ಭಾಗ, ಕೇರಳ, ಮಹಾರಾಷ್ಟ್ರ ಸಂಚಾರದಲ್ಲಿ ಮಧುರೆ, ಚಿದಂಬರಂ, ರಾಮೇಶ್ವರ, ಶ್ರೀರಂಗಂ, ತಿರುವನಂತಪುರ, ಕೊಚ್ಚಿ, ಗುರುವಾಯೂರು, ಶುಚೀಂದ್ರಂ ಮೊದಲಾದ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ.
ಡಿ. 17ರಂದು ಹಿಂದಿರುಗುವ ಶ್ರೀಗಳು ಅಂದೇ ಪಟ್ಟದ ದೇವರ ಸಹಿತ ಪ್ರವಾಸ ಹೊರಡುವರು. ಜ. 10ರಂದು ಪುರಪ್ರವೇಶ ನಡೆಯಲಿದೆ.
ಇದನ್ನೂ ಓದಿ:ಟೀಮ್ ಇಂಡಿಯಾ ಸರಣಿ ಜಯಭೇರಿ
ಡಿ. 8: ಭತ್ತ ಮುಹೂರ್ತ
ಪರ್ಯಾಯ ಪೂರ್ವಭಾವಿಯಾದ ಭತ್ತ ಮುಹೂರ್ತವು ಡಿ. 8ರ ಬೆಳಗ್ಗೆ ನಡೆಯಲಿದೆ. ಈಗಾಗಲೇ ಬಾಳೆ ಮುಹೂರ್ತ, ಅಕ್ಕಿ ಮುಹೂರ್ತ, ಕಟ್ಟಿಗೆ ಮುಹೂರ್ತಗಳು ನಡೆದಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
MUST WATCH
ಹೊಸ ಸೇರ್ಪಡೆ
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !