ಪ್ರತಾಪ್‌ ಸಿಂಹ ಟೀಕೆಗೆ ಛಲವಾದಿ ಸಂಘ ಆಕ್ರೋಶ


Team Udayavani, Nov 20, 2021, 9:59 AM IST

davanagere news

ದಾವಣಗೆರೆ: ಮೈಸೂರು ಸಂಸದ ಪ್ರತಾಪ್‌ಸಿಂಹ ಪ್ರಿಯಾಂಕ ಖರ್ಗೆ ಅವರು ಹೆಣ್ಣೋ,ಗಂಡೋ ಎಂದು ಪ್ರಶ್ನೆ ಮಾಡಿರುವುದುಅತ್ಯಂತ ಖಂಡನಿಯ ಎಂದು ಜಿಲ್ಲಾಛಲವಾದಿ ಮಹಾಸಭಾದ ಅಧ್ಯಕ್ಷ ಎಸ್‌.ಶೇಖರಪ್ಪ ದೂರಿದ್ದಾರೆ.ಶುಕ್ರವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಉನ್ನತಸ್ಥಾನದಲ್ಲಿರುವ ಪ್ರತಾಪ್‌ ಸಿಂಹ ಅವರುಛಲವಾದಿ ಸಮಾಜದ ಪ್ರಮುಖನಾಯಕರಲ್ಲಿ ಒಬ್ಬರಾಗಿರುವ ಪ್ರಿಯಾಂಕಖರ್ಗೆ ಅವರು ಹೆಣ್ಣೋ, ಗಂಡೋ ಎಂದುಪ್ರಶ್ನಿಸಿರುವುದು ಎಲ್ಲರಿಗೂ ನೋವುಂಟು ಮಾಡಿದೆ.

ಛಲವಾದಿ ಮಹಾಸಭಾಅತ್ಯುಗ್ರವಾಗಿ ಖಂಡಿಸುತ್ತದೆ ಎಂದರು.ಹಿರಿಯ ನಾಯಕ ಮಲ್ಲಿಕಾರ್ಜುನಖರ್ಗೆಯವರ ಪುತ್ರ ಪ್ರಿಯಾಂಕ್‌ ಖರ್ಗೆಎರಡು ಬಾರಿ ಶಾಸಕರಾಗಿ, ಸಚಿವರಾಗಿಕೆಲಸ ಮಾಡಿದವರು. ಆಡಳಿತ ಪಕ್ಷದಲ್ಲಿ,ಸರ್ಕಾರದಲ್ಲಿ ಕಂಡು ಬರುವಂತಹಲೋಪದೋಷಗಳ ಬಗ್ಗೆ ಕಾನೂನುಪ್ರಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿರುವುದಕ್ಕೆ ಅವರನ್ನ ಹೆಣ್ಣೋ,ಗಂಡೋ ಎಂದು ಟೀಕಿಸಿರುವುದು ಸರಿ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ನಡೆದ ಸಭೆಯಲ್ಲಿ ಖ್ಯಾತಸಂಗೀತ ನಿರ್ದೇಶಕ ಹಂಸಲೇಖರವರುನೀಡಿರುವಂತಹ ಹೇಳಿಕೆ ಸರಿ ಇದೆ.

ಕೆಲ ರಾಜಕಾರಣಿಗಳು, ಮಠಾಧೀಶರುಮಾತನಾಡುವ ಸಂದರ್ಭದಲ್ಲಿ ನಾವೆಲ್ಲರೂಒಂದೇ… ಎಂದು ಪದೆ ಪದೇ ಹೇಳುತ್ತಾರೆ.ಆದರೆ, ಆ ರೀತಿ ನಡೆದುಕೊಳ್ಳುವುದಿಲ್ಲಎಂದು ಹೇಳಿದ್ದಾರೆ. ಮಹಾಸಭಾಹಂಸಲೇಖ ಅವರ ಹೇಳಿಕೆಯನ್ನಸ್ವಾಗತಿಸುತ್ತದೆ ಎಂದು ತಿಳಿಸಿದರು.

ಬಹು ದಿನಗಳಿಂದ ಸರ್ಕಾರದಿಂದಲೇಒನಕೆ ಓಬವ್ವ ಜಯಂತಿ ಆಚರಿಸಬೇಕುಎಂಬ ಬೇಡಿಕೆ ಇತ್ತು. ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ, ಕನ್ನಡ ಮತ್ತುಸಂಸ್ಕೃತಿ ಇಲಾಖೆ ಸಚಿವ ಸುನೀಲ್‌ಕುಮಾರ್‌, ಶಾಸಕ ನೆಹರು ಚ. ಓಲೇಕಾರ್‌ಇತರರು ಆ ಬೇಡಿಕೆ ಈಡೇರಿಸಿರುವುದಕ್ಕೆಛಲವಾದಿ ಮಹಾಸಭಾ ಸರ್ಕಾರಕ್ಕೆಧನ್ಯವಾದ ಅರ್ಪಿಸುತ್ತದೆ ಎಂದುತಿಳಿಸಿದರು.ಜಿಲ್ಲಾ ಕಾರ್ಯಾಧ್ಯಕ್ಷ ಸಿ. ಜಯಪ್ಪಮಾತನಾಡಿ, ಪ್ರತಾಪ್‌ ಸಿಂಹ ಅವರುಪ್ರಿಯಾಂಕ ಖರ್ಗೆ ಅವರ ಬಗ್ಗೆ ವೈಯಕ್ತಿಕವಾಗಿ ಟೀಕೆ ಮಾಡುವಂತಹ ಅಗತ್ಯವೇಇರಲಿಲ್ಲ. ಸಾರ್ವಜನಿಕ ಹಿತವನ್ನ ಹಾಳುಮಾಡುವಂತಹ ಹೇಳಿಕೆ ನೀಡುವುದು ಮುಂದುವರೆದಿದೆ.

ಪ್ರಿಯಾಂಕ ಖರ್ಗೆಹೆಣ್ಣೋ, ಗಂಡೋ ಎಂದು ಪ್ರಶ್ನಿಸುವ,ಟೀಕಿಸುವ ಯಾವುದೇ ಅಧಿಕಾರ ಪ್ರತಾಪ್‌ಸಿಂಹ ಅವರಿಗೆ ಇಲ್ಲ. ಪ್ರಿಯಾಂಕ ಖರ್ಗೆಅವರ ಕುರಿತು ಮಾಡಿರುವ ಟೀಕೆ ಇಡೀಸಮಾಜಕ್ಕೆ ಮಾಡಿರುವಂತಹ ಅಪಮಾನ.ಜನಾಂಗ ಆಧಾರಿತ ಹೇಳಿಕೆ ನೀಡುವುದುಪ್ರತಾಪಸಿಂಹ ಅವರಿಗೆ ಶೋಭೆತರುವಂತದಲ್ಲ ಎಂದು ತಿಳಿಸಿದರು.

ಮಹಾಸಭಾದ ಸಲಹಾ ಸಮಿತಿಅಧ್ಯಕ್ಷ ಎನ್‌. ರುದ್ರಮುನಿ ಮಾತನಾಡಿ,ಸಂಗೀತ ನಿರ್ದೇಶಕ ಹಂಸಲೇಖಾ ಅವರುನೀಡಿದ್ದಂತಹ ಹೇಳಿಕೆಗೆ ಸಂಬಂಧಿಸಿದಂತೆಕ್ಷಮೆ ಯಾಚಿಸಿದ ನಂತರವೂಹೀಗೆಯೇ ಕ್ಷಮೆ ಕೋರಬೇಕು ಎಂದುಒತ್ತಾಯ ಮಾಡುವುದು ಸರಿ ಅಲ್ಲ.ಹಂಸಲೇಖಾರವರ ವಿರುದ್ಧ ಕೆಲವು ದೂರು ದಾಖಲಾಗಿವೆ. ಸರ್ಕಾರ ಕೂಡಲೇ ಎಲ್ಲದೂರುಗಳನ್ನ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಛಲವಾದಿ ಮಹಾಸಭಾದ ಮಧುಛಲವಾದಿ, ಎಸ್‌. ರಾಮಯ್ಯ,ಬಸವನಾಳ್‌ ಹಾಲೇಶ್‌, ನವೀನ್‌ ಇತರರುಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.