ಮಳೆಹಾನಿ ಪ್ರದೇಶಕ್ಕೆ ಶಾಸಕ ರಘುಮೂರ್ತಿ ಭೇಟಿ
Team Udayavani, Nov 20, 2021, 10:41 AM IST
ಚಳ್ಳಕೆರೆ: ಕಳೆದ ಸುಮಾರು ಒಂದುವಾರದಿಂದ ನಿರಂತರ ಮಳೆ ಹಿನ್ನೆಲೆಯಲ್ಲಿಇಲ್ಲಿನ ಕಾಟಪ್ಪನಹಟ್ಟಿ, ಸೂಜಿಮಲ್ಲೇಶ್ವರನಗರ ವ್ಯಾಪ್ತಿಯಲ್ಲಿ ಮೂರಕ್ಕೂಹೆಚ್ಚು ಮನೆಗಳು ಕುಸಿದುಬಿದ್ದಿವೆ.ಈ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕಟಿ.ರಘುಮೂರ್ತಿ ಸ್ಥಳಕ್ಕೆ ಭೇಟಿ ನೀಡಿಕುಟುಂಬಗಳಿಗೆ ಸಾಂತ್ವನ ಹೇಳಿದರು.
ನಗರದ ಹೃದಯ ಭಾಗದಲ್ಲಿರುವಸಂತ ಮೈದಾನಕ್ಕೆ ಭೇಟಿ ನೀಡಿದಶಾಸಕರು, ಮಳೆ ಹಿನ್ನೆಲೆಯಲ್ಲಿಮೈದಾನದ ತುಂಬ ನೀರು ನಿಂತು ಕೆಸರುಗದ್ದೆಯಾಗಿದ್ದು ಓಡಾಟ ನಡೆಸುವುದೇಕಷ್ಟವಾಗಿದೆ. ಮೈದಾನದ ಒಳಗೆ ನೀರುಬರದಂತೆ ಬದಲಿ ವ್ಯವಸ್ಥೆ ಮಾಡಬೇಕು.
ಈಗಿರುವ ಕೆಸರನ್ನು ಸಂಪೂರ್ಣವಾಗಿತೆರವುಗೊಳಿಸಲು ಪೌರಾಯುಕ್ತಪಿ.ಪಾಲಯ್ಯ ಅವರಿಗೆ ಸೂಚಿಸಿದರು.ನಗರ ವ್ಯಾಪ್ತಿಯಲ್ಲಿ ಎಲ್ಲ ವಾಡ್ìಗಳಿಗೆ ಭೇಟಿ ನೀಡಿ ಶಿಥಿಲಗೊಂಡಮನೆಗಳ ಬಗ್ಗೆ ಮಾಹಿತಿಸಂಗ್ರಹಿಸಬೇಕು. ಮಳೆಗೆ ಹಾನಿಯಾದಮನೆಗಳಿಗೆ ತುರ್ತು ಪರಿಹಾರಕ್ಕಾಗಿ ಕೂಡಲೇ ಜಿಲ್ಲಾ ಧಿಕಾರಿಗಳಿಗೆ ವರದಿನೀಡಿ ತಮ್ಮ ಗಮನಕ್ಕೆ ತಂದರೆ ಪರಿಹಾರತುರ್ತಾಗಿ ಕೊಡಿಸುವ ಭರವಸೆ ನೀಡಿದರು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷಬಿ.ಟಿ. ರಮೇಶ್ಗೌಡ, ಮುಖಂಡರಾದಆರ್. ಪ್ರಸನ್ನಕುಮಾರ್, ಟಿ.ಕೃಷ್ಣಮೂರ್ತಿ, ಅಂಜಿನಪ್ಪ, ಫರೀದ್ಖಾನ್, ಮಾಚಿಪ್ರಭು ವೀರಣ್ಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್