ಉತ್ತಮ ಸರಣಿ ಗೆಲುವು, ಆದರೆ ನಮ್ಮ ಕಾಲು ನೆಲದ ಮೇಲಿರಲಿ: ರಾಹುಲ್ ದ್ರಾವಿಡ್


Team Udayavani, Nov 22, 2021, 1:07 PM IST

ಉತ್ತಮ ಸರಣಿ ಗೆಲುವು, ಆದರೆ ನಮ್ಮ ಕಾಲು ನೆಲದ ಮೇಲಿರಲಿ: ರಾಹುಲ್ ದ್ರಾವಿಡ್

ಕೋಲ್ಕತ್ತಾ: ಹೊಸ ಕೋಚ್- ಹೊಸ ನಾಯಕನ ಸಾರಥ್ಯದಲ್ಲಿ ನಡೆದ ಮೊದಲ ಸರಣಿಯನ್ನು ಭಾರತ ತಂಡ ಗೆದ್ದುಕೊಂಡಿದೆ. ಪೂರ್ಣಪ್ರಮಾಣದ ನಾಯಕನಾಗಿ ರೋಹಿತ್ ಶರ್ಮಾ ಮೊದಲ ಸರಣಿ ಗೆಲುವು ಕಂಡಿದ್ದಾರೆ. ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ 3-0 ಅಂತರದಲ್ಲಿ ಸರಣಿ ಗೆಲುವು ದಾಖಲಿಸಿದೆ.

ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕೋಚ್ ರಾಹುಲ್ ದ್ರಾವಿಡ್, ಟಿ20 ವಿಶ್ವಕಪ್ ಬಳಿಕ ನೇರವಾಗಿ ಭಾರತಕ್ಕೆ ಆಗಮಿಸಿದ ನ್ಯೂಜಿಲ್ಯಾಂಡ್ ತಂಡದ ಬಗ್ಗೆಯೂ ಮಾತನಾಡಿದರು.

“ಸರಣಿ ಗೆಲುವು ಸಾಧಿಸಿದ್ದು ಒಳ್ಳೆಯ ಸಂಗತಿ. ಪ್ರತಿಯೊಬ್ಬ ಆಟಗಾರ ಕೂಡ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಉತ್ತಮ ಆರಂಭ ಪಡೆದುಕೊಂಡಿದ್ದೇವೆ. ನಾವು ವಾಸ್ತವದ ಬಗ್ಗೆಯೂ ಅರಿತುಕೊಳ್ಳಬೇಕು. ನಮ್ಮ ಕಾಲು ನೆಲದ ಮೇಲೇ ಇರಲಿ. ಯಾಕಂದರೆ ಟಿ20 ವಿಶ್ವಕಪ್ ಮುಗಿದು ಮೂರೇ ದಿನಗಳಲ್ಲಿ ಇಲ್ಲಿಗೆ ಬಂದು ಮತ್ತೊಂದು ಸರಣಿ ಆಡುವುದು ಸುಲಭವಲ್ಲ. ನ್ಯೂಜಿಲೆಂಡ್ ಆಟಗಾರರ ಶ್ರಮ ನಿಜಕ್ಕೂ ಪ್ರಶಂಶಿಸಬೇಕು. ಈ ಸರಣಿಯಿಂದ ನಾವು ಕೆಲವು ವಿಚಾರಗಳನ್ನು ಕಲಿತಿದ್ದೇವೆ. ಮುಂದೆ ಸಾಗಬೇಕಷ್ಟೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಸರಣಿ ಭಾರತ ಕೈವಶ: ಹೊಸ ದಾಖಲೆ ಬರೆದ ರೋಹಿತ್ ಶರ್ಮಾ

“ಮುಂದಿನ 10 ತಿಂಗಳಲ್ಲಿ ನಾವು ಸಾಕಷ್ಟು ಕ್ರಿಕೆಟ್ ಆಡಲಿದ್ದೇವೆ. ಯುವ ಆಟಗಾರರ ಪ್ರದರ್ಶನ ನೋಡಲು ಖುಷಿಯಾಗುತ್ತದೆ. ಕಳೆದ ಕೆಲವು ತಿಂಗಳುಗಳಿಂದ ಕ್ರಿಕೆಟ್ ಆಡದ ಆಟಗಾರರಿಗೆ ನಾವು ಅವಕಾಶ ನೀಡುವತ್ತ ಗಮನ ಹರಿಸುತ್ತಿದ್ದೇವೆ. ಅವರನ್ನು ಮುಂದಿನ ದಿನಕ್ಕೆ ಸಜ್ಜು ಮಾಡುವ ಕೆಲಸ ಪ್ರಗತಿಯಲ್ಲಿದೆ. ಮುಂದಿನ ವರ್ಷದ ಟಿ20 ವಿಶ್ವಕಪ್ ವರೆಗೂ ನಮಗೆ ಸಮಯವಿದೆ. ಈಗಿರುವ ತಂಡದಲ್ಲಿರುವ ಕೇವಲ 3-4 ಆಟಗಾರರು ಮಾತ್ರ ಮುಂದಿನ ಟೆಸ್ಟ್​ ಸರಣಿಗೆ ತೆರಳುತ್ತಾರೆ” ಎಂದು ದ್ರಾವಿಡ್ ಹೇಳಿದರು.

ಟಾಪ್ ನ್ಯೂಸ್

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.