ಸಿದ್ದು, ಡಿಕೆಶಿ ಪ್ರಯಾಣಿಸುತ್ತಿದ್ದ ವಿಮಾನ ತಡವಾಗಿ ಲ್ಯಾಂಡ್‌


Team Udayavani, Nov 22, 2021, 4:04 PM IST

kalaburagi news

ಕಲಬುರಗಿ: ಹವಾಮಾನ ವೈಪರೀತ್ಯಹಿನ್ನೆಲೆಯಲ್ಲಿ ಕಲಬುರಗಿ ವಿಮಾನನಿಲ್ದಾಣದಲ್ಲಿ ರವಿವಾರ ಎರಡುವಿಮಾನಗಳ ಲ್ಯಾಂಡಿಂಗ್‌ ಸಾಧ್ಯವಾಗದೇಮಾರ್ಗ ಬದಲಾವಣೆ ಮಾಡಿಹೈದ್ರಾಬಾದ್‌ ವಿಮಾನ ನಿಲ್ದಾಣದಲ್ಲಿಇಳಿದಿವೆ. ಅಲ್ಲದೇ, ವಿಪಕ್ಷ ನಾಯಕಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ ಅವರಿದ್ದ ಮತ್ತೂಂದುವಿಶೇಷ ವಿಮಾನ ಕೂಡ ತಡವಾಗಿಲ್ಯಾಂಡ್‌ ಆಗಿದೆ.

ನಗರದಲ್ಲಿ ರವಿವಾರ ಬೆಳಗಿನ ಜಾವಮಳೆ ಸುರಿದಿತ್ತು. ನಂತರ ದಿನವಿಡೀಮೋಡ ಕವಿದ ವಾತಾವರಣ ಇತ್ತು.ಪರಿಣಾಮ ಬೆಳಗ್ಗೆ ಬೆಂಗಳೂರಿನಿಂದಬಂದ ವಿಮಾನ ಮತ್ತು ಮಧ್ಯಾಹ್ನತಿರುಪತಿಯಿಂದ ಬರಬೇಕಿದ್ದ ಮತ್ತೂಂದುವಿಮಾನ ಇಲ್ಲಿನ ವಿಮಾನ ನಿಲ್ದಾಣದಲ್ಲಿಇಳಿಯಲು ಸಾಧ್ಯವಾಗಲಿಲ್ಲ.ಬೆಂಗಳೂರಿನಿಂದ ಬೆಳಗ್ಗೆ 8:40ಕ್ಕೆಹೊರಟ್ಟಿದ್ದ ಸ್ಟಾರ್‌ ಏರ್‌ ವಿಮಾನ ಇಲ್ಲಿ9:45ಕ್ಕೆ ಬಂದಿಳಿಯಬೇಕಿತ್ತು. ಆದರೆ,ಪ್ರತಿಕೂಲ ವಾತಾವರಣ ಹಿನ್ನೆಲೆಯಲ್ಲಿವಿಮಾನ ಇಳಿಯಲು ಸಾಧ್ಯವಾಗದೇಹೈದ್ರಾಬಾದ್‌ ವಿಮಾನ ನಿಲ್ದಾಣದತ್ತಮಾರ್ಗ ಬದಲಾವಣೆ ಮಾಡಿತು.

ಈ ವಿಮಾನದಲ್ಲಿ ಶಾಸಕರಾದ ಡಾ|ಅಜಯಸಿಂಗ್‌, ಪ್ರಿಯಾಂಕ್‌ ಖರ್ಗೆ,ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣಕೂಡ ಇದ್ದರು. ಹೈದ್ರಾಬಾದ್‌ನಲ್ಲಿಲ್ಯಾಂಡ್‌ ಆದ ಕಾರಣದ ಅಲ್ಲಿಂದ ರಸ್ತೆಮೂಲಕ ಕಲಬುರಗಿಗೆ ಬಂದರು.ಮಧ್ಯಾಹ್ನ ಕೂಡ ಸುಮಾರು ಹೊತ್ತುತುಂತುರು ಮಳೆ ಸುರಿಯಿತು. ಆದ್ದರಿಂದತಿರುಪತಿಯಿಂದ ಮಧ್ಯಾಹ್ನ 2:55ಕ್ಕೆಕಲಬುರಗಿಗೆ ಹೊರಟಿದ್ದ ಮತ್ತೂಂದುಸ್ಟಾರ್‌ ಏರ್‌ ವಿಮಾನ ಕೂಡ ಇಲ್ಲಿನವಿಮಾನ ನಿಲ್ದಾಣದಲ್ಲಿ ಇಳಿಯಲುಸಾಧ್ಯವಾಗಲಿಲ್ಲ. ವಿಮಾನ ನಿಲ್ದಾಣದಲ್ಲಿಪ್ರತಿಕೂಲ ವಾತಾವರಣ ನಿರ್ಮಾಣದಮಾಹಿತಿ ಅರಿತು ಮಾರ್ಗ ಮಧ್ಯದಲ್ಲೇಹೈದ್ರಾಬಾದ್‌ನತ್ತ ತೆರಳಿತು. ಈ ವಿಮಾನಕಲಬುರಗಿಯಲ್ಲಿ ಮಧ್ಯಾಹ್ನ 3:55ಕ್ಕೆಲ್ಯಾಂಡ್‌ ಆಗಬೇಕಿತ್ತು.

ಬೀದರ್‌ ಜಿಲ್ಲೆಯ ಹುಮ್ನಾಬಾದ್‌ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಸಿಎಂಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ ವಿಶೇಷ ವಿಮಾನದಮೂಲಕ ಕಲಬುರಗಿಗೆ ಬಂದರು.ಆದರೆ, ಹವಾಮಾನ ವೈಪರೀತ್ಯಕಾರಣ ನಿಗದಿತ ಸಮಯಕ್ಕಿಂತಅರ್ಧ ಗಂಟೆ ತಡವಾಗಿ ವಿಮಾನಕ್ಕೆಬಂದಿಳಿಯಿತು. ಬೆಂಗಳೂರಿನಿಂದ ಸಂಜೆ4 ಗಂಟೆ ಸುಮಾರಿಗೆ ಈ ವಿಶೇಷ ವಿಮಾನಹೊರಟಿತ್ತು.

ಪ್ರತಿಕೂಲ ವಾತಾವರಣಹಿನ್ನೆಯಲ್ಲಿ ಸಿಗ್ನಲ್‌ ಸಮಸ್ಯೆ ಕಾರಣಕಲಬುರಗಿ ಬದಲಾಗಿ ಹೈದ್ರಾಬಾದ್‌ನಲ್ಲಿಲ್ಯಾಂಡ್‌ ಮಾಡಲು ನಿರ್ಧರಿಸಲಾಗಿತ್ತುಎಂಬ ಮಾಹಿತಿ ಲಭ್ಯವಾಗಿದೆ.ಇನ್ನು, ವಿಮಾನ ನಿಲ್ದಾಣದಿಂದ ನಿತ್ಯವೂಬೆಂಗಳೂರು, ತಿರುಪತಿ ಮತ್ತು ದೆಹಲಿಗೆವಿಮಾನಗಳ ಹಾರಾಟ ನಡೆಸುತ್ತಿದ್ದು,ಅಂದಾಜು 300 ಪ್ರಯಾಣಿಕರುಸಂಚರಿಸುತ್ತಾರೆ. ಆದರೆ, ರವಿವಾರಬೆಂಗಳೂರು-ಕಲಬುರಗಿ ನಡುವಿನ 72ಸೀಟು ಸಾಮರ್ಥಯದ ಒಂದೇ ವಿಮಾನಹಾರಾಟ ನಡೆಸಿದೆ. ಬೆಂಗಳೂರಿಂದ 63ಜನ ಬಂದಿಳಿದ್ದು, ಇಲ್ಲಿಂದ 67 ಮಂದಿಪ್ರಯಾಣಿಕರು ಬೆಂಗಳೂರಿಗೆ ಪ್ರಯಾಣಬೆಳೆಸಿದ್ದಾರೆ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.