ಜಿಲ್ಲಾಧಿಕಾರಿಯಿಂದ ಬೆಳೆ ಹಾನಿ ಪರಿಶೀಲನೆ
Team Udayavani, Nov 22, 2021, 4:21 PM IST
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕಳೆದನಾಲ್ಕೈದು ದಿನಗಳಿಂದ ಸುರಿಯುತ್ತಿರುವಅಕಾಲಿಕ ಮಳೆಯಿಂದ ಹಾನಿಗೊಳಗಾಗಿರುವಬೆಳೆಯನ್ನು ಬಳ್ಳಾರಿ ಜಿಲ್ಲಾ ಧಿಕಾರಿ ಪವನ್ಕುಮಾರ್ ಮಾಲಪಾಟಿ ಅವರು ಭಾನುವಾರ ಪರಿಶೀಲಿಸಿದರು.
ತಾಲೂಕಿನ ಕಪ್ಪಗಲ್ಲು, ಬಿ.ಡಿ.ಹಳ್ಳಿ, ಎರ್ರಗುಡಿ,ಸಿರಿಗೇರಿ ಕ್ರಾಸ್ ಸೇರಿದಂತೆ ಭತ್ತ, ಮಣಸಿನಕಾಯಿ,ಹತ್ತಿ ಬೆಳೆ ಹೆಚ್ಚಾಗಿ ಹಾನಿಗೀಡಾಗಿರುವ ವಿವಿಧಗ್ರಾಮಗಳಿಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕಮಲ್ಲಿಕಾರ್ಜುನ, ತಹಶೀಲ್ದಾರ್ ರೆಹಾನ್ಪಾಶಾ, ತೋಟಗಾರಿಕೆ, ಕಂದಾಯ ಮತ್ತು ಕೃಷಿಇಲಾಖೆ ಅಧಿ ಕಾರಿಗಳೊಂದಿಗೆ ಭೇಟಿ ನೀಡಿ,ಮಳೆಗೆ ನೆಲಕಚ್ಚಿರುವ ಭತ್ತ, ಕಟಾವಿಗೆ ಬಂದಿದ್ದಮೆಣಸಿನಕಾಯಿ ಮತ್ತು ಹತ್ತಿ ಬೆಳೆಗಳನ್ನುಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿರೈತರು ಮಳೆಯಿಂದ ಉಂಟಾದ ಅಪಾರಪ್ರಮಾಣದ ಮೆಣಸಿನಕಾಯಿ, ಭತ್ತದ ಬೆಳೆಹಾನಿಯಾಗಿರುವುದನ್ನು ಜಿಲ್ಲಾ ಧಿಕಾರಿಗಳಗಮನಕ್ಕೆ ತಂದರು. ಹಾನಿಗೊಳಗಾದ ಬೆಳೆಯನ್ನುಖುದ್ದಾಗಿ ಪರಿಶೀಲಿಸಿದ ಡಿಸಿ ಪವನ್ಕುಮಾರ್ಮಾಲಪಾಟಿ, ರೈತರು ಹಾಗೂ ಅ ಧಿಕಾರಿಗಳಿಂದಮಾಹಿತಿ ಪಡೆದರು. ಬೆಳೆಹಾನಿಗೆ ಸಂಬಂಧಿಸಿದಂತೆ ಜಂಟಿಸಮೀಕ್ಷೆ ಆರಂಭಿಸಲಾಗಿದ್ದು,ಹಾನಿಗೊಳಗಾದ ಬೆಳೆಗೆ ನಿಯಮಾನುಸಾರಪರಿಹಾರ ಒದಗಿಸಲಾಗುವುದು ಎಂದು ರೈತರಿಗೆಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್