ತೀವ್ರ ವಿರೋಧಕ್ಕೆ ಮಣಿದ ಆಂಧ್ರಪ್ರದೇಶ ಸಿಎಂ; ವಿವಾದಿತ 3 ರಾಜಧಾನಿಗಳ ಮಸೂದೆ ವಾಪಸ್
ಮಸೂದೆಯನ್ನು ವಾಪಸ್ ಪಡೆದಿರುವುದಾಗಿ ವಿಧಾನಸಭೆಯಲ್ಲಿ ಘೋಷಿಸಿದ್ದರು
Team Udayavani, Nov 22, 2021, 6:38 PM IST
ಹೈದರಾಬಾದ್: ಹಲವು ವಲಯಗಳಿಂದ ಭಾರೀ ವಿರೋಧ ವ್ಯಕ್ತವಾದ ಬಳಿಕ ವಿವಾದಿತ ಮೂರು ರಾಜಧಾನಿಗಳ ಮಸೂದೆಯನ್ನು ಆಂಧ್ರಪ್ರದೇಶ ಸರ್ಕಾರ ವಾಪಸ್ ಪಡೆದಿರುವುದಾಗಿ ಸೋಮವಾರ(ನವೆಂಬರ್ 22) ತಿಳಿಸಿದೆ.
ಇದನ್ನೂ ಓದಿ:ಚಿತ್ರರಂಗದಲ್ಲಿ 30 ವರ್ಷ: ನನ್ನ ಹಸಿವು ತಣಿಯುವುದಿಲ್ಲ; ಅಜಯ್ ದೇವಗನ್
ಪ್ರಸ್ತಾವಿತ ಮೂರು ರಾಜಧಾನಿಗಳ ಕಾಯ್ದೆ ವಿರುದ್ಧ ಕಳೆದ ಎರಡು ವರ್ಷಗಳಿಂದ ಆಂಧ್ರಪ್ರದೇಶದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಪ್ರಸ್ತಾಪಿತ ಮಸೂದೆಯಲ್ಲಿ ಕಾರ್ಯಕಾರಿ ರಾಜಧಾನಿ, ವೈಜಾಗ್, ಶಾಸಕಾಂಗ ರಾಜಧಾನಿ ಅಮರಾವತಿ ಮತ್ತು ನ್ಯಾಯಾಂಗ ರಾಜಧಾನಿ ಕರ್ನೂಲ್ ಎಂದು ಉಲ್ಲೇಖಿಸಲಾಗಿತ್ತು.
ಮೂರು ರಾಜಧಾನಿ ಮಸೂದೆ ವಿರುದ್ಧ ತೀವ್ರ ಪ್ರತಿಭಟನೆ ಎದುರಿಸಿದ ಬಳಿಕ ಸೋಮವಾರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮಸೂದೆಯನ್ನು ವಾಪಸ್ ಪಡೆದಿರುವುದಾಗಿ ವಿಧಾನಸಭೆಯಲ್ಲಿ ಘೋಷಿಸಿದ್ದರು ಎಂದು ವರದಿ ಹೇಳಿದೆ.
ಆಂಧ್ರಪ್ರದೇಶದಲ್ಲಿ ಅಧಿಕಾರ ವಿಕೇಂದ್ರೀಕರಣಕ್ಕಾಗಿ ಹೆಚ್ಚು ರಾಜಧಾನಿಗಳ ಅಗತ್ಯವಿದೆ ಎಂಬುದನ್ನು ನಾವು ನಂಬಿದ್ದೇವು. ಆದರೆ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಮಸೂದೆಯನ್ನು ವಾಪಸ್ ಪಡೆಯುತ್ತಿದ್ದೇವೆ. ನಾವು ಶೀಘ್ರವೇ ನೂತನ ಮಸೂದೆಯನ್ನು ಮಂಡಿಸಲಿದ್ದೇವೆ ಎಂದು ಸಿಎಂ ರೆಡ್ಡಿ ವಿಧಾನಸಭೆಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ