ಗಿಡ-ಮರಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ
Team Udayavani, Nov 23, 2021, 5:21 PM IST
ದೇವದುರ್ಗ: ಸಮೀಪದ ಭೂಮನಗುಂಡ ಗ್ರಾಮದ ರೈತರಿಗೆ ಐಸಿಐಸಿಐ ಫೌಂಡೇಶನ್ ವತಿಯಿಂದ ತೋಟಗಾರಿಕೆ ಹಾಗೂ ಅರಣ್ಯ ಗಿಡಗಳನ್ನು ಸೋಮವಾರ ಉಚಿತವಾಗಿ ವಿತರಿಸಲಾಯಿತು. ಪ್ರತಿ ರೈತರಿಗೆ 200 ಸಸಿಗಳನ್ನು ನೀಡಿ ಅದರ ಪಾಲನೆ, ಪೋಷಣೆ ಮತ್ತು ನೆಡುವ ಬಗ್ಗೆ ಫೌಂಡೇಶನ್ನ ಯಶೋಧಾ ಸಂಪೂರ್ಣ ಮಾಹಿತಿ ನೀಡಿದರು.
ತಾಪಂ ಮಾಜಿ ಸದಸ್ಯ ಹನುಮಯ್ಯ ಅರಳೆಬಂಡಿ ಮಾತನಾಡಿದರು. ಈ ಸಂದರ್ಭದಲ್ಲಿ ಫೌಂಡೇಶನ್ ಅಭಿವೃದ್ಧಿ ಅಧಿಕಾರಿ ನರಸಿಂಹಪ್ಪ ಜಿ, ಗ್ರಾಮಸ್ಥರಾದ ಬಸವರಾಜ ನಾಯಕ, ಸಿದ್ದರಾಮೇಶ, ಪರಶುರಾಮ, ಶಿವರಾಜ, ಫೌಂಡೇಶನ್ನ ಸುರೇಶ, ಮಹಾದೇವ, ಮಹೇಶ್ವರಪ್ಪ, ರಂಗಮ್ಮ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ