ನಿವೇಶನ ನಿರ್ಮಾಣದಲ್ಲಿ ಅಕ್ರಮ; ಆರೋಪ


Team Udayavani, Nov 24, 2021, 3:17 PM IST

ನಿವೇಶನ ನಿರ್ಮಾಣದಲ್ಲಿ ಅಕ್ರಮ; ಆರೋಪ

ರಾಯಚೂರು: ಗಂಗಾಪರಮೇಶ್ವರಿ ಗೃಹ ನಿರ್ಮಾಣ ಸಹಕಾರಿ ಸಂಘವು ನಿವೇಶನ ನಿರ್ಮಾಣದಲ್ಲಿ ಅನುಮೋದನೆಗಿಂತ ಹೆಚ್ಚುವರಿ ನಿವೇಶನಗಳನ್ನು ನಿರ್ಮಿಸಿ 18 ಕೋಟಿ ರೂ. ಅಕ್ರಮ ಎಸಗಿದ್ದಾರೆ ಎಂದು ಕಡಗೋಳ ಶರಣಪ್ಪ ಆರೋಪಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಿವೇಶನ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದು, ಕೇವಲ 10 ಎಕರೆಗೆ ಮಾತ್ರ. ಆದರೆ, ಈ ಸಂಘ ನಿಯಮಬಾಹಿರವಾಗಿ ಹೆಚ್ಚುವರಿಯಾಗಿ 31 ಎಕರೆಯಲ್ಲಿ ನಿವೇಶನದ ಖಾತೆ ತೆಗೆಯಲಾಗಿದೆ. ಅಂದಾಜು 18 ಕೋಟಿ ರೂ. ಗೂ ಅಧಿ ಕ ಅಕ್ರಮ ಎಸಲಾಗಿದೆ ಎಂದರು.

ನಗರಸಭೆ ಗಂಗಾ ಪರಮೇಶ್ವರಿ ಗೃಹ ನಿರ್ಮಾಣ ಸಹಕಾರಿ ಸಂಘಕ್ಕೆ ವಸತಿ ವಿನ್ಯಾಸಕ್ಕೆ ಅನುಮೋದನೆ ನೀಡಲಾಗಿತ್ತು. ವಸತಿ ವಿನ್ಯಾಸದಲ್ಲಿ ಸರ್ವೇ ನಂ.1236/2 ವಿಸ್ತೀರ್ಣ 2 ಎಕರೆ, ಸರ್ವೇ ನಂ. 1238, 1236 ವಿಸ್ತೀರ್ಣ 8 ಎಕರೆ ಒಟ್ಟು ವಿಸ್ತೀರ್ಣ 10 ಎಕರೆ ವಸತಿ ವಿನ್ಯಾಸ ರಚನೆ ಮಾಡಿ ನಗರಾಭಿವೃದ್ಧಿ ಪ್ರಾಧಿ ಕಾರಕ್ಕೆ 16,184 ಚ.ಮೀ ಪ್ರದೇಶ ಕಾಯ್ದಿರಿಸಲಾಗಿತ್ತು. ಈ ಪ್ರದೇಶದಲ್ಲಿ ಸುಮಾರು 82 ನಿವೇಶನಗಳಿಗೆ ಅನುಮೋದನೆ ನೀಡಲಾಗಿದೆ ಎಂದು ದೂರಿದರು.

ಸರ್ವೇ ನಂ.1238, 1236 ವಿಸ್ತೀರ್ಣ 8 ಎಕರೆಗೆ 103 ನಿವೇಶನ ಹೆಚ್ಚುವರಿಯಾಗಿ ನೀಡಿದ್ದು, ಈ ಕುರಿತು ಜಿಲ್ಲಾಧಿ ಕಾರಿಗೆ ದೂರು ನೀಡಲಾಗಿದೆ. ಜಿಲ್ಲಾಧಿಕಾರಿಗಳು ಕೂಡ ನಗರಸಭೆಗೆ ಪತ್ರ ಬರೆದಿದ್ದು, ನಗರಸಭೆ ಪ್ರತ್ಯುತ್ತರ ನೀಡಿಲ್ಲ. ಜಿಲ್ಲಾಧಿಕಾರಿಗಳು ವಸತಿ ವಿನ್ಯಾಸ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ತಪಸ್ಥಿತರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.