ಮತಾಂತರ ನಿಷೇಧ ಮಸೂದೆ ವಿರೋಧಿಸಿ ಪ್ರತಿಭಟನೆ


Team Udayavani, Nov 24, 2021, 3:13 PM IST

Conversion Prohibition Bill

ದಾವಣಗೆರೆ: ರಾಜ್ಯ ಸರ್ಕಾರ ಮಂಡಿಸಲುಹೊರಟಿರುವ ಮತಾಂತರ ನಿಷೇಧಮಸೂದೆ ವಿರೋಧಿಸಿ ಮಂಗಳವಾರ ಜಿಲ್ಲಾಕ್ರಿಶ್ಚಿಯನ್‌ ವೆಲ್‌ಫೇರ್‌ ಅಸೋಸಿಯೇಷನ್‌ನೇತೃತ್ವದಲ್ಲಿ ಧಾರ್ಮಿಕ ಮುಖಂಡರು, ಕ್ರೈಸ್ತಸಮುದಾಯದವರು ನಗರದ ಜಿಲ್ಲಾಧಿಕಾರಿಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ಮತಾಂತರ ನಿಷೇಧಮಸೂದೆ ಮಂಡಿಸಿ ಕಾನೂನು ಜಾರಿಮಾಡಲು ಹೊರಟಿರುವುದು ಮುಂದಿನದಿನಗಳಲ್ಲಿ ಕ್ರೈಸ್ತ ಸಮುದಾಯದ ಮೇಲೆಪರಿಣಾಮ ಉಂಟು ಮಾಡಲಿದ್ದು,ಅನಾಹುತಕ್ಕೂ ಕಾರಣವಾಗಲಿದೆ. ಹಾಗಾಗಿರಾಜ್ಯ ಸರ್ಕಾರದ ಪ್ರಸ್ತಾಪಿತ ಮತಾಂತರನಿಷೇಧ ಕಾಯ್ದೆಗೆ ತೀವ್ರ ವಿರೋಧ ಇದೆ.

ಯಾವುದೇ ಕಾರಣಕ್ಕೂ ಮತಾಂತರ ನಿಷೇಧಮಸೂದೆಯನ್ನಾಗಲಿ, ಕಾಯ್ದೆಯನ್ನಾಗಿಜಾರಿಗೊಳಿಸಲೇಬಾರದು ಎಂದುಒತ್ತಾಯಿಸಿದರು.ವಿಧಾನಸಭೆ ಅಧಿವೇಶನದಲ್ಲಿಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್‌,ಕ್ರೈಸ್ತ ಮಿಷನರಿಗಳು ವ್ಯಾಪಕವಾಗಿ ಮತಾಂತರನಡೆಸುತ್ತಿರುವುದನ್ನು ತಡೆಯಲು ಹೋದವರವಿರುದ್ಧ ಜಾತಿ ನಿಂದನೆ, ಅತ್ಯಾಚಾರ ಪ್ರಕರಣದಾಖಲಿಸುತ್ತಿದ್ದಾರೆ ಎಂದು ಬೇಜವಾಬ್ದಾರಿಹೇಳಿಕೆ ನೀಡಿರುವುದು ಸಮುದಾಯದಬಾಂಧವರಿಗೆ ಅಘಾತ ಉಂಟು ಮಾಡಿದೆ.ಶಾಸಕರು ಈ ರೀತಿ ಹೇಳಿಕೆ ನೀಡಿ ರಾಜ್ಯದಲ್ಲಿಕೋಮುಗಲಭೆಗೆ ಪ್ರಚೋದನೆ ನೀಡಿ ಶಾಂತಿಕದಡಲು ಪ್ರಯತ್ನಿಸಿರುವುದು ಅತ್ಯಂತಖಂಡನೀಯ ಎಂದು ದೂರಿದರು.

ಶಾಂತಿಪ್ರಿಯರಾದ ಕ್ರೈಸ್ತರು ಯಾರನ್ನೂಬಲವಂತವಾಗಿ ಮತಾಂತರ ಮಾಡಿಲ್ಲ.ನೆಲದ ಕಾನೂನಿನಂತೆ ಬದುಕುತ್ತಿರುವಕ್ರೈಸ್ತರು ಯಾವುದೇ ಅನ್ಯ ಧರ್ಮಿಯರಮೇಲೆ ದಾಳಿ ನಡೆಸಿರುವ ಪುರಾವೆಗಳಿಲ್ಲ.ಆದರೂ ಕೆಲವರು ಅನಗತ್ಯವಾಗಿ ಸುಳ್ಳುಆಪಾದನೆ ಮಾಡುತ್ತಿರುವುದು ಸರಿಯಲ್ಲ.ರಾಜ್ಯ ಸರ್ಕಾರ ಅಧಿಕೃತ, ಅನಧಿಕೃತ ಚಚ್‌ìಗಳ ದಾಖಲೆಗಳನ್ನು ಸರ್ವೆà ಮಾಡಲುಸಮಿತಿ ರಚಿಸಿರುವುದು ಸರಿಯಾದಕ್ರಮ ಅಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ಅವೈಜ್ಞಾನಿಕಅದೇಶವನ್ನು ನೆಪವಾಗಿಸಿಕೊಂಡು ಕೆಲಸಂಘಟನೆಗಳು ಉದ್ದೇಶಪೂರ್ವಕವಾಗಿಯೇಸಮುದಾಯದ ಪ್ರಾರ್ಥನಾ ಮಂದಿರಮತ್ತು ಪಾದ್ರಿಗಳ ಮೇಲೆ ಹಲ್ಲೆ ಮಾಡಿಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿವೆ.ರಾಜ್ಯ ಸರ್ಕಾರ ಸದನದಲ್ಲಿ ಮತಾಂತರನಿಷೇಧ ಮಸೂದೆ ಮಂಡಿಸಿ ಕಾನೂನುಜಾರಿಗೊಳಿಸಬಾರದು ಮತ್ತು ಚರ್ಚ್‌ಗಳಿಗೆಅಕ್ರಮವಾಗಿ ಪ್ರವೇಶ ಮಾಡಿ ಪುಂಡಾಟಿಕೆಮಾಡುವಂತಹ ಸಂಘಟನೆಗಳಿಗೆ ಕಡಿವಾಣಹಾಕಬೇಕು ಎಂದು ಒತ್ತಾಯಿಸಿದರು.ಫಾ| ಡಾ. ಅಂತೋಣಿ ಪೀಟರ್‌,ಫಾ| ಪ್ರೇಮ್‌ಕುಮಾರ್‌, ರಾಜಶೇಖರ್‌,ಇಮ್ಯಾನುವೆಲ್‌, ಕರುಣಾಕರನ್‌,ಜೈಕುಮಾರ್‌, ಚಂದ್ರು ಇತರರು ಇದ್ದರು.

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.