ಉತ್ತರಪ್ರದೇಶದ ಐದನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಇಂದು ಶಂಕುಸ್ಥಾಪನೆ


Team Udayavani, Nov 25, 2021, 9:44 AM IST

ಉತ್ತರಪ್ರದೇಶದ ಐದನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಇಂದು ಶಂಕುಸ್ಥಾಪನೆ

ಹೊಸದಿಲ್ಲಿ: ಉತ್ತರ ಪ್ರದೇಶದ ಗೌತಮ್ ಬುದ್ಧನಗರದ ಜೇವರ್‌ನಲ್ಲಿ ಗುರುವಾರ ಮಧ್ಯಾಹ್ನಒಂದು ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಎನ್‌ಐಎ) ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 10,050 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ವಿಮಾನ ನಿಲ್ದಾಣದ ಮೊದಲ ಹಂತದ ಅಭಿವೃದ್ಧಿ ಮಾಡಲಾಗುತ್ತಿದೆ.

1300 ಹೆಕ್ಟೇರ್‌ಗಿಂತಲೂ ಹೆಚ್ಚು ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಪೂರ್ಣಗೊಂಡ ಮೊದಲ ಹಂತದ ವಿಮಾನ ನಿಲ್ದಾಣವು ವರ್ಷಕ್ಕೆ ಸುಮಾರು 1.2 ಕೋಟಿ ಪ್ರಯಾಣಿಕರಿಗೆ ಸೇವೆ ಸಲ್ಲಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಮೊದಲ ಹಂತದ ಏರ್ ಪೋರ್ಟ್ ಕೆಲಸವನ್ನು 2024 ರ ವೇಳೆಗೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ:ಕಾಂಗ್ರೆಸ್ ಗೆ ಆಘಾತ: ಮಾಜಿ ಸಿಎಂ ಸೇರಿ 11 ಮಂದಿ ಶಾಸಕರು ಟಿಎಂಸಿ ಸೇರ್ಪಡೆ!

ಈ ಯೋಜನೆಯು ವಾಣಿಜ್ಯ, ಸಂಪರ್ಕ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದು ಪ್ರಧಾನಿ ಮೋದಿ ಟ್ವಿಟರ್‌ ನಲ್ಲಿ ಹೇಳಿದ್ದಾರೆ. “ನಾಳೆ, ನವೆಂಬರ್ 25 ಭಾರತ ಮತ್ತು ಉತ್ತರ ಪ್ರದೇಶದ ಮೂಲಸೌಕರ್ಯ ಸೃಷ್ಟಿಗೆ ಪ್ರಮುಖ ದಿನವಾಗಿದೆ. ಮಧ್ಯಾಹ್ನ 1 ಗಂಟೆಗೆ, ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆ ನಡೆಯಲಿದೆ. ಈ ಯೋಜನೆಯು ವಾಣಿಜ್ಯ, ಸಂಪರ್ಕ ಮತ್ತು ಪ್ರವಾಸೋದ್ಯಮಕ್ಕೆ ಗಮನಾರ್ಹವಾಗಿ ಉತ್ತೇಜನ ನೀಡಲಿದೆ” ಎಂದು ಪ್ರಧಾನಿ ಬುಧವಾರ ಟ್ವೀಟ್ ಮಾಡಿದ್ದಾರೆ.

ಪ್ರಧಾನ ಮಂತ್ರಿಗಳ ಕಚೇರಿ (PMO) ಪ್ರಕಾರ ಉತ್ತರ ಪ್ರದೇಶವು ಐದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ಭಾರತದ ಏಕೈಕ ರಾಜ್ಯವಾಗಲಿದೆ. ಈ ವಿಮಾನ ನಿಲ್ದಾಣವು ದೆಹಲಿ ಎನ್ ಸಿಆರ್ ನಲ್ಲಿ ಬರುವ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ. ಇದು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.