ಒಂದೇ ಚಿತ್ರದಲ್ಲಿ ಅಪ್ಪ-ಮಗಳು: ಲವ್‌ ಯು ರಚ್ಚು ಚಿತ್ರದಲ್ಲಿ ಅಜೇಯ್‌ ರಾವ್‌ ಪುತ್ರಿ ನಟನೆ


Team Udayavani, Nov 25, 2021, 2:19 PM IST

ಒಂದೇ ಚಿತ್ರದಲ್ಲಿ ಅಪ್ಪ-ಮಗಳು: ಲವ್‌ ಯು ರಚ್ಚು ಚಿತ್ರದಲ್ಲಿ ಅಜೇಯ್‌ ರಾವ್‌ ಪುತ್ರಿ ನಟನೆ

ಅಜೇಯ್‌ ರಾವ್‌ ಮತ್ತು ರಚಿತಾ ರಾಮ್‌ ಅಭಿನಯದ “ಲವ್‌ ಯು ರಚ್ಚು’ ಚಿತ್ರದಲ್ಲಿ ಅಜೇಯ್‌ ರಾವ್‌ ಪುತ್ರಿ ಚರಿಷ್ಮಾ ಬಾಲ ನಟಿಯಾಗಿ ಪಾತ್ರವೊಂದರಲ್ಲಿ ಅಭಿನಯಿಸಿದ್ದಾರೆ. ಇದೀಗ “ಲವ್‌ ಯು ರಚ್ಚು’ ಚಿತ್ರದಲ್ಲಿ ಚರಿಷ್ಮಾ ಪೋಟೋಗಳು ಹೊರಬಿದ್ದಿದ್ದು, ಸಿನಿಪ್ರಿಯರ ಗಮನ ಸೆಳೆಯುತ್ತಿದೆ.

ಇನ್ನು “ಲವ್‌ ಯು ರಚ್ಚು’ ಚಿತ್ರದಲ್ಲಿ ಚರಿಷ್ಮಾ ಅಭಿನಯದ ಬಗ್ಗೆ ಮಾತನಾಡುವ ನಿರ್ಮಾಪಕ ಗುರುದೇಶಪಾಂಡೆ, “ಸಿನಿಮಾದ ಸನ್ನಿವೇಶವೊಂದರಲ್ಲಿ ಪುಟ್ಟ ಮಗುವೊಂದು ಅಭಿನಯಿಸಬೇಕಾಗಿತ್ತು. ನಾವು ಈ ಪಾತ್ರಕ್ಕೆ ಯಾರನ್ನು ಆಯ್ಕೆ ಮಾಡಬಹುದು ಎಂಬ ಯೋಚನೆಯಲ್ಲಿದ್ದಾಗ, ನಮಗೆ ಸಿಕ್ಕಿದ್ದು ಚರಿಷ್ಮಾ ರಾವ್‌. ನಮ್ಮ ಸಿನಿಮಾದ ಹೀರೋ ಅಜೇಯ್‌ ರಾವ್‌ ಮಗಳು ಚರಿಷ್ಮಾ ಈ ಪಾತ್ರಕ್ಕೆ ಹೊಂದಿಕೆಯಾಗುತ್ತಾಳೆ, ಅವಳಿಂದ ಈ ಸನ್ನಿವೇಶ ಚಿತ್ರೀಕರಿಸಿದರೆ ಚೆನ್ನಾಗಿರುತ್ತದೆ ಎಂದು ಇಡೀ ಚಿತ್ರತಂಡಕ್ಕೆ ಅನಿಸಿತು. ಅದರಂತೆ ಅಜೇಯ್‌ ರಾವ್‌ ದಂಪತಿ ಕೂಡ ತಮ್ಮ ಮಗಳನ್ನು ಚಿತ್ರದಲ್ಲಿ ಅಭಿನಯಿಸಲು ಒಪ್ಪಿಕೊಂಡರು. ಅದರಂತೆ ಚರಿಷ್ಮಾ ಸನ್ನಿವೇಶವನ್ನು ಚಿತ್ರೀಕರಿಸಲಾಯಿತು. ಸಿನಿಮಾದಲ್ಲಿ ಚರಿಷ್ಮಾ ತುಂಬ ಕ್ಯೂಟ್‌ ಆಗಿ ಕಾಣುತ್ತಾಳೆ. ಆಡಿಯನ್ಸ್‌ಗೂ ಖಂಡಿತಾ ಇಷ್ಟವಾಗುತ್ತದೆ’ ಎನ್ನುತ್ತಾರೆ.

ಇದನ್ನೂ ಓದಿ:ಈ ಸಿನಿಮಾಕ್ಕಾಗಿ ದೇಹದ ತೂಕವನ್ನು 20kg ಕಡಿಮೆ ಮಾಡಿಕೊಂಡ ಶುಭಾ ಪೂಂಜಾ

ಸದ್ಯ “ಲವ್‌ ಯು ರಚ್ಚು’ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ ಈಗಾಗಲೇ ಎರಡು ಹಾಡುಗಳನ್ನು ಬಿಡುಗಡೆ ಮಾಡಿದೆ. ಹಾಡುಗಳು ಸೋಶಿಯಲ್‌ ಮೀಡಿಯಾದಲ್ಲಿ ದೊಡ್ಡ ಮಟ್ಟಿಗೆ ಸೌಂಡ್‌ ಮಾಡುತ್ತಿದ್ದು, ಇದೇ
ನ. 29ರಂದು “ಲವ್‌ ಯು ರಚ್ಚು’ ಸಿನಿಮಾದ ಟ್ರೇಲರ್‌ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಟಾಪ್ ನ್ಯೂಸ್

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.