ಹೊನ್ನರಹಳ್ಳಿ ಶಾಲೆಗೆ ಬಿಇಒ ಬೆಳ್ಳಣ್ಣವರ ಭೇಟಿ

ಆಗ ಶಿಕ್ಷಕರು ಮಕ್ಕಳನ್ನು ನಿಯಂತ್ರಿಸಲು ಮುಂದಾದಾಗ ಮುಗ್ಧತೆ ಮಕ್ಕಳ ಮೊದಲ ಲಕ್ಷಣ.

Team Udayavani, Nov 25, 2021, 5:53 PM IST

ಹೊನ್ನರಹಳ್ಳಿ ಶಾಲೆಗೆ ಬಿಇಒ ಬೆಳ್ಳಣ್ಣವರ ಭೇಟಿ

ಅಮೀನಗಡ: “ಸರ್‌, ನನ್ನ ಪುಸ್ತಕ ಚೆಕ್‌ ಮಾಡ್ರಿ, ನನ್ನ ಅಕ್ಷರ ಚೆಕ್‌ ಮಾಡ್ರಿ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮಕ್ಕಳು ದುಂಬಾಲು ಬಿದ್ದ ದೃಶ್ಯ ಹೊನ್ನರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಡು ಬಂತು.

ಹುನಗುಂದ ಕ್ಷೇತ್ರ ಶಿಕ್ಷಣಾಧಿ ಕಾರಿ ಮಹಾದೇವ ಬೆಳ್ಳಣ್ಣವರ ಹೊನ್ನರಹಳ್ಳಿ ಪ್ರಾಥಮಿಕ ಶಾಲೆ ಪ್ರಗತಿ ಪರಿಶೀಲನೆಗೆ ಭೇಟಿ ನೀಡಿದ ಸಂದರ್ಭದಲ್ಲಿ 1, 2 ಮತ್ತು 3ನೇ ತರಗತಿ ನಲಿಕಲಿ ಮಕ್ಕಳ ಬರವಣಿಗೆ ಪರಿಶೀಲಿಸುವಾಗ ಮಕ್ಕಳು ನಾ ಮುಂದು..ತಾ ಮುಂದು.. ಎಂದು ಶಿಕ್ಷಣಾ ಧಿಕಾರಿಗಳನ್ನು ಸುತ್ತುವರಿದರು.

ಆಗ ಶಿಕ್ಷಕರು ಮಕ್ಕಳನ್ನು ನಿಯಂತ್ರಿಸಲು ಮುಂದಾದಾಗ ಮುಗ್ಧತೆ ಮಕ್ಕಳ ಮೊದಲ ಲಕ್ಷಣ. ಅವರು ಸ್ವತಂತ್ರರು, ಯಾವುದೇ ಬಂಧನ, ಮುಲಾಜು ಅವರಿಗಿಲ್ಲ. ತಮಗನಿಸಿದ್ದನ್ನು ನೇರವಾಗಿ ಹೇಳುವ ಮತ್ತು ಕೇಳುವ ಸ್ವಭಾವ ಅವರದ್ದು ಎಂದು ಬಿಇಒ ಬೆಳ್ಳಣ್ಣವರ ಹೇಳಿದರು.

ಮಕ್ಕಳೊಂದಿಗೆ ಸಂವಾದ ನಡೆಸುತ್ತ ಅವರ ಪ್ರಶ್ನೆಗಳಿಗೆ ಉತ್ತರಿಸುತ್ತ ಮಾತನಾಡಿದ ಬಿಇಒ ಬೆಳ್ಳಣ್ಣವರ, ಒಂದು ಮುಕ್ಕಾಲು ವರ್ಷ ಭೌತಿಕ ತರಗತಿಗಳಿಂದ ದೂರವಿದ್ದ ಮಕ್ಕಳು ಈಗ ಶಾಲೆಗೆ ಪ್ರವೇಶ ಮಾಡಿರುವುದರಿಂದ ಶಾಲೆಯಲ್ಲಿ ಮಕ್ಕಳ ಕಲರವ ಕೇಳಿಸುತ್ತಿದೆ ಎಂದರು.

ಇಸಿಒ ಸಿದ್ದು ಪಾಟೀಲ ಮಾತನಾಡಿ, ಮಕ್ಕಳ ಕಲಿಕೆ ಗಟ್ಟಿಗೊಳಿಸಲು ವಿಭಿನ್ನ ಚಟುವಟಿಕೆಗಳ ಮೂಲಕ ಬೋಧನೆ ಮಾಡಬೇಕು. ಸ್ಮಾರ್ಟ್‌ ಕ್ಲಾಸ್‌ ಸಮರ್ಪಕವಾಗಿ ಬಳಸಿಕೊಂಡು ಆಕರ್ಷಕ ಕಲಿಕಾ ವಾತಾವರಣ ಸೃಷ್ಟಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಶಾಲೆ ಭೌತಿಕ ಸೌಲಭ್ಯ, ಮಕ್ಕಳ-ಶಿಕ್ಷಕರ ಹಾಜರಾತಿ, ಕಲಿಕಾ ಮಟ್ಟ ಗಮನಿಸಿದ ಬಿಇಒ ತಂಡ ಶಿಕ್ಷಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿತು.

ಈ ವೇಳೆ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದು ಶೀಲವಂತರ, ಮುಖ್ಯ ಗುರು ಎ.ಐ. ಕಂಬಳಿ, ಶಿಕ್ಷಕರಾದ ಎಸ್‌.ಜಿ. ಪಾಟೀಲ, ಎಸ್‌. ಎಸ್‌. ಲಾಯದಗುಂದಿ, ಅಶೋಕ ಬಳ್ಳಾ, ಬಿ.ಬಿ. ವಾಲಿಕಾರ, ಕಿರಣ ವಜ್ರಮಟ್ಟಿ ಇತರರಿದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.