ಬೆಂಗಳೂರು: ಇಬ್ಬರು ಮನೆಕಳ್ಳರ ಬಂಧನ


Team Udayavani, Nov 25, 2021, 10:00 PM IST

ಬೆಂಗಳೂರು: ಇಬ್ಬರು ಮನೆಕಳ್ಳರ ಬಂಧನ

ಬೆಂಗಳೂರು: ಬೀಗದ ಹಾಕಿದ ಮನೆಗಳನ್ನು ಹಗಲು ವೇಳೆ ಗುರುತಿಸಿ ರಾತ್ರಿ ವೇಳೆ ಕಳವು ಮಾಡುತ್ತಿದ್ದ ರೌಡಿಶೀಟರ್‌ ಸೇರಿ ಇಬ್ಬರನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಂಜಯನಗರದ ಶರಣಪ್ಪ (24) ಮತ್ತು ಹರೀಶ್‌(24) ಬಂಧಿತರು. ಆರೋಪಿಗಳಿಂದ 3.70 ಲಕ್ಷ ರೂ. ಮೌಲ್ಯದ 24 ಗ್ರಾಂ ತೂಕದ ಚಿನ್ನಾಭರಣ, 2 ಲ್ಯಾಪ್‌ಟಾಪ್‌, 2 ಐಫೋನ್‌ ಹಾಗೂ 2 ದ್ವಿಚಕ್ರವಾಹನ ವಶಡಿಸಿಕೊಳ್ಳಲಾಗಿದೆ. ಆರೋಪಿಗಳು ಇತ್ತೀಚೆಗೆ ಸಂಜಯನಗರ ವ್ಯಾಪ್ತಿಯಲ್ಲಿ ಎರಡು ಮನೆಗಳ ಕಳವು ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ಶರಣಪ್ಪ ಸಂಜಯನಗರ ಠಾಣೆ ರೌಡಿಶೀಟರ್‌ ಆಗಿದ್ದಾನೆ. ಈತನ ವಿರುದ್ಧ ಸಂಜಯನಗರ, ತುಮಕೂರು ಡೌನ್‌, ಹನುಮಂತನಗರ, ಎಲೆಕ್ಟ್ರಾನಿಕ್‌ ಸಿಟಿ, ಚಂದ್ರಾಲೇಔಟ್‌, ದೊಡ್ಡಬಳ್ಳಾಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಕೊಲೆ, ಸುಲಿಗೆ, ಕಳ್ಳನ ಪ್ರಕರಣಗಳಲ್ಲಿ ದಾಖಲಾಗಿದ್ದು,ಜೈಲಿಗೂ ಹೋಗಿದ್ದ.

ಮತ್ತೂಬ್ಬ ಆರೋಪಿ ಹರೀಶ್‌ ವಿರುದ್ಧ ರಾಮಮೂರ್ತಿನಗರ ಹಾಗೂ ಪರಪ್ಪನ ಅಗ್ರಹಾರ ಪೊಲೀಸ್‌ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ, ಕೊಲೆ ಪ್ರಕರಣಗಳಲ್ಲಿ ಜೈಲು ಸೇರಿದ್ದ. ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದ ಬಳಿಕವೂ ಕೃತ್ಯ ಮುಂದುರಿಸಿದ್ದಾರೆ. ಆರೋಪಿಗಳು ವೃತ್ತಿಪರ ಕಳ್ಳರಾಗಿದ್ದು, ಹಲವು ವರ್ಷಗಳಿಂದ ಮನೆಗಳವು, ದ್ವಿಚಕ್ರವಾಹನ ಕಳವು, ಸುಲಿಗೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇಬ್ಬರ ಬಂಧನದಿಂದ ಸಂಜಯನಗರ, ಸದಾಶಿವನಗರ, ಹೆಣ್ಣೂರು, ಗಂಗಮ್ಮನಗುಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಮನೆಗಳವು, ದ್ವಿಚಕ್ರವಾಹನ ಕಳವು ಸೇರಿ ಒಟ್ಟು ಆರು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.