ರೈತರ ಕಂಗೆಡಿಸಿದ ಕೀಟಬಾಧೆ

ಹವಾಮಾನ ಬದಲಾವಣೆಯಿಂದ ಈ ಬೆಳೆಗಳಿಗೆ ಕೀಟಬಾಧೆ ಕಾಣಿಸಿಕೊಳ್ಳುತ್ತದೆ.

Team Udayavani, Nov 26, 2021, 5:32 PM IST

ರೈತರ ಕಂಗೆಡಿಸಿದ ಕೀಟಬಾಧೆ

ಗುಳೇದಗುಡ್ಡ: ಕಳೆದ ವಾರ ಸುರಿದ ಭಾರಿ ಮಳೆ ಹಾಗೂ ಹವಾಮಾನದಲ್ಲಿನ ಬದಲಾವಣೆಯಿಂದ ತಾಲೂಕಿನ ಹಲವು ಕಡೆಗಳಲ್ಲಿ ಬೆಳೆದ ಬೆಳೆಗೆ ಕೀಟಬಾಧೆ ಆವರಿಸಿದ್ದು, ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದ ರೈತರ ಚಿಂತೆಗೀಡು ಮಾಡಿದೆ. ತಾಲೂಕಿನ ಕೋಟೆಕಲ್‌, ಮುರುಡಿ, ತೆಗ್ಗಿ, ಹಂಸನೂರ, ತೋಗುಣಶಿ ಸೇರಿದಂತೆ ನಾನಾ ಭಾಗಗಳಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಹಾಕಲಾಗಿದ್ದ ಜೋಳ, ಶೇಂಗಾ, ಕಡಲೆ, ಅಲಸಂಧಿ ಬೆಳೆಗಳಿಗೆ ಕೀಟಬಾಧೆ ಕಾಣಿಸಿಕೊಂಡಿದ್ದು, ರೈತರನ್ನು ಮತ್ತಷ್ಟು ಆತಂಕ್ಕೀಡು ಮಾಡಿದೆ. ಮೊದಲೇ ಅತಿವೃಷ್ಟಿಯಿಂದ ಹಾನಿಯಾಗಿದ್ದು, ಅದರಲ್ಲಿ ಈಗ ಕೀಟಬಾಧೆಯಿಂದ ರೈತರಿಗೆ ಗಾಯದ ಮೇಲೆ ಬರೆ
ಎಳೆದಂತಾಗಿದೆ.

13500 ಹೆಕ್ಟೇರ್‌ ಬೆಳೆ ಪ್ರದೇಶ: ತಾಲೂಕಿನಲ್ಲಿ ಕಡಲೆ 3800ಹೆಕ್ಟೇರ್‌, ಹಿಂಗಾರಿ ಜೋಳ 4500 ಹೆಕ್ಟೇರ್‌, ಶೇಂಗಾ 2500 ಹೆಕ್ಟೇರ್‌, 2760 ಹೆಕ್ಟೇರ್‌ ಇತರೆ ಬೆಳೆಗಳು ಒಟ್ಟು 13500 ಹೆಕ್ಟೇರ್‌ ಬೆಳೆ ಪ್ರದೇಶ ತಾಲೂಕಿನ ವ್ಯಾಪ್ತಿಯಲ್ಲಿದ್ದು, ಇಷ್ಟೇ ಹೆಕ್ಟೇರ್‌ ಬೆಳೆಗೆ ಕೀಟಬಾಧೆ ಕಾಣಿಸಿಕೊಂಡಿದೆ ಎಂದು ಹೇಳಲು ಸಾಧ್ಯವಿಲ್ಲ. ಆಯಾ ಬೆಳೆಗಳ ಅವ ಧಿಯ ಮೇಲೆ ಈ ಕೀಟ ಕಾಣಿಸಿಕೊಳ್ಳುತ್ತದೆ. 50-60 ದಿನಗಳಲ್ಲಿ ಬೆಳೆದ ಬೆಳೆಗೆ ಈ ಕೀಟಬಾಧೆ ಕಾಣಿಸಿಕೊಳ್ಳುತ್ತದೆ ಎಂಬುದು ಕೃಷಿ ಅಧಿಕಾರಿಗಳ ಮಾತು.

ಸೈನಿಕ ಹುಳು ಕಾಟ: ಕೋಟೆಕಲ್‌, ಮುರುಡಿ, ತೋಗುಣಶಿ, ಇಂಜಿನವಾರಿ, ಹಳದೂರ ಗ್ರಾಮದಲ್ಲಿ ಬೆಳೆದ ಜೋಳ, ಗೋವಿನಜೋಳಕ್ಕೆ ಸೈನಿಕ ಹುಳುವಿನ ಕೀಟ ಅಲ್ಲದೇ ಶೇಂಗಾ, ಅಲಸಂಧಿ ಬೆಳೆಗೆ ನ್ಪೋಡೊಕ್ಟರ್‌ ಕೀಟ ಕಾಣಿಸಿಕೊಂಡಿದ್ದು, ಇದು ಎಲೆಗಳನ್ನು ತಿನ್ನುತ್ತಿರುವುದರಿಂದ ಕಷ್ಟಪಟ್ಟು ಬೆಳೆದ ಬೆಳೆ ಸಹ ಕೈಗೆ ಬಾರದಂತಾಗಿದೆ.

ಗಿಡದಿಂದ ಗಿಡಕ್ಕೆ ಹಾರುವ ಹುಳು: ಕೋಟೆಕಲ್‌, ಮುರುಡಿ ಗ್ರಾಮದ ಹೊಲಗಳಲ್ಲಿ ಚೆನ್ನಾಗಿ ಬೆಳೆದು ನಿಂತಿರುವ ಬೆಳೆಗಳಿಗೆ ನಾಲ್ಕು ರೀತಿಯ ಕೀಟಗಳು ಕಾಣಿಸಿಕೊಂಡಿವೆ. ಕೀಟಗಳ ಸೀರು, ಅಲ್ಲದೇ ಕಪ್ಪು ಬಣ್ಣದ ಹುಳ ಹಾರುತ್ತ ಗಿಡದಿಂದ ಗಿಡಕ್ಕೆ ಹಾರಿ ಶೇಂಗಾ, ಕಡಲೆ, ಅಲಸಂಧಿ, ಜೋಳ, ಎಳ್ಳು, ಹುರುಳಿ ಮುಂತಾದ ಬೆಳೆಗಳ ನಾಶವಾಗುತ್ತಿವೆ.

ಯಾವ ಬೆಳೆಗೆ ಯಾವ ಔಷಧ: ಸಹಜವಾಗಿ ಹವಾಮಾನ ಬದಲಾವಣೆಯಿಂದ ಈ ಬೆಳೆಗಳಿಗೆ ಕೀಟಬಾಧೆ ಕಾಣಿಸಿಕೊಳ್ಳುತ್ತದೆ. ಕಡಲೆಗೆ ಹಸಿರುಕಾಯಿ ಕೊರಕ, ಜೋಳಕ್ಕೆ ಫಾಲ್‌ ಸೈನಿಕ ಹುಳು, ಶೇಂಗಾಕ್ಕೆ ಸ್ಫೋಡೊಪ್ಟೆರಾ ಲಿಟುರಾ ಜಾತಿಯ ಕೀಟ ಕಾಣಿಸಿಕೊಳ್ಳುತ್ತದೆ. ಕಡಲೆ ಹಾಗೂ ಜೋಳಕ್ಕೆ ಇಮಾಮೆಕ್ಟೆನ್‌ ಬೆಂಜುಯೆಟ್‌ ಸಿಂಪರಿಸಿದ ನಂತರ ಮತ್ತೆ ಹುಳು ಕಂಡರೆ ಕೊರಾಜಿನ್‌ ಸಿಂಪರಣೆ ಮಾಡಬೇಕು. ಶೇಂಗಾಕ್ಕೆ ಪ್ರೋಫೆನೋಪಾಸ್‌ +ಮತ್ತು ಸೈಫರಮೆಟ್ರಿನ್‌ ಕಾಂಬಿ ಸಿಂಪರಣೆ ಮಾಡಬೇಕು. ಮತ್ತೆ ಹುಳು ಕಂಡರೆ ಕೊರಾಜಿನ್‌ ಸಿಂಪರಣೆ ಮಾಡಬೇಕು.

ಕಳೆದ 15ದಿನಗಳಿಂದ ಮೋಡ ಕವಿದ ವಾತಾವರಣ ಇರುವುದರಿಂದ ಕೀಟಗಳ ಜೀವನ ಚಕ್ರ ಅತಿ ಬೇಗ ಮುಗಿಯುವುದರಿಂದ ಹುಳುಗಳ ಸಂಖ್ಯೆ ಹೆಚ್ಚುತ್ತದೆ. ಇದರಿಂದ ಬೆಳೆಗಳಿಗೆ ಹಾನಿ ಹೆಚ್ಚುತ್ತದೆ. ಆದ್ದರಿಂದ ರೈತರು ಇಲಾಖೆ ತಿಳಿಸಿದ ಕೀಟನಾಶಕಗಳನ್ನು ಜಾಗರೂಕತೆಯಿಂದ ಬಳಸಿ ನಿಯಂತ್ರಣ ಮಾಡಬಹುದು ಎನ್ನುತ್ತಾರೆ ಕೃಷಿ ಅಧಿಕಾರಿ ಆನಂದ ಗೌಡರ.

ಮಲ್ಲಿಕಾರ್ಜುನ ಕಲಕೇರಿ

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.