ಅಂತಾರಾಜ್ಯ ಗಾಂಜಾ ಮಾರಾಟಗಾರರ ಸೆರೆ


Team Udayavani, Nov 26, 2021, 6:06 PM IST

ಅಂತಾರಾಜ್ಯ ಗಾಂಜಾ ಮಾರಾಟಗಾರರ ಸೆರೆ

ಕೋಲಾರ: ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಅಂತಾರಾಜ್ಯ ಗಾಂಜಾ ಮಾರಾಟಗಾರರನ್ನು ಬಂಧಿಸುವಲ್ಲಿ ವೇಮಗಲ್‌ ಪೊಲೀಸರು ಯಶಸ್ವಿಯಾಗಿದ್ದಾರೆ.

ಎಸ್‌ಪಿ ಡೆಕ್ಕಾ ಕಿಶೋರ್‌ಬಾಬು ಮಾರ್ಗದರ್ಶನದಲ್ಲಿ ಡಿವೈಎಸ್ಪಿ ವಿ.ಎಲ್‌. ರಮೇಶ್‌ ನೇತೃತ್ವದಲ್ಲಿ ವೇಮಗಲ್‌ ಇನ್ಸ್‌ಪೆಕ್ಟರ್‌ ಶಿವರಾಜ್‌ ಅವರ ತಂಡ ಮುಖ್ಯಪೇದೆ ಆರ್‌.ಸುಧಾಕರ್‌, ಜಗದೀಶ್‌, ಪೇದೆಗಳಾದ ಬಾಲಾಜಿ, ಮಹೇಶ್‌, ಪ್ರಭು, ಚಾಲಕ ನಾಗೇಶ್‌ ಅವರ ತಂಡವು ಆಂಧ್ರದಿಂದ ತಮಿಳುನಾಡಿಗೆ ಗಾಂಜಾ ಸಾಗಿಸಿಕೊಂಡು ಅಲ್ಲಲ್ಲಿ ಮಾರಾಟ ಮಾಡುತ್ತಿದ್ದರು.

ಇದನ್ನೂ ಓದಿ;- ಕಂಗನಾಗೆ ದೆಹಲಿ ವಿಧಾನಸಭೆ ಸಮಿತಿ ಸಮನ್ಸ್‌

ಇಬ್ಬರ ಬಂಧನ: ನರಸಾಪುರ ಕೈಗಾರಿಕಾ ಪ್ರದೇಶದ ಜೋಡಿ ಕೃಷ್ಣಾಪುರ ಬಳಿ ಮಾಲೂರು ರಸ್ತೆಯಲ್ಲಿ ತೆರಳುತ್ತಿದ್ದ ಆರೋಪಿಗಳ ಖಚಿತ ಮಾಹಿತಿ ಪಡೆದುಕೊಂಡು ಬೆನ್ನಟ್ಟಿದ ಪೊಲೀಸರು ಆರೋಪಿಗಳಿಂದ 5 ಲಕ್ಷ ರೂ.ನ 20 ಕೇಜಿ ಗಾಂಜಾ ವಶಪಡಿಸಿಕೊಂಡು ತಮಿಳುನಾಡು ಮೂಲದ ಉತ್ತಮಪಾಳಯಂ ಗ್ರಾಮದ ಮಾರೀಶ್ವರನ್‌ (27) ಮತ್ತು ತಮಿಳುನಾಡು ಮೂಲದ ಕಟ್ಟಮಡುವು ಗ್ರಾಮದ ಸಮಯ್ಯ ಶ್ಯಾಮ್‌ ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

 ಉತ್ತಮ ಕಾರ್ಯ ಚಟುವಟಿಕೆ: ವೇಮಗಲ್‌ ಇನ್ಸ್‌ಪೆಕ್ಟರ್‌ ಶಿವರಾಜ್‌ ಠಾಣೆಗೆ ಬಂದಾಗಿನಿಂದ ಉತ್ತಮ ಕಾರ್ಯ ಚಟುವಟಿಕೆಗಳು ನಡೆಯುತ್ತಿದೆ. ಠಾಣೆಗೆ ಬರುವ ಎಲ್ಲಾ ದೂರು ಪ್ರಕರಣಗಳಲ್ಲಿ ಒಂದರ ಮೇಲೊಂದರಂತೆ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್‌ಪಿ ಡೆಕ್ಕಾ ಕಿಶೋರ್‌ಬಾಬು ಶ್ಲಾಘಿಸಿದ್ದಾರೆ. ಇನ್ಸ್ಪೆಕ್ಟರ್‌ ಶಿವರಾಜ್‌, ಮುಖ್ಯಪೇದೆ ಆರ್‌.ಸುಧಾಕರ್‌, ಜಗದೀಶ್‌, ನಾಗರಾಜ್‌, ಪೇದೆಗಳಾದ ಬಾಲಾಜಿ, ಮಹೇಶ್‌, ಪ್ರಭು, ಮರೇಗೌಡ, ವೇಣುಗೋಪಾಲ್‌, ಕೃಷ್ಣಮೂರ್ತಿ, ಚಾಲಕ ನಾಗೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.