ಮನೆಗೆ ತೆರಳಿ ಲಸಿಕೆ
Team Udayavani, Nov 27, 2021, 10:47 AM IST
ಅಫಜಲಪುರ: ಕೋವಿಡ್ ಲಸಿಕೆ ಕುರಿತು ಅನೇಕರಲ್ಲಿ ತಪ್ಪು ತಿಳಿವಳಿಕೆಯಿದ್ದು, ಸರ್ಕಾರ ಉಚಿತವಾಗಿ ಲಸಿಕೆ ನೀಡುತ್ತಿದ್ದರೂ ಕೆಲವರು ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಅಂತವ ರನ್ನು ಹುಡುಕಲು ಮನೆಮನೆಗೆ ತೆರಳಿ ಲಸಿಕೆ ಹಾಕುತ್ತಿದ್ದೇವೆ ಎಂದು ಬಡದಾಳ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ| ರತ್ನಶೀಲಾ ಹೇಳಿದರು.
ತಾಲೂಕಿನ ಬಡದಾಳ ಹೊಸ ಬಡಾವಣೆಯಲ್ಲಿ ಸಾರ್ವಜನಿಕರಿಗೆ ಲಸಿಕೆ ಹಾಕಿ ಮಾತನಾಡಿದ ಅವರು, ಕೆಲವರು ಮೊದಲ ಡೋಸ್ ಹಾಕಿಸಿಕೊಂಡು, ಎರಡನೇ ಡೋಸ್ ಹಾಕಿಸಿಕೊಂಡಿಲ್ಲ. ಅಂತವರನ್ನು ಸಹ ಹುಡುಕುತ್ತಿದ್ದೇವೆ ಎಂದರು.
ಪಿಡಿಒ ಶೋಭಾ ದಿಕ್ಸಂಗಿ ಮಾತನಾಡಿ, ನಾವು ಕೂಡ ಕೋವಿಡ್ ಲಸಿಕಾ ಅಭಿಯಾನಕ್ಕೆ ಕೈಜೋಡಿಸಿದ್ದೇವೆ. ಆರೋಗ್ಯ ಇಲಾಖೆಯವರೊಂದಿಗೆ ಗ್ರಾ.ಪಂ ಸಿಬ್ಬಂದಿ ಜತೆಗೂಡಿ ಲಸಿಕೆ ಹಾಕಿಸಲು ಮುಂದಾಗಿದ್ದೇವೆ. ಪ್ರತಿ ಮನೆ-ಮನೆಗೆ ತೆರಳಿ ಲಸಿಕೆ ಹಾಕಿಸಲಾಗುತ್ತಿದೆ ಎಂದರು.
ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ಸಂತೋಷ ಮಹಾಜನಶೆಟ್ಟಿ, ರೂಪಾ ಹಿರೇಮಠ, ಆಶಾ ಕಾರ್ಯಕರ್ತೆಯರಾದ ಸುನಂದಾ ಗುಡೆದಮನಿ, ಆಶಾಬಾಯಿ ದೊಡ್ಮನಿ, ರಾಜೇಶ್ವರಿ ಖ್ಯಾಡಗಿ, ಸರುಬಾಯಿ ನಿಲಂಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ