ಮುದ್ದೇಬಿಹಾಳ: ಯೂನಿಯನ್ ಬ್ಯಾಂಕ್ ಎಟಿಎಂ ದರೋಡೆ ಪ್ರಕರಣ ಭೇದಿಸಿದ ಪೊಲೀಸರು


Team Udayavani, Nov 27, 2021, 11:27 AM IST

7ATM

ಮುದ್ದೇಬಿಹಾಳ: ಪಟ್ಟಣದ ಹುಡ್ಕೋದ ಪಲ್ಲವಿ ಕಾಂಪ್ಲೆಕ್ಸ್ ನಲ್ಲಿರುವ ಯೂನಿಯನ್ ಬ್ಯಾಂಕ್ (ಹಿಂದಿನ ಕಾರ್ಪೋರೇಷನ್ ಬ್ಯಾಂಕ್) ಎಟಿಎಂ ದರೋಡೆ ಪ್ರಕರಣವನ್ನು ಮುದ್ದೇಬಿಹಾಳ ಪೊಲೀಸರು ಕೇವಲ ನಾಲ್ಕೇ ದಿನದಲ್ಲಿ ಭೇದಿಸಿ ಒಟ್ಟು 7 ಆರೋಪಿಗಳನ್ನು ಬಂಧಿಸಿದ್ದಾರೆ.

ದರೋಡೆಗೆ ಒಳಗಾದ 16 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡು ಇಲಾಖೆಯ ಅಧಿಕಾರಿಗಳು ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಎಟಿಎಂ ದರೋಡೆ ಆಗಿರುವ ಘಟನೆ ನ.21 ರಂದು ಸಂಜೆ ಬೆಳಕಿಗೆ ಬಂದಿತ್ತು. ಎಟಿಎಂ ಇದ್ದ ಕೊಠಡಿಯ ಶಟರ್ಸ್‍ನ ಬಾಗಿಲ ಬೀಗ ಮುರಿದದ್ದು ಹೊರತು ಪಡಿಸಿದರೆ ಬೇರೆ ಯಾವುದೇ ಸುಳಿವು ಇರಲಿಲ್ಲ. ಎಟಿಎಂ ಯಂತ್ರಕ್ಕೆ ಧಕ್ಕೆಯೂ ಆಗಿರಲಿಲ್ಲ. ಆದರೆ ಅದರೊಳಗಿದ್ದ ಹಣ ಮಾತ್ರ ಮಾಯವಾಗಿತ್ತು. ಪ್ರಾರಂಭದಲ್ಲಿ ಈ ಪ್ರಕರಣ ಪೊಲೀಸರಿಗೆ ಸವಾಲೆನ್ನಿಸಿಕೊಂಡಿತ್ತು. ದರೋಡೆ ಹಿಂದೆ ಬ್ಯಾಂಕ್ ಸಿಬ್ಬಂದಿ ಕೈವಾಡ ಇರಬಹುದೆ ಎನ್ನುವ ಜಾಡಿನಲ್ಲಿ ತನಿಖೆ ನಡೆಸಿದಾಗ ಪ್ರಕರಣದ ಎಳೆ ಸಿಕ್ಕು ಅದನ್ನು ಹಿಂಬಾಲಿಸಿದಾಗ ಇಡೀ ಪ್ರಕರಣ ಬಯಲಿಗೆ ಬಂದಿದೆ.

ಇದೇ ಬ್ಯಾಂಕಿನಲ್ಲಿ ಹಿಂದೆ ಅಕೌಂಟಂಟ್ ಆಗಿದ್ದು ಈಗ ಬೇರೆ ಶಾಖೆಗೆ ವರ್ಗಾವಣೆಗೊಂಡಿರುವ ಮಹಿಳಾ ಸಿಬ್ಬಂದಿಯ ಪ್ರಿಯಕರ ಎ- 1 ಆರೋಪಿ ಎನ್ನುವುದು ಗೊತ್ತಾದ ಕೂಡಲೇ ಕಾರ್ಯಾಚರಣೆಗಿಳಿದ ಪೊಲೀಸರು ಆಕೆಯೂ ಸೇರಿ ಒಟ್ಟು ಏಳು ಆರೋಪಿಗಳನ್ನು ಬಲೆಗೆ ಕೆಡವಿದರು. ಎ-1 ಆರೋಪಿ ತನ್ನ ಪ್ರೇಯಸಿಯ ಮೋಬೈಲನಿಂದ ಕದ್ದಿದ್ದ ಎಟಿಎಂ ಸಿಕ್ರೇಟ್ ಕೋಡ್ ಬಳಸಿ, ಮೂವರು ಸ್ಥಳೀಯ ಗೊಲ್ಲರ ಯುವಕರು, ಓರ್ವ ಕಾರು ಚಾಲಕ, ಬ್ಯಾಂಕಿನ ಕಾವಲುಗಾರ ಹಾಗೂ ಇವರಿಗೆ ಸಹಕರಿಸಿದ ಒಟ್ಟು ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

ಶನಿವಾರ ಮದ್ಯಾಹ್ನದ ನಂತರ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಟರ ಕಚೇರಿಗೆ ತೆರಳಿ ಆರೋಪಿಗಳ ಹೆಸರು ಬಹಿರಂಗಪಡಿಸಲು ಸಿದ್ದತೆ ನಡೆಸಿದ್ದಾರೆ. ಬಸವನ ಬಾಗೇವಾಡಿ ಡಿಎಸ್ಪಿ ಅರುಣಕುಮಾರ ಕೋಳೂರ, ಮುದ್ದೇಬಿಹಾಳ ಸಿಪಿಐ ಆನಂದ ವಾಘ್ಮೋಡೆ, ಮಹಿಳಾ ಪಿಎಸೈ ರೇಣುಕಾ ಜಕನೂರ, ಪ್ರೊಬೇಷನರಿ ಪಿಎಸೈ ದೀಪಾ ಮತ್ತು ಸ್ಥಳೀಯ ಠಾಣೆಯ ಕ್ರೈಂ ಮತ್ತು ಸಿವಿಲ್ ಪೊಲೀಸ್ ಸಿಬ್ಬಂದಿಯ ಕಾರ್ಯತತ್ಪರತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Siddapura ವಾರಾಹಿಯಲ್ಲಿ ನೀರಿನ ಕೊರತೆ

Siddapura ವಾರಾಹಿಯಲ್ಲಿ ನೀರಿನ ಕೊರತೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Vijayapura: ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

1-weqwqe

Babaleshwar: ಸಾಲ ಬಾಧೆಯಿಂದ ರೈತ ಮಹಿಳೆ ಆತ್ಮಹತ್ಯೆ

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

court

Vijayapura: ಪೋಕ್ಸೋ ಆರೋಪಿಗೆ 5 ವರ್ಷ, ಗಾಂಜಾ ಬೆಳದವನಿಗೆ 3 ವರ್ಷ ಜೈಲು ಶಿಕ್ಷೆ

9-muddebihala

SSLC Result: ರಾಜ್ಯಕ್ಕೆ 3, ಜಿಲ್ಲೆಗೆ ಮೊದಲ ಸ್ಥಾನ ಪಡೆದ ಪವಿತ್ರಾ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.