ವಿದ್ಯಾರ್ಥಿಗಳೇ ದೇಶದ ಅಮೂಲ್ಯ ಸಂಪತ್ತು


Team Udayavani, Nov 27, 2021, 4:14 PM IST

23students

ಕಮಲನಗರ: ಸಂಪಾದಿಸಿದ ಹಣ, ಆಸ್ತಿ ಪರರ ಪಾಲಾಗುತ್ತದೆ. ಆದರೆ ವಿದ್ಯಾರ್ಥಿಗಳು ಶ್ರಮಪಟ್ಟು ಕಲಿತ ವಿದ್ಯೆ ಯಾರೊಬ್ಬರೂ ಕಳವು ಮಾಡಲು ಸಾಧ್ಯವಿಲ್ಲ. ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಲ್ಲಿಯೇ ಉತ್ತಮ ಜ್ಞಾನ, ಸಂಸ್ಕಾರ, ನೈತಿಕ ಮೌಲ್ಯ ಬೆಳೆಸಬೇಕು. ಇದರಿಂದ ಅವರು ದೇಶದ ಅಮೂಲ್ಯ ಆಸ್ತಿಯಾಗಲು ಸಾಧ್ಯ ಎಂದು ಸಿದ್ಧರಾಮೇಶ್ವರ ಪದವಿ ಮಹಾವಿದ್ಯಾಲಯ ಪ್ರಾಚಾರ್ಯ ಡಾ|ಎಸ್‌.ಎಸ್‌. ಮೈನಾಳೆ ಹೇಳಿದರು. ಪಟ್ಟಣದ ಡಾ| ಚನ್ನಬಸವ ಪಟ್ಟದ್ದೇವರ ಪ್ರೌಢಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆಯಲ್ಲಿ ಮಾತನಾಡಿದರು.

ಪಿಎಸ್‌ಐ ಎಸ್‌. ನಂದಿನಿ ಮಾತನಾಡಿ, ಮಕ್ಕಳು ಕೀಳರಿಮೆಯಿಂದ ಹೊರ ಬಂದು, ಕಠಿಣ ಪರಿಶ್ರಮದ ಮೂಲಕ ಉನ್ನತ ಸಾಧನೆ ಮಾಡಬೇಕು. ಮಹಾನ್‌ ವ್ಯಕ್ತಿಗಳ ಜೀವನ ಚರಿತ್ರೆ ಅಧ್ಯಯನ ಮಾಡುವ ಮೂಲಕ ಪ್ರೇರಣೆ ಪಡೆಯಬೇಕು ಎಂದರು. ಶಾಲೆ ಆಡಳಿತಾಧಿಕಾರಿ ಚನ್ನಬಸವ ಘಾಳೆ ಮಾತನಾಡಿ, ಮಕ್ಕಳು ಸ್ಪರ್ಧಾತ್ಮಕ ಯುಗದಲ್ಲಿ ಕಡಿಮೆ ಅಂಕ ಗಳಿಸಿದರೂ ಪ್ರಯತ್ನ ಬಿಡಬಾರದು. ಏಕೆಂದರೆ ಪ್ರಯತ್ನವೇ ಯಶಸ್ಸಿಗೆ ದಾರಿ. ಹೀಗಾಗಿ ನಿರಂತರ ಪ್ರಯತ್ನ ಅವಶ್ಯ ಎಂದರು.

ಇದೇ ಸಂದರ್ಭದಲ್ಲಿ ಶಾಲೆಯಲ್ಲಿ ವ್ಯಾಸಂಗ ಮಾಡಿ ವಿವಿಧ ಉನ್ನತ ಹುದ್ದೆಯಲ್ಲಿರುವ ಪ್ರಶಾಂತ ಶ್ರೀಗಿರೆ, ಕೇದಾರ ಬಿರಾದಾರ, ಮಂಜುನಾಥ ನವಾಡೆ ಅವರನ್ನು ಸನ್ಮಾನಿಸಲಾಯಿತು. ಸರ್ಕಾರಿ ನೌಕರರ ತಾಲೂಕು ಘಟಕದ ಅಧ್ಯಕ್ಷ ಲಿಂಗಾನಂದ ಮಹಾಜನ್‌ ಕಾರ್ಯಕ್ರಮ ಉದ್ಘಾಟಿಸಿದರು.

ಈ ವೇಳೆ ಉಮಾದೇವಿ ಧರಣೆ, ಶಿವರಾಜ ಪಾಟೀಲ್‌, ಭೀಮರಾವ್‌ ಶ್ರೀಗಿರೆ, ರೂಪಾದೇವಿ ಅಣದೂರೆ, ಮನೋಜ ಹಿರೇಮಠ, ವಿಜಯಲಕ್ಷ್ಮೀ ಸೊಲ್ಲಾಪುರೆ, ವಿಜಯಕುಮಾರ ಶೇಗೆದಾರ, ನಿಜಲಿಂಗಯ್ಯ ಸ್ವಾಮಿ, ವಿಶಾಲ ಸೊಲ್ಲಾಪುರೆ, ಜ್ಞಾನೋಬಾ ಹಂಡೆ ಇತರರಿದ್ದರು. ಮಹೇಶ ದೇಶಮುಖ ಸ್ವಾಗತಿಸಿದರು. ಭರತ ನಂದನವರ್‌ ವಂದಿಸಿದರು. ಹಾವಗಿರಾವ್‌ ಮಠಪತಿ ನಿರೂಪಿಸಿದರು.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.