ಕೇಂದ್ರದ ನೀತಿ ವಿರೋಧಿಸಿ ರೈತರಿಂದ ಹೆದ್ದಾರಿ ತಡೆ


Team Udayavani, Nov 27, 2021, 5:48 PM IST

27protest

ವಿಜಯಪುರ: ಕೇಂದ್ರ ಸರ್ಕಾರ ವಿದ್ಯುತ್‌ ಖಾಸಗೀಕರಣ ಸೇರಿದಂತೆ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸಂಯುಕ್ತ ಕಿಸಾನ್‌ ಮೋರ್ಚಾ, ರೈತ ಸಂಘರ್ಷ ಸಮನ್ವಯ ಸಮಿತಿ ಕರೆ ಹಿನ್ನೆಲೆಯಲ್ಲಿ ನಗರದಲ್ಲಿ ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ನಗರದ ಹೊರ ವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ-13ರಲ್ಲಿರುವ ಟೋಲ್‌ ಕೇಂದ್ರದ ಎದುರು ಶುಕ್ರವಾರ ರಸ್ತೆ ಸಂಚಾರ ತಡೆದು ಪ್ರತಿಭಟಿಸಿದ ರೈತರು ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದರು.

ರೈತ ಮುಖಂಡ ಭೀಮಶಿ ಕಲಾದಗಿ ನೇತೃತ್ವ ವಹಿಸಿ ಮಾತನಾಡಿ, ಮೂರು ಕೃಷಿ ಕಾಯ್ದೆ ವಾಪಸ್‌ ಪಡೆಯುವುದಾಗಿ ಪ್ರಧಾನಿ ಮೋದಿ ಮೌಖೀಕವಾಗಿ ಹೇಳಿರುವುದು ಸ್ವಾಗತಾರ್ಹ. ಆದರೆ ಕಾಯ್ದೆ ವಾಪಸ್‌ ಪಡೆದಿರುವುದು ಖಾತ್ರಿಯಾಗಲು ಜೊತೆಗೆ ಸಂವಿಧಾನಬದ್ಧವಾಗಿ ಆಗಬೇಕಾದರೆ ಅದು ಸಂಸತ್ತಿನಲ್ಲಿ ಅಂಗೀಕಾರವಾಗಬೇಕು. ಅದೇ ರೀತಿ ಇನ್ನೂ ಕೆಲವು ಬೇಡಿಕೆಗಳ ಬಗ್ಗೆ ಸ್ಪಷ್ಟತೆ ಇಲ್ಲ. ಒಂದು ವರ್ಷದ ಹೋರಾಟದಲ್ಲಿ ಸುಮಾರು 700 ಜನ ರೈತರು ಹುತಾತ್ಮರಾಗಿದ್ದಾರೆ. ಹುತಾತ್ಮರಾದ ಎಲ್ಲ ರೈತರ ಕುಟುಂಬಗಳಿಗೆ ಸೂಕ್ತ ಪರಿಹಾರ ಘೋಷಿಸಬೇಕು. ಹೋರಾಟದಲ್ಲಿ ಮಡಿದ ರೈತರಿಗೆ ಸರ್ಕಾರ ಹುತಾತ್ಮ ರೈತರೆಂದು ಘೋಷಿಸುವಂತೆ ಒತ್ತಾಯಿಸಿದರು.

ಹುತಾತ್ಮ ರೈತರ ಸ್ಮಾರಕ ನಿರ್ಮಿಸಲು ಸರ್ಕಾರ ಸ್ಥಳಾವಕಾಶ ನೀಡಬೇಕು. ಸರ್ಕಾರ ಕನಿಷ್ಟ ಬೆಂಬಲ ಬೆಲೆ ಘೋಷಿಸಬೇಕು. ವಿದ್ಯುತ್‌ ಕಾಯ್ದೆ 2020 ವಾಪಸ್‌ ಪಡೆಯಬೇಕು. ಹೋರಾಟ ನಿರತ ರೈತರ ಮೇಲೆ ಹಾಕಿರುವ ಮೊಕದ್ದಮೆ ತೆಗೆಯಬೇಕು. ರೈತರ ಮೇಲೆ ದಾಳಿ ಮಾಡಿ ರೈತರ ಕೊಲೆಗೆ ಕಾರಣರಾದವರಿಗೆ ಶಿಕ್ಷಿಸಬೇಕು ಎಂಬ ಹಕ್ಕೊತ್ತಾಯ ಮೊಳಗಿತು.

ಪ್ರತಿಭಟನೆಗೆ ಪ್ರಾಂತ ರೈತ ಸಂಘ, ಅಖಂಡ ಕರ್ನಾಟಕ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ, ಪ್ರಗತಿಪರ ಸಂಘಟನೆಗಳ ವೇದಿಕೆ, ಮಹಿಳಾ ಸಂಘಟನೆ, ಜೆಸಿಟಿಯು ಕಾರ್ಮಿಕ ಸಂಘಟನೆ ಸೇರಿದಂತೆ ಹಲವಾರು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು. ಈ ವೇಳೆ ಬಾಳು ಜೇವೂರ, ಅಣ್ಣಾರಾಯ ಈಳಿಗೇರ, ಶಕ್ತಿಕುಮಾರ, ಅಣ್ಣಾರಾಯ ಈಳಗೇರ, ಸಿ.ಎ. ಗಂಟೆಪ್ಪಗೋಳ, ಅಕ್ರಂ ಮಾಶ್ಯಾಳಕರ, ಶ್ರೀನಾಥ ಪೂಜಾರ, ಇರ್ಫಾನ್‌ ಶೇಖ, ಸುರೇಖಾ ರಜಪೂತ, ಸಿದ್ದಲಿಂಗ ಬಾಗೇವಾಡಿ, ಮಲ್ಲಿಕಾರ್ಜುನ, ಲಕ್ಷ್ಮಣ ಹಂದ್ರಾಳ, ಭಿ. ಭಗವಾನ್‌ ರೆಡ್ಡಿ, ಬಾಳು ಜೇವೂರ, ಮಹಾದೇವ ಲಿಗಾಡೆ, ಲಕ್ಷ್ಮಣ ಹಂದ್ರಾಳ, ತಿಪ್ಪರಾಯ ಹತ್ತರಕಿ, ಶ್ರೀಶೈಲ ನಿಮಂಗ್ರೆ, ಅಣ್ಣಾರಾಯ ಈಳಗೇರ, ರಾಮಣ್ಣ ಸಿರಾಗೋಳ, ಖಾಜೇಸಾಬ ಕೊಲ್ಹಾರ, ಶಕ್ತಿಕುಮಾರ ಉಕಮನಾಳ, ದಾನಮ್ಮ ಮಠ, ಸುರೇಖಾ ರಜಪೂತ, ರಾಜಮಾ ನದಾಫ್‌, ಸುಮಿತ್ರಾ ಗೊಣಸಗಿ, ಸುನಂದಾ ನಾಯಕ, ಭಾರತಿ ವಾಲಿ, ಮಲಿಕಸಾಬ್‌ ಟಕ್ಕಳಕಿ, ಸುವರ್ಣ ತಳವಾರ, ಸುರೇಖಾ ಕಡಪಟ್ಟಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.