ಬಂಟ್ವಾಳದಲ್ಲಿ ಗರಿಷ್ಠ, ಹೆಬ್ರಿಯಲ್ಲಿ ಕನಿಷ್ಠ ಸಂಖ್ಯೆಯಲ್ಲಿ ಮತದಾರರು

ಪರಿಷತ್‌ ಚುನಾವಣೆ: ದ.ಕ. ಸ್ಥಳೀಯಾಡಳಿತ ಕ್ಷೇತ್ರ

Team Udayavani, Nov 28, 2021, 6:35 AM IST

ಬಂಟ್ವಾಳದಲ್ಲಿ ಗರಿಷ್ಠ, ಹೆಬ್ರಿಯಲ್ಲಿ ಕನಿಷ್ಠ ಸಂಖ್ಯೆಯಲ್ಲಿ ಮತದಾರರು

ಮಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದಲ್ಲಿ ಬಂಟ್ವಾಳ ತಾಲೂಕು ಅತೀ ಹೆಚ್ಚು ಅಂದರೆ 903 ಮತ್ತು ಹೆಬ್ರಿ ತಾಲೂಕು ಹೆಚ್ಚು ಅತೀ ಕಡಿಮೆ ಅಂದರೆ 122 ಮತದಾರರನ್ನು ಹೊಂದಿದೆ.

ದ.ಕ. ದಲ್ಲಿ 3,535 ಹಾಗೂ ಉಡುಪಿಯಲ್ಲಿ 2,505 ಸೇರಿದಂತೆ ಒಟ್ಟು 6,040 ಮತದಾರರಿದ್ದಾರೆ. ಇದರಲ್ಲಿ ಒಟ್ಟು 377 ಗ್ರಾ.ಪಂ.ಗಳ 5,677 ಸದಸ್ಯರು, ಒಂದು ಮಹಾನಗರ ಪಾಲಿಕೆಯ 68, ಮೂರು ನಗರಸಭೆಗಳ 105, ನಾಲ್ಕು ಪುರಸಭೆಗಳ 120 ಹಾಗೂ ನಾಲ್ಕು ಪಟ್ಟಣ ಪಂಚಾ ಯತ್‌ಗಳ 70 ಸದಸ್ಯರಿದ್ದಾರೆ.

ಮತಗಟ್ಟೆಗಳ ಪ್ರಕಾರ ಉಡುಪಿ ಜಿಲ್ಲೆಯ ಯಡಮೊಗೆ ಗ್ರಾ.ಪಂ. ಮತಗಟ್ಟೆ ಅತೀ ಕಡಿಮೆ 4 ಮತದಾರರನ್ನು ಹೊಂದಿದೆ. ದ.ಕ. ಜಿಲ್ಲೆಯಲ್ಲಿ ಮಡಪ್ಪಾಡಿ ಗ್ರಾ.ಪಂ. ಮತಗಟ್ಟೆ ಹಾಗೂ ಕೊಣಾಜೆ ಗ್ರಾ.ಪಂ. ಮತಗಟ್ಟೆಯಲ್ಲಿ ಅತಿ ಕಡಿಮೆ ಅಂದರೆ ತಲಾ ಐವರು ಮತದಾರರಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ಮತಗಟ್ಟೆಯಲ್ಲಿ ಗರಿಷ್ಠ 68 ಹಾಗೂ ಉಡುಪಿಯಲ್ಲಿ ಶಿರೂರು ಗ್ರಾ.ಪಂ. ಮತಗಟ್ಟೆಯಲ್ಲಿ ಗರಿಷ್ಠ 44 ಮತದಾರರಿದ್ದಾರೆ.

ಇದನ್ನೂ ಓದಿ:ಮುಂಬೈಗೆ ಬರುವ ಆಫ್ರಿಕನ್ನರಿಗೆ ಕಡ್ಡಾಯ ಕೊರೊನಾ ಪರೀಕ್ಷೆ

ಮಹಿಳಾ ಮತದಾರರ ಪ್ರಾಬಲ್ಯ
ದ.ಕ. ಸ್ಥಳೀಯಾಡಳಿತ ಕ್ಷೇತ್ರದ ಮತದಾರರಲ್ಲಿ ಎರಡೂ ಜಿಲ್ಲೆಗಳಲ್ಲೂ ಮಹಿಳಾ ಮತದಾರರು ಅಧಿಕ ಸಂಖ್ಯೆಯಲ್ಲಿದ್ದಾರೆ. ಒಟ್ಟು 6,040 ಮತದಾರರಲ್ಲಿ 3,123 ಮಹಿಳಾ ಮತದಾರರು. 2,917 ಪುರುಷ ಮತದಾರರಿದ್ದಾರೆ. ಉಡುಪಿ ಜಿಲ್ಲೆಯ ಒಟ್ಟು 2,505 ಮತದಾರರಲ್ಲಿ 1,298 ಮಹಿಳಾ ಹಾಗೂ 1,207 ಪುರುಷರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3,535 ಮತದಾರರಲ್ಲಿ 1,710 ಪುರುಷರು ಹಾಗೂ 1,825 ಮಹಿಳಾ ಮತದಾರರಿದ್ದಾರೆ.

ಮಂಗಳೂರಿನಲ್ಲಿ ಮತ ಎಣಿಕೆ
ಡಿ. 10ರಂದು ಮತದಾನ ಬಳಿಕ ಮತಪೆಟ್ಟಿಗೆಗಳನ್ನು ಡಿಮಸ್ಟರಿಂಗ್‌ ಕೇಂದ್ರಗಳಿಂದ ತಂದು ಮಂಗಳೂರಿನ ಪಾಂಡೇಶ್ವರದ ರೊಸಾರಿಯೋ ಪದವಿಪೂರ್ವ ಕಾಲೇಜಿನಲ್ಲಿ 10 ಸ್ಟ್ರಾಂಗ್‌ ರೂಂಗಳಲ್ಲಿ ಇಡಲಾಗುವುದು. ಡಿ. 14ರಂದು ಇಲ್ಲಿ ಮತ ಎಣಿಕೆಯ ನಡೆಯಲಿದೆ. ಎರಡು ಹಾಲ್‌ಗ‌ಳಲ್ಲಿ ತಲಾ 7 ಟೇಬಲ್‌ಗ‌ಳನ್ನು ಅಳವಡಿಸಲಾಗುವುದು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.