ಅಂಪೈರ್‌ ನಿತಿನ್‌ ಮೆನನ್‌- ಅಶ್ವಿ‌ನ್‌ ನಡವೆ ಮಾತಿನ ಚಕಮಕಿ


Team Udayavani, Nov 28, 2021, 10:30 AM IST

ಅಂಪೈರ್‌ ನಿತಿನ್‌ ಮೆನನ್‌- ಅಶ್ವಿ‌ನ್‌ ನಡವೆ ಮಾತಿನ ಚಕಮಕಿ

ಕಾನ್ಪುರ: ಶನಿವಾರ ಅಂಪೈರ್‌ ನಿತಿನ್‌ ಮೆನನ್‌ ಮತ್ತು ಸ್ಪಿನ್ನರ್‌ ಆರ್‌.ಅಶ್ವಿ‌ನ್ ನಡುವೆ ಮಾತಿನ ಚಕಮಕಿ ನಡೆಯಿತು. ಇದಕ್ಕೆ ಕಾರಣವೂ ಇದೆ.

76ನೇ ಓವರ್‌ ವೇಳೆ ಅಶ್ವಿ‌ನ್‌ ವಿಕೆಟನ್ನು ಪೂರ್ಣ ಬಳಸಿ (ಅರೌಂಡ್‌ ದಿ ವಿಕೆಟ್‌) ಬೌಲಿಂಗ್‌ ಮಾಡುತ್ತಿದ್ದರು. ಹಾಗಂತ ಅವರು ಗೆರೆಯಿಂದ ಹೊರಗೂ ಹೋಗಿರಲಿಲ್ಲ, ಅಂಪೈರ್‌ ಕರ್ತವ್ಯಕ್ಕೂ ಅಡ್ಡಿ ಮಾಡುತ್ತಿರಲಿಲ್ಲ! ಆದರೂ ಅಂಪೈರ್‌ ಮೆನನ್‌, ಅಶ್ವಿ‌ನ್‌ ಗೆ ತುಸು ಕಠಿಣವಾಗಿಯೇ ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ಹೆಂಡ್ತಿಗೆ ಹೊಡೆಯೋದು ಸರಿ ಅಂದ್ರು ನಮ್ಮವರು! ಸಮೀಕ್ಷೆ ವರದಿ ಪ್ರಕಟ

ಇದಕ್ಕೆ ಕಾರಣ ಬೌಲಿಂಗ್‌ ತುದಿಯಲ್ಲಿದ್ದ ಬ್ಯಾಟಿಗನಿಗೆ ಅಡ್ಡವಾಗುವಂತೆ ಅವರು ಬೌಲಿಂಗ್‌ ಮಾಡುತ್ತಿದ್ದದ್ದು. ಇದರಿಂದ ನಾನ್‌ ಸ್ಟ್ರೈಕರ್‌ನಲ್ಲಿದ್ದ ಬ್ಯಾಟಿಗನಿಗೆ ಸ್ಟ್ರೈಕರ್‌ನಲ್ಲಿದ್ದ ಬ್ಯಾಟಿಗ ಏನು ಮಾಡುತ್ತಿದ್ದಾನೆ ಎಂದು ತಿಳಿಯಲು ತೊಂದರೆಯಾಗುತ್ತಿತ್ತು.

ಅಂಪೈರ್‌ ನೀಡಿದ ಎಚ್ಚರಿಕೆ ನಂತರವೂ ಅಶ್ವಿ‌ನ್‌ ಮತ್ತೆ ಹಾಗೆಯೇ ಬೌಲಿಂಗ್‌ ಮಾಡಿದರು. ಅಂತೂ ರಹಾನೆ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು.

ಟಾಪ್ ನ್ಯೂಸ್

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.