ಮಧುಮೇಹ ಔಷಧಗಳು ಅಗ್ಗವಾಗಲಿ: ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ
Team Udayavani, Nov 29, 2021, 5:14 AM IST
ಹೊಸದಿಲ್ಲಿ: ಮಧುಮೇಹ ಸಮಸ್ಯೆಯು ದುಬಾರಿ ಕಾಯಿಲೆಯಾಗಿ ಪರಿಣಮಿಸಿದೆ. ಹಾಗಾಗಿ, ಕೇಂದ್ರ ಸರಕಾರಗಳು ಮಧುಮೇಹ ಔಷಧಗಳಿಗೆ ಸಬ್ಸಿಡಿ ನೀಡುವಂಥ ಸಹಾಯಗಳನ್ನು ಮಾಡಬಹುದು ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅಭಿಪ್ರಾಯಪಟ್ಟಿದ್ದಾರೆ.
ದಿಲ್ಲಿಯ ಕಾರ್ಯಕ್ರಮವೊಂದ ರಲ್ಲಿ ಮಾತನಾಡಿದ ಅವರು, “”ಮಧುಮೇಹ ಜೀವನಪರ್ಯಂತ ಇರುವ ಕಾಯಿಲೆ. ಇದು ದುಬಾರಿಯೂ ಹೌದು. ಬಡವರ ಜೇಬಿಗೆ ಕತ್ತರಿ ಹಾಕುವಂಥದ್ದು. ಹಾಗಾಗಿ, ಮಧುಮೇಹ ಔಷಧಗಳ ಬೆಲೆ ಇಳಿಕೆ ಕುರಿತಾಗಿ ಸರಕಾರ ಗಮನ ಹರಿಸಬೇಕು” ಎಂದಿದ್ದಾರೆ.
ಇದನ್ನೂ ಓದಿ:ಉಗಾಂಡದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೀನಾ ವಶ : ಸಾಲ ತೀರಿಸದಿರುವುದೇ ಕಾರಣ
“ಭಾರತದಲ್ಲಿರುವ ಮಧುಮೇಹಿಗಳ ಮೇಲೆಯೇ ಪ್ರತ್ಯೇಕವಾಗಿ ಅಧ್ಯಯನಗಳಾಗಬೇಕು” ಎಂದು ಆಶಿಸಿರುವ ಅವರು, “ಇಲ್ಲಿನ ರೋಗಿಗಳಿಗೆ ಪ್ರತ್ಯೇಕ ಚಿಕಿತ್ಸೆ ರೂಪುಗೊಳ್ಳುವಂತಾಗಬೇಕು. ಆ ನಿಟ್ಟಿನಲ್ಲಿ ಆಯ್ದ ಆರೋಗ್ಯ ಸಿಬಂದಿಗೆ ಸರಕಾರ, ಪ್ರತ್ಯೇಕ ತರಬೇತಿ ಹಾಗೂ ವೃತ್ತಿಪರತೆಯನ್ನು ಕಟ್ಟಿಕೊಡಬೇಕು” ಎಂದು ಆಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ
Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್
ʼಟಾಕ್ಸಿಕ್ʼ ಅಪ್ಡೇಟ್ಗಾಗಿ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?
Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ
Gayatri Siddeshwar: “ರಾಹುಲ್ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’