ಸುರತ್ಕಲ್: ಮತ್ತೆ ಎಟಿಎಂ ಪುಡಿಗಟ್ಟಿದ ಕಿಡಿಗೇಡಿ
Team Udayavani, Nov 29, 2021, 9:54 AM IST
ಸುರತ್ಕಲ್: ಇಲ್ಲಿನ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿ ಇರುವ ಎಸ್ ಬಿ ಐ ಬ್ಯಾಂಕಿನ ಎಟಿಎಂ ನ್ನು ವ್ಯಕ್ತಿ ಯೋರ್ವ ಪುಡಿಗಟ್ಟಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಸೆ.9 ರಂದು ಇದೇ ಎಟಿಎಂ ನ ಗಾಜನ್ನು ಒಡೆದು ಹಾಕಲಾಗಿತ್ತು.ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಾಗಿ ವಿಚಾರಣೆ ನಡೆಸಲಾಗಿತ್ತು.
ಇದೀಗ ಎರಡನೇ ಬಾರಿ ಬ್ಯಾಂಕಿನ ಎಟಿಎಂ ಯಂತ್ರ ಉರುಳಿಸಿ ಎಸಿ, ಸಿಸಿ ಟಿವಿ ಗಾಜನ್ನು ಪುಡಿ ಮಾಡಲಾಗಿದೆ. ಹೆಲ್ಮೆಟ್ ಒಂದರಲ್ಲಿ ಗಾಜನ್ನು ಒಡೆದು ಒಳಗಿನ ಎಸಿ ಯನ್ನು ಹಾಳುಗೆಡವಲಾಗಿದ್ದು, ಲಕ್ಷಾಂತರ ರೂ. ನಷ್ಟವುಂಟಾಗಿದೆ.
ಕಟ್ಟಡದ ಮಾಲಕ ಸತೀಶ್ ಅವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಬ್ಯಾಂಕಿನ ಅಧಿಕಾರಿಗಳು ಸೋಮವಾರ ದೂರು ದಾಖಲಿಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು