ಶ್ರೀರಂಗಪಟ್ಟಣದಲ್ಲಿ ಅಪ್ಪು ಪುಣ್ಯ ಸ್ಮರಣೆ
Team Udayavani, Nov 30, 2021, 3:07 PM IST
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ದ ಖಾಸಗಿ ಬಸ್ ನಿಲ್ದಾಣದಲ್ಲಿ ಅಂಗಡಿಹೋಟೆಲ್ ವರ್ತಕರು,ಟೆಂಪೋ ಮಾಲೀಕರು ಸೇರಿದಂತೆ ಇತರ ಅಭಿಮಾನಿಗಳ ನೇತೃತ್ವದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ತಿಂಗಳ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು.
ಅಪ್ಪು ಭಾವಚಿತ್ರವಿರಿಸಿ ಅಪ್ಪುವಿಗೆ ಇಷ್ಟವಾದ ಅಡಿಗೆ ಮಾಡಿ ಹೆ ಡೆಇಟ್ಟು ವಿಶೇಷ ಪೂಜೆ ಸಲ್ಲಿಸಿದರು
ಜಯರಾಮ್, ಮುರುಳಿ ಸ್ನೇಹಿತರ ಬಳಗ ಸೇರಿದಂತೆ ಇತರ ಹಲವಾರು ಸ್ನೇಹಿತರು ನೂರಾರು ಅಭಿಮಾನಿಗಳು ಭಾಗವಹಿಸಿದರು ಪರಿಸರ ರಮೇಶ್ ತಂಡದಿಂದ ಗಾಯನ ಕಾರ್ಯಕ್ರಮ ಆಯೋಜಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ