ಬುಧವಾರದ ರಾಶಿ ಫಲ : ಇಲ್ಲಿದೆ ಓದಿ ನಿಮ್ಮ ಗ್ರಹಬಲ


Team Udayavani, Dec 1, 2021, 7:41 AM IST

rwytju11111111111

ಮೇಷ: ಸರಕಾರಿ ಕಾರ್ಯಗಳಲ್ಲಿ ಸಫ‌ಲತೆ. ಪ್ರಯಾಣ ದಿಂದ ಸಂತೋಷ. ಜನಮನ್ನಣೆ ಹೆಚ್ಚಿದ ಸ್ಥಾನಮಾನ ಕೀರ್ತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ಒಳ್ಳೆಯ ಸಂಬಂಧ ಒದಗಿ ಬರುವ ಅವಕಾಶ ಇತ್ಯಾದಿ ಶುಭ ಫ‌ಲ.

ವೃಷಭ: ಆರೋಗ್ಯ ವೃದ್ಧಿ. ಗೃಹ ವಾಹನಾದಿ ಭೂಮಿ ಇತ್ಯಾದಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಸಂತೋಷ. ಗುರುಹಿರಿಯರಿಂದ ಉತ್ತಮ ಸಹಕಾರ ಮಾರ್ಗದರ್ಶನದ ಲಾಭ.

ಮಿಥುನ: ಸಣ್ಣ ಪ್ರಯಾಣ ಭಾಗ್ಯ. ಪರರಿಗೆ ಸಹಾಯ ಮಾಡುವಾಗ ಉದ್ಯೋಗ ವ್ಯವಹಾರಗಳಲ್ಲಿ ಸಣ್ಣ ಬದಲಾವಣೆ ಸಂಭವ. ವಿವೇಕ ಕಳೆದುಕೊಳ್ಳದೇ ತಾಳ್ಮೆಯಿಂದ ಕಾರ್ಯ ಪ್ರವೃತ್ತರಾಗುವುದರಿಂದ ಯಶಸ್ಸು ಸಂಭವ.

ಕರ್ಕ: ಆರೋಗ್ಯ ವಿಚಾರದಲ್ಲಿ ಸರಿಯಾದ ನಿಯಮ ಪಾಲಿಸುವುದರಿಂದ ಅಭಿವೃದ್ಧಿ. ದೀರ್ಘ‌ ಪ್ರಯಾಣಕ್ಕೆ ಅವಕಾಶ. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿಗಳು ತೋರಿಯಾವು. ಕುಟುಂಬಿಕರಿಂದ ಉತ್ತಮ ಪ್ರೋತ್ಸಾಹ.

ಸಿಂಹ: ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ. ಅನಿರೀಕ್ಷಿತ ಧನಾಗಮನ. ಅನ್ಯರ ಮೇಲೆ ಅವಲಂಬಿತರಾಗದೇ ಕಾರ್ಯ ನಿರ್ವಹಿಸಿದರಿಂದ ಪ್ರಗತಿ. ಗುರುಹಿರಿಯರಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ಕನ್ಯಾ: ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ದಂಪತಿಗಳು, ಪಾಲುದಾರರು ಪರಸ್ಪರ ಪ್ರೋತ್ಸಾಹದಿಂದ ನೆಮ್ಮದಿ, ಕಾರ್ಯ ಸಫ‌ಲತೆ ಧನಾರ್ಜನೆಗೆ ಕೊರತೆಯಾಗದು. ಗುರುಹಿರಿಯರ ಆರೋಗ್ಯ ವೃದ್ಧಿ.

ತುಲಾ: ಗುರುಹಿರಿಯರ ಆಶೀರ್ವಾದದಿಂದ ಹೆಚ್ಚಿನ ಸ್ಥಾನ ವೃದ್ಧಿ. ಸಹೋದ್ಯೋಗಿಗಳ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಹಾಗೂ ಹೆಚ್ಚಿನ ಸಂಪಾದನೆ ಪ್ರಾಪ್ತಿ. ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಚರ್ಚೆ ಸಂಭವ.

ವೃಶ್ಚಿಕ: ಉದ್ಯೋಗ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ. ನಿರೀಕ್ಷೆಗೆ ಸರಿಯಾದ ಧನಾಗಮ. ಭೂಮ್ಯಾದಿ ವ್ಯವಹಾರಗಳಲ್ಲಿ ಅಡಚಣೆ ವಿಳಂಬ. ಮಾನಸಿಕ ಒತ್ತಡ. ಮಕ್ಕಳಿಂದ ಸಂತಸ. ದಾಂಪತ್ಯ ಸುಖ ಉತ್ತಮ.

ಧನು: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಅವಿವಾಹಿತರಿಗೆ ವಿವಾಹ ಭಾಗ್ಯ. ನೂತನ ಮಿತ್ರರ ಸಮಾಗಮ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಗೃಹದಲ್ಲಿ ಸಂತಸದ ವಾತಾವರಣ. ಅತಿಯಾದ ಪರಿಶ್ರಮದಿಂದ ಧನ ವೃದ್ಧಿ.

ಮಕರ: ದಾಂಪತ್ಯದಲ್ಲಿ ಪರಸ್ಪರ ಅನುರಾಗ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಭೂಮ್ಯಾದಿ ವಿಚಾರಗಳಲ್ಲಿ ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಶ್ರಮ ಅಗತ್ಯ.

ಕುಂಭ: ಆರೋಗ್ಯ ಗಮನಿಸಿ. ನಡೆನುಡಿಗಳಲ್ಲಿ ಸ್ಪಷ್ಟತೆ ಇರಲಿ. ಅನ್ಯಥಾ ತೊಂದರೆಗಳನ್ನು ನಿಯಂತ್ರಿಸದಿರಿ. ಭೂಮ್ಯಾದಿ ವ್ಯವಹಾರಗಳಲ್ಲಿ ಏರುಪೇರು ಸಂಭವ. ಮಕ್ಕಳಿಗೆ ದೂರ ಪ್ರಯಾಣ ಅಧ್ಯಯನ ನಿಮಿತ್ತ.

ಮೀನ: ವೃದ್ಧಿದಾಯಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಧನಾಗಮನ. ಸ್ಥಾನ ಕೀರ್ತಿ ಪ್ರಶಂಸೆ ಪ್ರಾಪ್ತಿ. ಉತ್ತಮ ವಾಕ್‌ಚತುರತೆ ಮನೋರಂಜನೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವುದು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.