ಲಸಿಕೆ ಅಭಿಯಾನ: ಸೌಲಭ್ಯಗಳಿಗೆ ಲಸಿಕೆ ಕಡ್ಡಾಯ


Team Udayavani, Dec 2, 2021, 6:30 AM IST

ಲಸಿಕೆ ಅಭಿಯಾನ: ಸೌಲಭ್ಯಗಳಿಗೆ ಲಸಿಕೆ ಕಡ್ಡಾಯ

ಭಾರತದಲ್ಲಿ ಕೊರೊನಾ ಲಸಿಕೆ ಹಾಕಿಸದವರಿಗೆ ಉಚಿತ ರೇಷನ್‌ ಕಟ್‌, ಆಸ್ಪತ್ರೆ ಸೌಲಭ್ಯ ಕಟ್‌, ಪೆಟ್ರೋಲ್‌ ಕಟ್‌ ಹೀಗೆ ನಾನಾ ರೀತಿಯ ಕ್ರಮ ಜಾರಿಯಾಗಿವೆ. ಅದೇ ರೀತಿ ವಿದೇಶಗಳಲ್ಲೂ ಲಸಿಕೆ ಅಭಿಯಾನ ಹೆಚ್ಚಿಸುವ ನಿಟ್ಟಿನಲ್ಲಿ ಹರಸಾಹಸ ಮಾಡಲಾಗುತ್ತಿದ್ದು, ಹಲವು ಕಠಿನ ಕ್ರಮಗಳನ್ನೂ ತೆಗದುಕೊಳ್ಳಲಾಗಿದೆ. ಅದರ ಸಂಕ್ಷಿಪ್ತ ವರದಿ ಇಲ್ಲಿದೆ..

ಗ್ರೀಸ್‌, ಆಸ್ಟ್ರಿಯಾ
ಲಸಿಕೆ ಪಡೆಯದ 60 ವರ್ಷ ಮೇಲ್ಪಟ್ಟವರಿಗೆ ತಿಂಗಳಿಗೆ 100 ಯುರೋ(8461 ರೂ.) ದಂಡ ವಿಧಿಸುವ ಎಚ್ಚರಿಕೆ ನೀಡಲಾಗಿದೆ. ನವೆಂಬರ್‌ ವರದಿಯ ಪ್ರಕಾರ ದೇಶದಲ್ಲಿ 5,20,000 ವೃದ್ಧರು ಲಸಿಕೆ ಹಾಕಿಸಿಕೊಂಡಿಲ್ಲ. ಆಸ್ಟ್ರಿಯಾದಲ್ಲಿ ಡಿಸೆಂಬರ್‌ ಮಧ್ಯದವರೆಗೆ ದೇಶದಲ್ಲಿ ಲಾಕ್‌ಡೌನ್‌ ಹೇರಲಾಗಿದೆ. ಕೊರೊನಾ ಲಸಿಕೆ ಹಾಕಿಸಿಕೊಂಡವರು ಅಥವಾ ಇತ್ತೀಚೆಗೆ ಸೋಂಕಿನಿಂದ ಗುಣಮುಖರಾದ ವರಿಗೆ ಮಾತ್ರವೇ ಲಾಕ್‌ಡೌನ್‌ ತೆರವುಗೊಳಿಸ ಲಾಗುವುದು. ಲಸಿಕೆ ಪಡೆ ಯದವರಿಗೆ ಫೆಬ್ರವರಿಯಿಂದ 7200 ಯುರೋ ದಂಡ.

ಅಮೆರಿಕ, ಉಕ್ರೇನ್‌
ಅಮೆರಿಕದ ಕೆಲವು ರಾಜ್ಯಗಳಲ್ಲಿ ಲಸಿಕೆ ಪಡೆದವರಿಗೆ ಮಾತ್ರ ಕಚೇರಿಗೆ ಬರಲು ಅನುಮತಿ ನೀಡಲಾಗಿದೆ. ತಪ್ಪಿದರೆ ಕಂಪೆ ನಿಗೆ ಕೋಟಿ ರೂಪಾಯಿ ದಂಡ ಹಾಕಲು ನಿರ್ಧರಿಸಲಾಗಿದೆ. ಉಕ್ರೇನ್‌ನಲ್ಲಿ ಲಸಿಕೆ ಪಡೆಯದ ಸರಕಾರಿ ಸಿಬಂದಿಗೆ ಸಂಬಳರಹಿತ ರಜೆ ನೀಡಲಾಗಿದ್ದು ಜಿಮ್‌, ಬಾರ್‌, ರೆಸ್ಟೋರೆಂಟ್‌ ಸಿಬಂದಿ ಸಂಪೂರ್ಣ ಲಸಿಕೆ ಪಡೆದಿದ್ದರೆ ಮಾತ್ರವೇ ಅನುಮತಿ ನೀಡಬೇಕೆಂದು ಸೂಚಿಸಲಾಗಿದೆ. ಲಸಿಕೆ ಪಡೆದವರಿಗೆ ಮಾತ್ರ ಸಾರ್ವಜನಿಕ ಸಾರಿಗೆ ಸೌಲಭ್ಯ ಸಿಗಲಿದೆ ಎಂದು ಸರಕಾರ ಹೇಳಿದೆ.

ಇದನ್ನೂ ಓದಿ:ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಭಾರತದಲ್ಲೂ ಎಚ್ಚರಿಕೆ
ಭಾರತದಲ್ಲಿ ಲಸಿಕೆ ಪಡೆಯದವರಿಗೆ ಕೆಲವು ರಾಜ್ಯಗಳು ಕಠಿ ನ ಕ್ರಮ ಜಾರಿಗೊಳಿಸಿದೆ. ಮಹಾರಾಷ್ಟ್ರ ದಲ್ಲಿ ಲಸಿಕೆ ಪಡೆಯದವರಿಗೆ ಸಾರ್ವಜನಿಕ ಸಾರಿಗೆ ಸೌಲಭ್ಯ ಕಲ್ಪಿಸದಿರಲು ಸರಕಾರ ನಿರ್ಧರಿಸಿದೆ. ಕೇರಳ ದಲ್ಲಿ ಲಸಿಕೆ ಪಡೆಯದವರಿಗೆ ಉಚಿತ ಆರೋಗ್ಯ ಚಿಕಿತ್ಸೆಯಿಲ್ಲ. ಮ.ಪ್ರದೇಶದ ಖಾಂಡವಾ ಜಿಲ್ಲಾಡಳಿ ತವು ಪೂರ್ತಿ ಲಸಿಕೆ ಪಡೆದವರಿಗಷ್ಟೇ ಮದ್ಯ ಖರೀದಿಸಲು ಅವಕಾಶ ನೀಡಿದೆ. ಜಿಲ್ಲೆಯ ಎಲ್ಲ ಬಾರ್‌ ಮಾಲಕರಿಗೂ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ.

ಯೂರೋಪ್‌ನಲ್ಲೇ ಫ‌ಸ್ಟ್‌?
ದಕ್ಷಿಣ ಆಫ್ರಿಕಾಗಿಂತಲೂ ಮೊದಲೇ ಯೂರೋಪ್‌ ದೇಶಗಳಲ್ಲಿ ಒಮಿಕ್ರಾನ್‌ ರೂಪಾಂತರಿ ಪತ್ತೆಯಾಗಿತ್ತೇ ಎಂಬ ಅನುಮಾನಗಳು ಈಗ ಸೃಷ್ಟಿಯಾಗಿವೆ. ಇಡೀ ಜಗತ್ತಿಗೆ ಹೊಸ ರೂಪಾಂತರಿ ಬಗ್ಗೆ ದಕ್ಷಿಣ ಆಫ್ರಿಕಾ ಎಚ್ಚರಿಕೆ ನೀಡುವ ಒಂದು ವಾರ ಮುಂಚೆಯೇ ಯೂರೋಪ್‌ನ ದೇಶಗಳಲ್ಲಿ ಇದು ಇತ್ತು ಎಂದು ಹೇಳಲಾಗುತ್ತಿದೆ.

ಹಂಗೇರಿ, ಸ್ಲೊವಾಕಿಯಾ
ಹಂಗೇರಿಯಲ್ಲಿ ಲಸಿಕೆ ಪಡೆದವರಿಗೆ ಮಾತ್ರ ಕಚೇರಿಗೆ ಬರಲು ಅನುಮತಿ ನೀಡಲಾಗಿದೆ. ಲಸಿಕೆ ಪಡೆಯದವರಿಗೆ ಸಂಬಳರಹಿತ ರಜೆ ಘೋಷಣೆ ಮಾಡಲಾಗಿದೆ. ಸ್ಲೊವಾಕಿಯಾದಲ್ಲಿ ಲಸಿಕೆ ಪಡೆಯಲು ಮುಂದೆ ಬರುವ ಹಾಗೂ ಪಡೆದಿರುವ 60 ವರ್ಷ ಮೇಲ್ಪಟ್ಟವರಿಗೆ ಸರ ಕಾ ರದಿಂದ 500 ಯುರೋ(42 ಸಾವಿರ ರೂ) ಮೌಲ್ಯದ ವೋಚರ್‌ ನೀಡಲಾಗುತ್ತಿದೆ.

ಸಿಂಗಾಪುರ, ಲಿಥುವೇನಿಯಾ
ಸಿಂಗಾಪುರದಲ್ಲಿ ಲಸಿಕೆ ಪಡೆಯದವರು ಸೋಂಕಿಗೆ ತುತ್ತಾದರೆ ಅವರ ವೈದ್ಯಕೀಯ ವೆಚ್ಚ ಅವರೇ ಭರಿಸಬೇಕು. ಲಸಿಕೆ ಪಡೆದವರ ವೈದ್ಯಕೀಯ ವೆಚ್ಚವನ್ನು ಸರ ಕಾ ರ ಭರಿಸುತ್ತದೆ. ಲಿಥುವೇನಿಯಾದಲ್ಲಿ 16 ವರ್ಷ ಮೇಲ್ಪಟ್ಟವರು ಯಾವುದೇ ಸಾರ್ವಜನಿಕ ಸ್ಥಳಕ್ಕೆ ತೆರಳಬೇಕಿದ್ದರೂ ಕೊರೊನಾ ಲಸಿಕೆ ಪ್ರಮಾಣ ಪತ್ರ ಕಡ್ಡಾಯವಾಗಿದೆ. ಡಿಸೆಂಬರ್‌ ಅಂತ್ಯದಿಂದ 12 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಪ್ರಮಾಣ ಪತ್ರ ಕಡ್ಡಾಯ. 75 ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದುಕೊಂಡರೆ 100 ಯುರೋ ಬಹುಮಾನ ಸಿಗುತ್ತದೆ.

ಫಿನ್ಲಂಡ್‌, ಸ್ಪೇನ್‌
ಫಿನ್ಲಂಡ್‌ ಕೊರೊನಾ ಲಸಿಕೆ ಹಾಕಿಸಿಕೊಳ್ಳದವರಿಗೆ ದೇಶದ ಬಾರ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಸಂಜೆ 5 ಗಂಟೆಯ ಅನಂತರ ಪ್ರವೇಶವಿಲ್ಲ. ಲಸಿಕೆ ಹಾಕಿಸಿಕೊಳ್ಳು ವವರಿಗೆ ಉಚಿತ ಪ್ಲಾಸ್ಟಿಕ್‌ ಬಕೆಟ್‌ ಕೊಡಲಾಗುತ್ತಿದೆ. ಸ್ಪೇನ್‌ನಲ್ಲಿ ಲಸಿಕೆ ಪ್ರಮಾಣಪತ್ರವಿಲ್ಲದ ಯುನೈಟೆಡ್‌ ಕಿಂಗ್‌ಡಮ್‌ ನಾಗರಿಕರಿಗೆ ಪ್ರವೇಶ ನಿಷೇಧ.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.