ಸಾಧನಾ ಪಥಕ್ಕೆ ಕಠಿಣ ಪ್ರಯತ್ನವೇ ರಾಜಮಾರ್ಗ

ಥಟ್‌ ಅಂತ ಹೇಳಿ ಕಾರ್ಯಕ್ರಮದ ರೀತಿ ಪ್ರಶ್ನೆಗಳನ್ನು ಕೇಳಿ, ಅಲ್ಲಿಯೇ ಬಹುಮಾನ ನೀಡಿದರು.

Team Udayavani, Dec 2, 2021, 6:22 PM IST

ಸಾಧನಾ ಪಥಕ್ಕೆ ಕಠಿಣ ಪ್ರಯತ್ನವೇ ರಾಜಮಾರ್ಗ

ಯಾದಗಿರಿ: ಕನ್ನಡ ಪದ ಸಂಪತ್ತು ಬೆಳೆಸಿಕೊಳ್ಳಬೇಕು. ಅದು ನಮ್ಮ ಜ್ಞಾನದ ಠೇವಣಿಯಾಗಬೇಕು. ಅದು ಬೌದ್ಧಿಕ ವಿಸ್ತಾರಕ್ಕೆ ಸಹಕಾರಿಯಾಗುತ್ತದೆ ಎಂದು
ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮಹಿಪಾಲರೆಡ್ಡಿ ಸೇಡಂ ಹೇಳಿದರು.

ತಾಲೂಕಿನ ಬಳಿಚಕ್ರ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ವರಕವಿ ಬೇಂದ್ರೆ ಸಾಹಿತ್ಯ ಸಂಘದಿಂದ ಆಯೋಜಿಸಿದ್ದ “ಓದುವ ಮೂಲೆ ಸಾಹಿತ್ಯ ಪ್ರಭಾ’ ಉದ್ಘಾಟನೆ ಮತ್ತು ನುಡಿ ನಿತ್ಯೋತ್ಸವ-01 ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿಶೇಷ ಉಪನ್ಯಾಸ ನೀಡಿದ ಅವರು, ಕನ್ನಡ ಭಾಷೆ ಎರಡು ಸಾವಿರ ವರ್ಷಗಳ ಹಳೆಯದು. ಸಂಸ್ಕೃತ, ತಮಿಳು ನಂತರ ಮೂರನೇ ಸ್ಥಾನದಲ್ಲಿರುವ ಭಾರತೀಯ ಭಾಷೆ ಎಂಬುದು ನಮ್ಮ ಹೆಮ್ಮೆ ಎಂದರು.

ಬದುಕಿನಲ್ಲಿ ಯಶಸ್ಸಿನ ಗುರಿ ಮುಟ್ಟಲು, ಅದರ ಸಾಧನಾ ಪಥದಲ್ಲಿ ಕಠಿಣ ಪ್ರಯತ್ನವೊಂದೇ ರಾಜಮಾರ್ಗ. ಇದಕ್ಕಾಗಿ ಪರ್ಯಾಯ ಮಾರ್ಗವಿಲ್ಲ ಎಂದು ಹೇಳಿ, ಮಕ್ಕಳೊಡನೆ ಸಂವಾದ ನಡೆಸಿದರು. ಥಟ್‌ ಅಂತ ಹೇಳಿ ಕಾರ್ಯಕ್ರಮದ ರೀತಿ ಪ್ರಶ್ನೆಗಳನ್ನು ಕೇಳಿ, ಅಲ್ಲಿಯೇ ಬಹುಮಾನ ನೀಡಿದರು.

ಕ್ಷೇತ್ರ ಸಮನ್ವಯಾಧಿಕಾರಿ ಮಲ್ಲಿಕಾರ್ಜುನ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ, ರೀಡಿಂಗ್‌ ಕಾರ್ನರ್‌ ಪರಿಕಲ್ಪನೆಯನ್ನು ಬಳಿಚಕ್ರ ಸರಕಾರಿ ಪ್ರೌಢಶಾಲೆಯ ಈ ಮಾದರಿ ಎಲ್ಲ ಶಾಲೆಗಳಿಗೂ ಉದಾಹರಣೆಯಾಗಲಿ ಎಂದರು. ಶಾಲೆಯ ಮುಖ್ಯಗುರು ಅನ್ನಪೂರ್ಣ ಭಂಡಾರಕರ್‌ ಅಧ್ಯಕ್ಷತೆ ವಹಿಸಿದ್ದರು. ಆರಂಭದಲ್ಲಿ ಕನ್ನಡದ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಸಮೂಹ ಸಂಪನ್ಮೂಲ ವ್ಯಕ್ತಿ ಶಿವರಾಜ ಪಾಟೀಲ, ರಾಮಸಮುದ್ರ ಕನ್ನಡ ಭಾಷಾ ಶಿಕ್ಷಕ ನಿಂಗಣ್ಣ ವಡಿಗೇರಿ, ಲೇಖಕ ರುದ್ರಸ್ವಾಮಿ ಚಿಕ್ಕಮಠ, ಬೇಂದ್ರೆ ಸಾಹಿತ್ಯ ಸಂಘದ ರವಿಚಂದ್ರ ಮತ್ತು ಮಹೇಶಮ್ಮ ಇದ್ದರು.

ರೀಡಿಂಗ್‌ ಕಾರ್ನರ್‌
ಕೋಣೆಯೊಂದರಲ್ಲಿ ಪುಸ್ತಕಗಳು, ಸ್ಪರ್ಧಾತ್ಮಕ ಪತ್ರಿಕೆಗಳನ್ನು ಜೋಡಿಸಿಟ್ಟು, ಮೂಲೆಯೊಂದರಲ್ಲಿ ಅದರ ಮಾಹಿತಿಯೊಂದಿಗೆ ಪುಸ್ತಕವನ್ನು ಓದುವ ಹವ್ಯಾಸ ಬೆಳೆಸುವುದಕ್ಕಾಗಿ “ಓದುವ ಮೂಲೆ’ (ರೀಡಿಂಗ್‌ ಕಾರ್ನರ್‌) ರೂಪಿಸಲಾಗಿದೆ. ಬಳಿಚಕ್ರ ಸರಕಾರಿ ಪ್ರೌಢಶಾಲೆಯಲ್ಲಿ ಇಂತಹದೊಂದು ಹೊಸ ಪರಿಕಲ್ಪನೆ ಮಾಡಿದ್ದು ಅಲ್ಲಿಯ ಮುಖ್ಯಗುರು ಅನ್ನಪೂರ್ಣ ಭಂಡಾರಕರ್‌ ಅವರು, ಪುಸ್ತಕಗಳನ್ನು ಓದುವ, ಮಸ್ತಕವನ್ನು ಬೆಳೆಸಿಕೊಳ್ಳುವ ಈ ಹೊಸ ಆಲೋಚನೆಗೆ ಕ್ಷೇತ್ರ ಸಮನ್ವಯಾಧಿಕಾರಿ ಮಲ್ಲಿಕಾರ್ಜುನ ಪೂಜಾರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.