ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಅಮಾನತು
Team Udayavani, Dec 2, 2021, 9:30 PM IST
ಮುಂಬೈ: ಹಣ ವಸೂಲಿ ಪ್ರಕರಣದಲ್ಲಿ ಆರೋಪಿಯಾಗಿರುವ ಮುಂಬೈ ಪೊಲೀಸ್ ಮಾಜಿ ಆಯುಕ್ತ ಪರಂಬೀರ್ ಸಿಂಗ್ ಅವರನ್ನು ಮಹಾರಾಷ್ಟ್ರ ಸರ್ಕಾರ ಅಮಾನತುಗೊಳಿಸಿ, ಗುರುವಾರ ಆದೇಶ ಹೊರಡಿಸಿದೆ.
ಪರಂ ಬೀರ್ ಸಿಂಗ್ ಪ್ರಕರಣದ ಎಫ್ಐಆರ್ನಲ್ಲಿ ನಮೂದಿಸಲಾಗಿರುವ ಎಲ್ಲ ಅಧಿಕಾರಿಗಳನ್ನು ಅಮಾನತುಗೊಳಿಸುವ ಪ್ರಸ್ತಾವನೆಯನ್ನು ಡಿಜಿಪಿ ಸಂಜಯ್ ಪಾಂಡೆ ಅವರು ರಾಜ್ಯ ಗೃಹ ಸಚಿವಾಲಯದ ಕಾರ್ಯದರ್ಶಿಗಳಿಗೆ ಕಳಿಸಿದ್ದರು.
ಅಲ್ಲಿಂದ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿಕೊಡಲಾಗಿತ್ತು. ಸಿಎಂ ಉದ್ಧವ್ ಠಾಕ್ರೆ 3 ವಾರಗಳ ಅನಾರೋಗ್ಯದ ನಂತರ ಇದೀಗ ಕೆಲಸಕ್ಕೆ ಮರಳಿದ್ದು, ಅಮಾನತು ಆದೇಶಕ್ಕೆ ಸಹಿ ಹಾಕಿದ್ದಾರೆ.
ಇದನ್ನೂ ಓದಿ:ಆನೆಗಳ ಹಾವಳಿ ತಪ್ಪಿಸಲು ಅಧಿಕಾರಿಗಳಿಗೆ ಸೂಚನೆ : ಸಚಿವ ಉಮೇಶ್ ಕತ್ತಿ
ಪರಂಬೀರ್ ಅವರ ಜೊತೆ ಇನ್ನೋರ್ವ ಡಿಸಿಪಿಯನ್ನು ಅಮಾನತುಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ