ಉಡುಪಿ: ಮೊದಲ ಡೋಸ್‌ ಶೇ. 94, 2ನೇ ಡೋಸ್‌ ಶೇ. 72 ಸಾಧನೆ


Team Udayavani, Dec 3, 2021, 4:50 AM IST

ಉಡುಪಿ: ಮೊದಲ ಡೋಸ್‌ ಶೇ. 94, 2ನೇ ಡೋಸ್‌ ಶೇ. 72 ಸಾಧನೆ

ಸಾಂದರ್ಭಿಕ ಚಿತ್ರ..

ಉಡುಪಿ: ಜಿಲ್ಲೆಯಲ್ಲಿ ಒಟ್ಟು 9.99 ಲಕ್ಷ ಮಂದಿ 18 ವರ್ಷ ಮೇಲ್ಪಟ್ಟವರ ಲಸಿಕೆ ಗುರಿಯಲ್ಲಿ 9,39,262 ಜನರಿಗೆ ಮೊದಲ ಡೋಸ್‌ ನೀಡುವ ಮೂಲಕ ಶೇ. 94.02 ಸಾಧನೆ ಮಾಡಲಾಗಿದೆ. 2ನೆಯ ಡೋಸ್‌ನಲ್ಲಿ 7,24,612 ಮಂದಿಗೆ ಲಸಿಕೆ ನೀಡಿ ಶೇ. 72.53 ಸಾಧನೆ ಮಾಡಲಾಗಿದೆ.

ಎರಡೂ ಡೋಸ್‌ ಒಟ್ಟಿಗೆ 16,63,874 ಮಂದಿಗೆ ನೀಡಲಾಗಿದೆ. ಡಿ. 2ರಂದು 1,471 ಮಂದಿಗೆ ಮೊದಲ ಮತ್ತು 6,878 ಮಂದಿಗೆ ಎರಡನೆಯ ಡೋಸ್‌ ಲಸಿಕೆ ನೀಡಲಾಗಿದೆ.

ಒಟ್ಟು 3,68,241 ಪರೀಕ್ಷೆಗಳನ್ನು ಮೊದಲ ಅಲೆ ಯಲ್ಲಿಯೂ, 9,06,846 ಪರೀಕ್ಷೆಗಳನ್ನು ಎರಡನೆಯ ಅಲೆಯಲ್ಲಿಯೂ ಒಟ್ಟು 12,74,287 ಮಂದಿಯ ಗಂಟಲ ದ್ರವ ವನ್ನು ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ.
ಉಡುಪಿ ನಗರದ ವಲಸೆ ಕಾರ್ಮಿಕ ರಿಗೆ ಲಸಿಕಾ ಅಭಿಯಾನವನ್ನು ಕೈಗೊಳ್ಳಲಾಗಿದೆ. ಡಿ. 5ರಂದು ಕಾರ್ಮಿಕರು ಕೆಲಸಕ್ಕೆ ಒಟ್ಟು ಸೇರುವ ಸ್ಥಳಗಳಲ್ಲಿ ವಿಶೇಷ ಶಿಬಿರಗಳನ್ನು ಆಯೋಜನೆ ಮಾಡ ಲಾಗಿದೆ. ಪ್ರಥಮ ಡೋಸ್‌ನಲ್ಲಿ ರಾಜ್ಯದಲ್ಲಿ ಉಡುಪಿ ಜಿಲ್ಲೆ ಪ್ರಸ್ತುತ 7ನೇ ಸ್ಥಾನದಲ್ಲೂ ಎರಡನೇ ಡೋಸ್‌ನಲ್ಲಿ 3ನೇ ಸ್ಥಾನದಲ್ಲೂ ಇದೆ.

ಇದನ್ನೂ ಓದಿ:ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟು

ಶಾಲಾ ಮಕ್ಕಳ ಮೂಲಕ ವಿವರ ಸಂಗ್ರಹ
ಉಡುಪಿ ಜಿಲ್ಲೆಯಲ್ಲಿ ಶಾಲಾ ಮಕ್ಕಳ ಮೂಲಕ ಎಲ್ಲ ಮನೆಯ ಲಸಿಕೆ ಪಡೆದವರ ವಿವರ ಸಂಗ್ರಹ ಮಾಡಲಾಗುತ್ತಿದೆ. ಜಿಲ್ಲೆಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ಮಕ್ಕಳಿಗೆ ತಮ್ಮ ಕುಟುಂಬದಲ್ಲಿ 18 ವರ್ಷ ತುಂಬಿದವರ ಸಂಖ್ಯೆ, ಅವರಲ್ಲಿ ಕೊರೊನಾ ಲಸಿಕೆಯ ಮೊದಲ ಡೋಸ್‌ ಪಡೆದವರ ಸಂಖ್ಯೆ, ಎರಡನೇ ಡೋಸ್‌ ಪಡೆದವರ ಸಂಖ್ಯೆ, ಪಡೆಯದೇ ಇರಲು ಕಾರಣ ಮತ್ತು ಡೋಸ್‌ ಪಡೆದ ದಿನಾಂಕ ಸಹಿತ ಮಾಹಿತಿಯನ್ನು ಭರ್ತಿಮಾಡಿ ನೀಡುವಂತೆ ಸೂಚಿಸಲಾಗಿದೆ.

ವಿದ್ಯಾರ್ಥಿಗಳು ನೀಡುವ ಮಾಹಿತಿಯನ್ನು ಸ್ಥಳೀಯ ಅರೋಗ್ಯಾಧಿಕಾರಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತದೆ. ಅವರು ಮನೆಗೆ ಭೇಟಿ ನೀಡಿ, ಲಸಿಕೆ ನೀಡುವ ಕಾರ್ಯ ಮಾಡಲಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.