ಲಂಚ ತಿಂದುಕೊಂಡು ನಾಯಿಯಂತೆ ಬಿದ್ದಿರ್ತಾರೆ! ಗೃಹ ಸಚಿವರಿಂದ ಪೊಲೀಸರಿಗೆ ತರಾಟೆ;ವಿಡಿಯೋ ವೈರಲ್


Team Udayavani, Dec 3, 2021, 4:25 PM IST

ಲಂಚ ತಿಂದುಕೊಂಡು ನಾಯಿಯಂತೆ ಬಿದ್ದಿರ್ತಾರೆ! ಗೃಹ ಸಚಿವರಿಂದ ಪೊಲೀಸರಿಗೆ ತರಾಟೆ;ವಿಡಿಯೋ ವೈರಲ್

ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರರು ತೀರ್ಥಹಳ್ಳಿಯಲ್ಲಿ ನಡೆದ ದನಗಳ್ಳತನ ವಿಚಾರದಲ್ಲಿ ಸಾಕಷ್ಟು ಬೇಸರ ಮಾಡಿಕೊಂಡಿದ್ದು, ಆಕ್ರೋಶವನ್ನು ತೋಡಿಕೊಂಡಿದ್ದಾರೆ. ಈ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು ಪೊಲೀಸರ ವಿರುದ್ಧ ಹರಿಹಾಯ್ದಿದ್ದಾರೆ.

ತೀರ್ಥಹಳ್ಳಿಯಲ್ಲಿ ಕೆಲ ದಿನಗಳ ಹಿಂದೆ ದನಗಳ್ಳರು ತಮ್ಮನ್ನು ಹಿಂಬಾಲಿಸಿದ ಸಹೋದರರ ಇಬ್ಬರ ಮೇಲೆ ವಾಹನ ಹತ್ತಿಸಿದ್ದರು. ಗಾಯಗೊಂಡ ಇಬ್ಬರಿಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಳಿಕ ಸಚಿವರು ಕೂಡಾ ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದ್ದರು.

ಆದರೆ ಈ ವಿಚಾರಕ್ಕೆ ಸಂಬಂಧಿಸಿ ಆರಗ ಜ್ಞಾನೇಂದ್ರರವರು ಪೊಲೀಸ್ ಇಲಾಖೆಯನ್ನು ಮಾತಿನಲ್ಲೇ ತರಾಟೆ ತೆಗೆದುಕೊಂಡಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಇದನ್ನೂ ಓದಿ:ಒಮಿಕ್ರಾನ್ ಭೀತಿ: ರಾಜ್ಯದಲ್ಲಿ ಇಂದಿನಿಂದ ಹಲವು ಕಠಿಣ ನಿಯಮಗಳು ಜಾರಿ

ಸದ್ಯ ಹರಡುತ್ತಿರುವ ವೈರಲ್ ವಿಡಿಯೋ, ಶಾಸಕರ ಸ್ವಕ್ಷೇತ್ರದ ಕಚೇರಿಯದ್ದಾಗಿದ್ದು ಎನ್ನಲಾಗಿದೆ. ಈ ವಿಡಿಯೋದಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ಆರಗ ಜ್ಞಾನೇಂದ್ರರವರು ಚಿಕ್ಕಮಗಳೂರು ಪೊಲೀಸ್ ಅಧಿಕಾರಿಯೊಬ್ಬರನ್ನ ತರಾಟೆ ತೆಗೆದುಕೊಂಡಿದ್ದಾರೆ.

“ಅಲ್ಲಾರಿ ನಾನೇನು ಗೃಹಸಚಿವನಾಗಿ ಇರಬೇಕಾ ಬೇಡವಾ? ಪ್ರತಿನಿತ್ಯ ಗೋಸಾಗಾಟ ಮಾಡುವವರು ವೃತ್ತಿಪರ ಅಪರಾಧಿಗಳು, ಅವರು ಯಾರು ಎಂಬುದು ಪೊಲೀಸರಿಗೆ ಗೊತ್ತಿಲ್ಲವಾ? ಲಂಚ ತಿಂದುಕೊಂಡು ನಾಯಿಯ ಹಾಗೆ ಬಿದ್ದಿರುತ್ತಾರೆ. ಕನಿಷ್ಠ ಆತ್ಮಗೌರವ ಬೇಕಲ್ಲವಾ ಪೊಲೀಸರಿಗೆ? ಸಂಬಳದಲ್ಲಿ ಬದುಕಾಗದಷ್ಟು ಪರಿಸ್ಥಿತಿಯೇನು ಇಲ್ಲ. ಒಳ್ಳೆ ಸಂಬಳವೇ ಪೊಲೀಸರಿಗೆ ಸಿಗುತ್ತಿದೆ. ಆದರು ಕೆಟ್ಟು ಹಾಳಾಗಿ ಹೋಗಿದ್ದಾರೆ ಎಂದೆಲ್ಲಾ ತರಾಟೆ ತೆಗೆದುಕೊಂಡಿದ್ದಾರೆ. ಕೆಲಸ ಮಾಡಲುಕೆ ಆಗದಿದ್ದರೇ ಯೂನಿಫಾರಮ್ ಬಿಚ್ಚಿಟ್ಟು ಮನೆಗೆ ಹೋಗಲು ಹೇಳ್ರಿ” ಎಂದಿರುವ ವಿಡಿಯೋ ವೈರಲ್ ಆಗಿದೆ.

ಟಾಪ್ ನ್ಯೂಸ್

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.